By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಉಚಿತ ಕ್ಷಯರೋಗ ತಪಾಸಣಾ ಶಿಬಿರ
    ಕ್ಷಯರೋಗಕ್ಕೆ ನಿಗದಿತ ಉಚಿತ ಚಿಕಿತ್ಸೆ ಲಭ್ಯ | ಡಾ.ಗಿರೀಶ್
    13 hours ago
    ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಮಹಾಂತೇಶ್ ಆಯ್ಕೆ
    ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಮಹಾಂತೇಶ್ ಆಯ್ಕೆ
    13 hours ago
    ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ
    ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ | ನಿಗಮ ಅಧ್ಯಕ್ಷ ಡಾ.ಎಂ.ರಾಮಪ್ಪ
    13 hours ago
    ಭದ್ರಾ ಕಾಮಗಾರಿ ವೀಕ್ಷಿಸಿದ ಶಾಸಕರು
    ದುರ್ಗಕ್ಕೆ ನೀರು ಹರಿಸಲು ಭರದ ಸಿದ್ದತೆ | ಭದ್ರಾ ಕಾಮಗಾರಿ ವೀಕ್ಷಿಸಿದ ಶಾಸಕರು
    13 hours ago
    ಹೈನುಗಾರಿಕೆ ತರಬೇತಿ
    ಗಣಿಬಾಧಿತ ಗ್ರಾಮಗಳ ಮಹಿಳೆಯರಿಗೆ ಹಸು, ಎಮ್ಮೆ ವಿತರಣೆಗೆ ಅರ್ಜಿ ಆಹ್ವಾನ | ಯಾವ ಊರು ಗಣಿ ಬಾಧಿತ ಪೂರ್ಣ ವಿವರಕ್ಕೆ ಕ್ಲಿಕ್‌ ಮಾಡಿ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 months ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 months ago
  • ತಾಲೂಕು
    ತಾಲೂಕುShow More
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    1 week ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    2 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    5 minutes ago
    today bhavishya
    ದಿನ ಭವಿಷ್ಯ | ಮೇ.23 | ನಿರುದ್ಯೋಗಿಗಳಿಗೆ ಉದ್ಯೋಗ, ದೂರದ ಪ್ರಯಾಣ ಬೇಡ
    24 hours ago
    today bhavishya
    ದಿನ ಭವಿಷ್ಯ | ಮೇ. 22 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಆರ್ಥಿಕ ಲಾಭ
    2 days ago
    today bhavishya
    ದಿನ ಭವಿಷ್ಯ | ಮೇ.21 | ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಮೇ. 20 | ಆರ್ಥಿಕ ಪ್ರಗತಿ, ಉದ್ಯೋಗಗಳಲ್ಲಿ ಬಡ್ತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    15 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.20 | ಮೆಕ್ಕೆಜೋಳ, ರಾಗಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    4 months ago
  • ಹೊಸದುರ್ಗ
    ಹೊಸದುರ್ಗShow More
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
  • Life Style
    Life StyleShow More
    onion in honey
    ಜೇನುತುಪ್ಪದಲ್ಲಿ ಈರುಳ್ಳಿ ಅದ್ದಿ ತಿನ್ನಿ ಈ ಪ್ರಯೋಜನ ಪಡೆಯಿರಿ
    23 hours ago
    face glowing
    ಮೇಕಪ್ ಇಲ್ಲದೆಯೂ ನಿಮ್ಮ ಮುಖ ಹೊಳೆಯುತ್ತಿರಲು ಬೆಳಿಗ್ಗೆ ಎದ್ದ ನಂತರ ಈ ಕೆಲಸ ಮಾಡಿ
    24 hours ago
    if you drink cold milk at night in the summer
    ಬೇಸಿಗೆಯಲ್ಲಿ ರಾತ್ರಿ ವೇಳೆ ತಣ್ಣನೆಯ ಹಾಲು ಕುಡಿದರೆ ಏನಾಗುತ್ತದೆ ಗೊತ್ತಾ?
    2 days ago
    Vastu Dosha
    ನಿಮ್ಮ ಮನೆಯಲ್ಲಿ ವಾಸ್ತು ದೋಷವಿದ್ದರೆ ಈ ಚಿಹ್ನೆಗಳು ನಿಮ್ಮಲ್ಲಿ ಕಂಡುಬರುತ್ತವೆಯಂತೆ
    2 days ago
    hormones are imbalanced
    ದೇಹದಲ್ಲಿ ಹಾರ್ಮೋನುಗಳು ಅಸಮತೋಲನಗೊಂಡಾಗ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    3 days ago
Reading: ಉಪಚುನಾವಣೆ ಬಳಿಕ ಒಳಮೀಸಲಾತಿ ಗೊಂದಲ ನಿವಾರಣೆ | ಕೆ.ಎಚ್‌.ಮುನಿಯಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಉಪಚುನಾವಣೆ ಬಳಿಕ ಒಳಮೀಸಲಾತಿ ಗೊಂದಲ ನಿವಾರಣೆ | ಕೆ.ಎಚ್‌.ಮುನಿಯಪ್ಪ

