By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಚಿಕಿತ್ಸೆಗಾಗಿ ಕರೆತಂದಿದ್ದ ಖೈದಿ ಪರಾರಿ | ಕೆಲವೇ ಗಂಟೆಗಳಲ್ಲಿ ತಲಾಶ್ ಮಾಡಿದ ಪೊಲೀಸರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಚಿಕಿತ್ಸೆಗಾಗಿ ಕರೆತಂದಿದ್ದ ಖೈದಿ ಪರಾರಿ | ಕೆಲವೇ ಗಂಟೆಗಳಲ್ಲಿ ತಲಾಶ್ ಮಾಡಿದ ಪೊಲೀಸರು

ಕ್ರೈಂ ಸುದ್ದಿ

ಚಿಕಿತ್ಸೆಗಾಗಿ ಕರೆತಂದಿದ್ದ ಖೈದಿ ಪರಾರಿ | ಕೆಲವೇ ಗಂಟೆಗಳಲ್ಲಿ ತಲಾಶ್ ಮಾಡಿದ ಪೊಲೀಸರು

chitradurganews.com
Last updated: 7 October 2023 06:45
chitradurganews.com
2 years ago
Share
FIR
FIR
SHARE
https://chat.whatsapp.com/Jhg5KALiCFpDwME3sTUl7x
ಚಿತ್ರದುರ್ಗ ನ್ಯೂಸ್.ಕಾಂ: ಚಿಕಿತ್ಸೆಗಾಗಿ ಕರೆತಂದಿದ್ದ ಜಿಲ್ಲಾ ಕಾರಾಗೃಹದ ಖೈದಿಯೊಬ್ಬ ಕಾರಾಗೃಹದ ಸಿಬ್ಬಂದಿಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿತ್ತು. ಆದರೆ, ತಕ್ಷಣ ಜಾಗೃತರಾದ ಪೊಲೀಸರು ಕೆಲವೇ ಗಂಟೆಗಳಲ್ಲಿ ಖೈದಿಯನ್ನು ಬಂಧಿಸಿದ್ದಾರೆ.
ಚೆಕ್‌ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಜಿಲ್ಲಾ ಕಾರಾಗೃಹದಲ್ಲಿದ್ದ ಅಶೋಕ್ ಎಂಬಾತನನ್ನು ಮಧ್ಯಾಹ್ನ ೨.೩೦ರ ವೇಳೆಗೆ ಹೊಟ್ಟೆನೋವು, ಬಿಪಿ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದ.
ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಎಲ್ಲ ಠಾಣೆಗಳಿಗೆ ಆರೋಪಿ ಪತ್ತೆಗೆ ಸೂಚನೆ ನೀಡಿದ್ದರು.
ಸಂಜೆ 4.30ರ ವೇಳೆಗೆ ತಪ್ಪಿಸಿಕೊಂಡಿದ್ದ ಖೈದಿ ಅಶೋಕ್ ಹೊಳಲ್ಕೆರೆ ರಸ್ತೆಯ ಮಾರಮ್ಮ ದೇವಸ್ಥಾನದ ಬಳಿ ಜೈಲು ಸಿಬ್ಬಂದಿಗೆ ಸಿಕ್ಕಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದರ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga PolicecrimeescapejailKannada Lates Newsಅಪರಾಧಕನ್ನಡ ಅಪ್ಡೇಟ್ ನ್ಯೂಸ್ಕನ್ನಡ‌ನ್ಯೂಸ್ಖೈದಿಚಿತ್ರದುರ್ಗಚಿತ್ರದುರ್ಗ ಲೇಟೆಸ್ಟ್ ನ್ಯೂಸ್ತಲಾಶ್ಪರಾರಿಪೊಲೀಸ್ಬಂಧನ
Share This Article
Facebook Email Print
Previous Article ಚಳ್ಳಕೆರೆ ಕೃಷಿ ಸಂಶೋಧನಾ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು
Next Article ಪ್ರಣಾಳಿಕೆಯಲ್ಲಿ ಘೋಷಿಸಿದಂತೆ NPS ರದ್ದುಪಡಿಸಿ | ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ನೌಕರರು
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಕಡಲೆಕಾಳು, ಶೇಂಗಾ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up