By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Chitradurga: ಸಿಟಿ (city Institute) ಕ್ಲಬ್ ಚುನಾವಣೆ | ವೆಂಕಟೇಶ್ ರೆಡ್ಡಿ ಕಾರ್ಯದರ್ಶಿ | ಜಯ್ಯಣ್ಣ ಉಪಾಧ್ಯಕ್ಷ | ಅಜಿತ್‍ಕುಮಾರ್ ಜೈನ್ ಖಜಾಂಚಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Chitradurga: ಸಿಟಿ (city Institute) ಕ್ಲಬ್ ಚುನಾವಣೆ | ವೆಂಕಟೇಶ್ ರೆಡ್ಡಿ ಕಾರ್ಯದರ್ಶಿ | ಜಯ್ಯಣ್ಣ ಉಪಾಧ್ಯಕ್ಷ | ಅಜಿತ್‍ಕುಮಾರ್ ಜೈನ್ ಖಜಾಂಚಿ

ಮುಖ್ಯ ಸುದ್ದಿ

Chitradurga: ಸಿಟಿ (city Institute) ಕ್ಲಬ್ ಚುನಾವಣೆ | ವೆಂಕಟೇಶ್ ರೆಡ್ಡಿ ಕಾರ್ಯದರ್ಶಿ | ಜಯ್ಯಣ್ಣ ಉಪಾಧ್ಯಕ್ಷ | ಅಜಿತ್‍ಕುಮಾರ್ ಜೈನ್ ಖಜಾಂಚಿ

chitradurganews.com
Last updated: 30 November 2024 21:02
chitradurganews.com
7 months ago
Share
city club election result
ಟಿ.ಎಸ್.ಎನ್.ಜಯಣ್ಣ, ವೆಂಕಟೇಶ್ ರೆಡ್ಡಿ, ಅಜಿತ್‍ಕುಮಾರ್ ಜೈನ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 30 NOVEMBER 2024

ಚಿತ್ರದುರ್ಗ: ಜಿದ್ದಾಜಿದ್ದಿನಿಂದ ಕೂಡಿದ್ದ ನಗರದ ಪ್ರತಿಷ್ಠಿತ (Chitradurga) ಸಿಟಿ ಇನ್ಸ್‍ಟಿಟ್ಯೂಟ್(ಸಿಟಿ ಕ್ಲಬ್) ಕಾರ್ಯದರ್ಶಿಯಾಗಿ ಎಲ್.ಎನ್.ವೆಂಕಟೇಶ ರೆಡ್ಡಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಟಿ.ಎಸ್.ಎನ್.ಜಯಣ್ಣ ಹಾಗೂ ಖಜಾಂಜಿಯಾಗಿ ಅಜಿತ್‍ಕುಮಾರ್ ಜೈನ್ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ವಿವಿ ಸಾಗರಕ್ಕೆ ಹರಿಯುವ ಮಾರ್ಗದಲ್ಲಿದ್ದ ಸೇತುವೆ ಕುಸಿತ |ವಿವಿ ಸಾಗರಕ್ಕೆ ಹರಿಯುವ ನೀರು ಸ್ಥಗಿತ

ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ವೆಂಕಟೇಶರೆಡ್ಡಿ 296 ಮತ ಪಡೆದರೆ, ಪ್ರತಿಸ್ಪರ್ಧಿಯಾಗಿ ಮಾಜಿ ಕಾರ್ಯದರ್ಶಿ ಬಿ.ಚಿತ್ರಲಿಂಗಪ್ಪ 270 ಮತ ಪಡೆದರು. ವೆಂಕಟೇಶ ರೆಡ್ಡಿ 26 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಮತದಾನದಿಂದ ಹಲವು ಸದಸ್ಯರು ವಂಚಿತರಾಗಿದ್ದರು. ಅನೇಕರು ಹೈಕೋರ್ಟ್ ಮೊರೆ ಹೋಗಿ ಮತದಾನದ ಹಕ್ಕು ಪಡೆದುಕೊಂಡಿದ್ದರು. ಈ ಎಲ್ಲಾ ಹಿನ್ನೆಲೆಯಲ್ಲಿ ಈ ಬಾರಿಯ ಕ್ಲಬ್ ಚುನಾವಣೆ ಜಿದ್ದಾಜಿದ್ದಿನಿಂದ ಕೂಡಿತ್ತು.

ಇದನ್ನೂ ಓದಿ: ಚಿತ್ರದುರ್ಗ ಮೆಡಿಕಲ್ ಕಾಲೇಜು | ಬೋಧಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕ್ಲಬ್‍ನ ಹತ್ತು ಪದಾಧಿಕಾರಿಗಳ ಹುದ್ದೆಗಳಿಗೆ 22 ಮಂದಿ ಸ್ಪರ್ಧೆ ಮಾಡಿದ್ದರು. ಒಟ್ಟು 666 ಮಂದಿ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

city club election
ಸಿಟಿ (ಇನ್ಸ್‍ಟಿಟ್ಯೂಟ್) ಕ್ಲಬ್ ಚುನಾವಣೆ

ಕಾರ್ಯದರ್ಶಿ, ಉಪಾಧ್ಯಕ್ಷರ ಸ್ಥಾನಕ್ಕೆ ತಲಾ ಇಬ್ಬರು ಹಾಗೂ ಖಜಾಂಚಿ ಸ್ಥಾನಕ್ಕೆ ಮೂರು ಮಂದಿ ಸ್ಪರ್ಧೆ ಮಾಡಿದ್ದರು. 7 ನಿರ್ದೇಶಕರ ಸ್ಥಾನಗಳಿಗೆ 15 ಮಂದಿ ನಾಮಪತ್ರ ಸಲ್ಲಿಸಿದ್ದರು.

ಇದನ್ನೂ ಓದಿ: ಭೀಮಸಮುದ್ರದಲ್ಲಿ ‌ಜಿ.ಮಲ್ಲಿಕಾರ್ಜುನಪ್ಪ, ಶ್ರೀಮತಿ ಹಾಲಮ್ಮ ಪುಣ್ಯತಿಥಿ

ಶನಿವಾರ ಬೆಳಿಗ್ಗೆ 9 ಗಂಟೆಗೆ ಮತದಾನ ಪ್ರಾರಂಭವಾಯಿತು. ರಾಜ್ಯದ ಬೇರೆ ಬೇರೆ ಭಾಗಗಳಲ್ಲಿರುವ ಸದಸ್ಯರು ಆಗಮಿಸಿ ಮತದಾನ ಮಾಡಿದರು. ಸಂಜೆ 4 ಗಂಟೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿತು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurga City InstituteChitradurga LatestChitradurga newsCity ClubElectionfeaturedKannada NewsVote CountingVotingಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಚಿತ್ರದುರ್ಗ ಸಿಟಿ ಇನ್‍ಸ್ಟಿಟ್ಯೂಟ್ಚುನಾವಣೆಮತ ಎಣಿಕೆಮತದಾನಸಿಟಿ ಕ್ಲಬ್
Share This Article
Facebook Email Print
Previous Article kannadarajyothsava akashavani Chitradurga: ಆಕಾಶವಾಣಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ | ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ
Next Article today bhavishya Dina Bhavishya: ದಿನ ಭವಿಷ್ಯ | 01 ಡಿಸೆಂಬರ್ 2024 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ವ್ಯಾಪಾರದಲ್ಲಿ ನಿರೀಕ್ಷಿತ ಲಾಭ
Leave a Comment

Leave a Reply Cancel reply

Your email address will not be published. Required fields are marked *

ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up