News Desk Chitradurga News
Last updated: 31 March 2026 19:10
News Desk Chitradurga News
2 months ago
Share
ಸುದ್ದಿಗೋಷ್ಠಿಯಲ್ಲಿ ಸಚಿವ ಕೆ.ಎಚ್‌.ಮುನಿಯಪ್ಪ ಮಾತನಾಡಿದರು
ಸುದ್ದಿಗೋಷ್ಠಿಯಲ್ಲಿ ಸಚಿವ ಕೆ.ಎಚ್‌.ಮುನಿಯಪ್ಪ ಮಾತನಾಡಿದರು
SHARE

CHITRADURGA NEWS | 31 MARCH 2026

ಚಿತ್ರದುರ್ಗ: ಒಳಮೀಸಲಾತಿ ಅಳವಡಿಸಿಕೊಂಡೇ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವ ಕೆ.ಎಚ್‌.ಮುನಿಯಪ್ಪ ಭರವಸೆ ನೀಡಿದರು.

ಇದನ್ನೂ ಓದಿ: ಅಂಗನವಾಡಿ ಹುದ್ದೆಗಳು | ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ

ನಗರದ ಹೊರವಲಯದ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರುದ್ಯೋಗಿ ಯುವಕರ ಬೇಡಿಕೆ ಅನುಸಾರ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ. ಆದರೆ, ಒಳಮೀಸಲಾತಿ ವಿಚಾರ ಗೊಂದಲವಾಗಿದ್ದು, ಉಪಚುನಾವಣೆ ಮುಗಿದ ತಕ್ಷಣ ಬಗೆಹರಿಸುವುದಾಗಿ ತಿಳಿಸಿದರು.

ಎಲ್ಲಾ ಸಮುದಾಯದ ನಿರುದ್ಯೋಗಿ ಅಭ್ಯರ್ಥಿಗಳಿಗೂ ನ್ಯಾಯ ಸಿಗಲಿದೆ. ಇದರಲ್ಲಿ ಯಾವುದೇ ಆತಂಕ ಬೇಡ ಎಂದು ಸ್ಪಷ್ಟಪಡಿಸಿದರು.

ಹಿಂದಿನ ಬಿಜೆಪಿ ಸರ್ಕಾರ ಮೀಸಲಾತಿಯ ಪ್ರಮಾಣವನ್ನು ಶೇ.56 ಕ್ಕೆ ಏರಿಸಿದೆ. ಮಾಧುಸ್ವಾಮಿ ವರದಿ ಅಂಗೀಕರಿಸಿದೆ. ಆದರೆ ಕೇಂದ್ರದಿಂದ ಸಂವಿಧಾನದ ಶೆಡ್ಯೂಲ್‌ ಗೆ ಯಾಕೆ ಸೇರಿಸಲಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..

ಈಗ ರೋಸ್ಟರ್‌ ಬಿಂದು ವಿಚಾರದಲ್ಲಿ ಸ್ವಲ್ಪ ಗೊಂದಲವಾಗಿರುವುದು ನಿಜ. ಆದರೆ, ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿ ಉಪಚುನಾವಣೆಯ ನಂತರ ಸರಿಪಡಿಸಲಾಗುತ್ತದೆ ಎಂದರು.

ಒಳಮೀಸಲಾತಿಗೆ ಸಂಬಂಧಪಟ್ಟಂತೆ ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳು ಕಳೆದ 35 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿವೆ. ಮಾರ್ಚ್ 27ರಂದು ವಿಶೇಷ ಸಂಪುಟ ಸಭೆಯಲ್ಲಿ ಸರ್ಕಾರ ಜಾರಿ ಮಾಡಲು ಮುಂದಾಗಿತ್ತು. ಆದರೆ, ಉಪಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಸಚಿವರು ತಿಳಿಸಿದರು.

