By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ನಾಲ್ಕು ತಿಂಗಳಲ್ಲೇ ₹ 38 ಲಕ್ಷ ಸಂಗ್ರಹ | ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ನಾಲ್ಕು ತಿಂಗಳಲ್ಲೇ ₹ 38 ಲಕ್ಷ ಸಂಗ್ರಹ | ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ

ಮುಖ್ಯ ಸುದ್ದಿ

ನಾಲ್ಕು ತಿಂಗಳಲ್ಲೇ ₹ 38 ಲಕ್ಷ ಸಂಗ್ರಹ | ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ

News Desk Chitradurga News
Last updated: 6 March 2024 08:10
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 06 MARCH 2024
ಚಿತ್ರದುರ್ಗ: ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರ ಸ್ವಾಮಿ ದೇವಾಲಯದಲ್ಲಿ ಮಹಾ ರಥೋತ್ಸವ ಹಿನ್ನೆಲೆಯಲ್ಲಿ ಕಳೆದ ನಾಲ್ಕು ತಿಂಗಳ ನಂತರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಬರೋಬ್ಬರಿ ₹ 38 ಲಕ್ಷ ಹಣ ಸಂಗ್ರಹವಾಗಿದೆ.

ಕ್ಲಿಕ್ ಮಾಡಿ ಓದಿ: https://chitradurganews.com/muktinath-meditated-in-the-lap-of-jogimatti

ದೇವಾಲಯದ ಆವರಣದಲ್ಲಿ ಕೆನರಾಬ್ಯಾಂಕ್, ಕಂದಾಯ ಮತ್ತು ಧಾರ್ಮಿಕ ದತ್ತಿ ಇಲಾಖೆಗಳ ಅಧಿಕಾರಿಗಳ ಸಹಯೋಗದಲ್ಲಿ ಮಂಗಳವಾರ ಎಣಿಕೆ ನಡೆಸಲಾಯಿತು. ಹೊರಮಠದಲ್ಲಿ ಬೆಳಿಗ್ಗೆ 9 ಗಂಟೆಗೆ ಆರಂಭವಾದ ಎಣಿಕೆ ಕಾರ್ಯ 12 ಗಂಟೆಗೆ ಮುಕ್ತಾಯವಾಯಿತು. ನಂತರ ಒಳಮಠದಲ್ಲಿ ಆರಂಭವಾದ ಎಣಿಕೆ ಕಾರ್ಯ ಮಧ್ಯಾಹ್ನ 4ಗಂಟೆಗೆ ಮುಕ್ತಾಯವಾಯಿತು. ಹೊರಮಠದಲ್ಲಿ ₹6,00,595 ಹಾಗೂ ಒಳಮಠದಲ್ಲಿ ₹32,67,065 ಸೇರಿ, ₹38,67,660 ಹಣ ಸಂಗ್ರಹವಾಗಿದೆ.

ಕ್ಲಿಕ್ ಮಾಡಿ ಓದಿ: https://chitradurganews.com/heavy-rain-forecast/

ಹಣವನ್ನು ದೇವಾಲಯದ ಖಾತೆ ಇರುವ ಕೆನರಾಬ್ಯಾಂಕ್‌ಗೆ ಹಣ ಜಮಾ ಮಾಡಲಾಯಿತು. ಕಾರ್ಯನಿರ್ವಹಣಾಧಿಕಾರಿ ಎಚ್.ಗಂಗಾಧರಪ್ಪ, ಉಪತಹಶೀಲ್ದಾರ್ ಬಿ.ಶಕುಂತಲ, ಕಂದಾಯ ನಿರೀಕ್ಷಕ ಚೇತನ್‌ಕುಮಾರ್, ಕಂದಾಯ ಇಲಾಖೆ ಸಿಬ್ಬಂದಿ ಜಗದೀಶ್, ಪ್ರಕಾಶ್, ಶರಣಬಸವ, ಶಂಕರ್, ಕೆನರಾಬ್ಯಾಂಕ್ ವ್ಯವಸ್ಥಾಪಕ ಸತ್ಯನಾರಾಯಣ, ಸಿಬ್ಬಂದಿ ವಿರೂಪಾಕ್ಷಿ, ರಘು ಮೂರ್ತಿ, ಕೆ.ಎಚ್‌.ಚೇತನ, ಸಿಬ್ಬಂದಿ ಸಕ್ಲೈನ್, ಎಂ.ಬಿ.ಮಹಾಸ್ವಾಮಿ, ಬ್ಯಾಂಕ್‌ ಮಿತ್ರರಾದ ಕೆ.ಎಂ.ಪ್ರಸನ್ನಕುಮಾರ್, ಪುರಂದರ, ವೀರಭದ್ರಪ್ಪ, ರಾಜಣ್ಣ, ದೇವಾಲಯ ಸಿಬ್ಬಂದಿ ಎಸ್.ಸತೀಶ್, ಮಂಜುನಾಥ್, ರುದ್ರೇಶ್, ಶಿವಕುಮಾರ್, ಶಂಕರಪ್ಪ ಸೇರಿದಂತೆ ಕಂದಾಯ ಇಲಾಖೆ, ಮುಜರಾಯಿ ಇಲಾಖೆಯ ಅಧಿಕಾರಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:collectioncountcroreHundiMoneyಎಣಿಕೆಕೋಟಿಸಂಗ್ರಹಹಣಹುಂಡಿ
Share This Article
Facebook Email Print
Previous Article ಚರ್ಮದ ಬ್ರಾಂಡೆಡ್ ಉತ್ಪನ್ನಗಳು ಚರ್ಮದ ಬ್ರಾಂಡೆಡ್ ಉತ್ಪನ್ನ| ರಿಯಾಯಿತಿ ದರದಲ್ಲಿ ಮಾರಾಟ
Next Article ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ | ಚಿಕ್ಕಜಾಜೂರು ರೈಲ್ವೆ ಜಂಕ್ಷನ್‌ನಲ್ಲಿ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ | ನೈರುತ್ಯ ರೈಲ್ವೆ ಆದಾಯ ಹೆಚ್ಚಳ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up