ನಮ್ಮ ನೆರೆ ರಾಜ್ಯಗಳು ಈಗಾಗಲೇ ಒಳ ಮೀಸಲಾತಿ ಜಾರಿ ಮಾಡಿವೆ. ಅದರಂತೆ ನಮ್ಮ ರಾಜ್ಯದಲ್ಲೂ ಜಾರಿಯಾಗಲಿದೆ. ಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳಿವೆ. ಸಮಗಾರ, ದೋಹಾರ, ದಕ್ಕಲಿಗ ಸೇರಿದಂತೆ ಎಲ್ಲರೂ ಮಾದಿಗ ಸಮುದಾಯಕ್ಕೆ ಸಂಬಂಧಪಟ್ಟವರು. ಇವರಲ್ಲಿ ಗೊಂದಲವಿದ್ದು, ಯಾರಿಗೂ ಅನ್ಯಾಯ ಆಗದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.

ಇದನ್ನೂ ಓದಿ: ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮಕ್ಕಳ ಹೃದಯ ತಪಾಸಣೆ

ಪೆಟ್ರೋಲ್‌, ಡಿಸೇಲ್‌, ಎಲ್‌ಪಿಜಿ ಅಭಾವ ಇಲ್ಲ:

ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಸಿಲೆಂಡರ್ ಗ್ಯಾಸ್‍ನ ಅಭಾವವಿಲ್ಲ. ಸರಿಯಾದ ರೀತಿಯಲ್ಲಿ ವಿತರಣೆ ಆಗುತ್ತಿದೆ. ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡ ಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದ ಅವರು ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪೆಟ್ರೋಲ್ ಹಾಗೂ ಎಲ್‌ಪಿಜಿ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ:

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ. ಇದಕ್ಕೆ ಎಲ್ಲಾ ಮತದಾರರು ಆಶೀರ್ವಾದ ಮಾಡಲಿದ್ದಾರೆ. ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಹಾಗೂ ಬಾಗಲಕೋಟೆಯಲ್ಲಿ ಮೇಟಿ ಅವರ ಮಗ ಉಮೇಶ್ ಮೇಟಿ ಗೆಲ್ಲಿಸುವ ಮೂಲಕ ಅವರು ಮಾಡಿರುವ ಕೆಲಸಗಳನ್ನು ಮತದಾರರು ಸ್ಮರಿಸಲಿದ್ದಾರೆ ಎಂದರು.

ಇದನ್ನೂ ಓದಿ: ಜನಗಣತಿ | ಆನ್‍ಲೈನ್ ಮೂಲಕ ಸ್ವಯಂ ದಾಖಲಿಸಲು ಅವಕಾಶ

ಸುದ್ದಿಗೋಷ್ಟಿಯಲ್ಲಿ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಾಂಬ್ಲೆ ಸಂತೋಷ ಡಿಸಿಸಿ ಕಾರ್ಯಾಧ್ಯಕ್ಷ ಹಾಲಸ್ವಾಮಿ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:By-ElectionChitradurgaChitradurga newsInternal Reservationಉಪಚುನಾವಣೆಒಳಮೀಸಲಾತಿಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಅಂಗನವಾಡಿ ಹುದ್ದೆ ಅಂಗನವಾಡಿ ಹುದ್ದೆಗಳು | ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ
Next Article ಚಿತ್ರದುರ್ಗ ಅಪರಾಧ KSRTC ಬಸ್ ಡಿಕ್ಕಿ | ಅಪರಿಚಿತ ಮಹಿಳೆ ಸಾವು
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
Dina Bhavishya
ಉಚಿತ ಕ್ಷಯರೋಗ ತಪಾಸಣಾ ಶಿಬಿರ
ಕ್ಷಯರೋಗಕ್ಕೆ ನಿಗದಿತ ಉಚಿತ ಚಿಕಿತ್ಸೆ ಲಭ್ಯ | ಡಾ.ಗಿರೀಶ್
ಮುಖ್ಯ ಸುದ್ದಿ
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಮಹಾಂತೇಶ್ ಆಯ್ಕೆ
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಮಹಾಂತೇಶ್ ಆಯ್ಕೆ
ಮುಖ್ಯ ಸುದ್ದಿ
ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ | ನಿಗಮ ಅಧ್ಯಕ್ಷ ಡಾ.ಎಂ.ರಾಮಪ್ಪ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up