By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Competition: ಪ್ರತಿಭಾ ಕಾರಂಜಿ ಸ್ಪರ್ಧೆ | ವಿದ್ಯಾ ವಿಕಾಸ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸಾಧನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Competition: ಪ್ರತಿಭಾ ಕಾರಂಜಿ ಸ್ಪರ್ಧೆ | ವಿದ್ಯಾ ವಿಕಾಸ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸಾಧನೆ

ಮುಖ್ಯ ಸುದ್ದಿ

Competition: ಪ್ರತಿಭಾ ಕಾರಂಜಿ ಸ್ಪರ್ಧೆ | ವಿದ್ಯಾ ವಿಕಾಸ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸಾಧನೆ

News Desk Chitradurga News
Last updated: 2 August 2024 13:00
News Desk Chitradurga News
11 months ago
Share
VIDYA VIKASA 1
ಚಿತ್ರದುರ್ಗದ ಉತ್ತರ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಮೂರನೇ ಹಂತದಲ್ಲಿ ವಿಜೇತರಾದ ವಿದ್ಯಾ ವಿಕಾಸ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು.
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 02 AUGUST 2024
ಚಿತ್ರದುರ್ಗ: ನಗರದ ವಿದ್ಯಾ ವಿಕಾಸ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಚಿತ್ರದುರ್ಗದ ಉತ್ತರ ಕ್ಲಸ್ಟರ್‌ ಮಟ್ಟದಲ್ಲಿ ಜುಲೈ 30 ಹಾಗೂ 31 ರಂದು ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು. ಶಾಲೆಯ ಕಿರಿಯ,ಹಿರಿಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಮೊದಲನೇ ಹಂತ, ಎರಡನೇ ಹಂತ ಹಾಗೂ ಮೂರನೇ ಹಂತದಲ್ಲಿ ಪ್ರಶಸ್ತಿಗಳಿಸಿದ್ದಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹಂತ 1: 4 ನೇ ತರಗತಿಯ ಬಿ.ಎನ್‌.ವಿನಯ್‌ ಲಘು ಸಂಗೀತ, ಭಕ್ತಿಗೀತೆಯಲ್ಲಿ ಪ್ರಥಮ ಹಾಗೂ ದೇಶ ಭಕ್ತಿಗೀತೆಯಲ್ಲಿ ದ್ವಿತೀಯ ಸ್ಥಾನ, ವೀರ್‌ ಸಮರ್ಥ್‌ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ.

ಇದನ್ನೂ ಓದಿ: ಬಾಲ್ಯ ವಿವಾಹ ಪ್ರಕರಣ | ಎಫ್‌ಐಆರ್‌ ದಾಖಲು

ಹಂತ 2: 7ನೇ ತರಗತಿಯ ಕೆ.ಎಸ್‌.ಮೈತ್ರಿ ಲಘು ಸಂಗೀತ (ದ್ವಿತೀಯ), 6ನೇ ತರಗತಿಯ ಎಂ.ದಿಕ್ಷೀತಾ ಕಥೆ ಹೇಳುವುದು (ತೃತೀಯ), 5ನೇ ತರಗತಿಯ ವಿ.ರಿತಿಕಾ ಚಿತ್ರಕಲೆ (ದ್ವಿತೀಯ), 6 ನೇ ತರಗತಿಯ ಎನ್‌.ಆಧ್ಯ ಭಕ್ತಿಗೀತೆ, ದೇಶ ಭಕ್ತಿಗೀತೆ (ದ್ವಿತೀಯ), 5 ನೇ ತರಗತಿಯ ಕೀರ್ತಿ ಭೂಷಣ್‌ ರೆಡ್ಡಿ ಪದ್ಯ ವಾಚನ (ತೃತೀಯ).

ಇದನ್ನೂ ಓದಿ: ಸ್ನೇಹ ಬೆಳೆಸಿ ಬಾಲಕಿ ಮೇಲೆ ಅತ್ಯಾಚಾರ | ಪೋಕ್ಸೊ, ಜಾತಿ ನಿಂದನೆ ಪ್ರಕರಣ ದಾಖಲು

ಹಂತ 3: 8ನೇ ತರಗತಿಯ ಡಿ.ವಿ.ಸುಹಾಸ್‌ ಭಾವಗೀತೆ (ದ್ವಿತೀಯ), 9ನೇ ತರಗತಿಯ ಜಿ.ಎಂ.ವರ್ಣಿಕ ಧಾರ್ಮಿಕ ಪಠಣ ಸಂಸ್ಕೃತ (ತೃತೀಯ), ಜಿ.ಎಂ.ವಂಶಿಕ ರಂಗೋಲಿ (ತೃತೀಯ), ಮಣಿಕಂಠ ಪ್ರಬಂಧ ಸ್ಪರ್ಧೆ (ಪ್ರಥಮ).

VIDAYA VIKASA
ಚಿತ್ರದುರ್ಗದ ಉತ್ತರ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮೊದಲ ಮತ್ತು ಎರಡನೇ ಹಂತದಲ್ಲಿ ವಿಜೇತರಾದ ವಿದ್ಯಾ ವಿಕಾಸ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು.

10ನೇ ತರಗತಿಯ ಆರ್‌.ಎಂ.ಇಂಚರ ಕನ್ನಡ ಭಾಷಣ (ತೃತೀಯ), 10ನೇ ತರಗತಿಯ ಸೈಯೆದಾ ಅಫೀಪಾ ಹಿಂದಿ ಭಾಷಣ (ಪ್ರಥಮ), ಜಿ.ಆರ್‌.ತೃಷಾ ಜಾನಪದ ಗೀತೆ (ಪ್ರಥಮ), ನವ್ಯಶ್ರೀ ಚಿತ್ರಕಲೆ (ತೃತೀಯ), ಡಿವಿ.ನವಮಿ ಚರ್ಚಾಸ್ಪರ್ಧೆ (ಪ್ರಥಮ), ಜಿ.ಎಂ.ವಂಶಿಕ ರಂಗೋಲಿ ಸ್ಪರ್ಧೆ (ತೃತೀಯ), ಸನಿಹಾ ಸಿಂಚನ ಆಶುಭಾಷಣ (ಪ್ರಥಮ), ನಮ್ಯ ಭರತನಾಟ್ಯ (ದ್ವಿತೀಯ), ನಮ್ಯ ಮತ್ತುತಂಡ ಜಾನಪದ ನೃತ್ಯ (ಪ್ರಥಮ), ಜಾಹ್ನವಿ ಮತ್ತು ಐಮಾನ್‌ ರಸಪ್ರಶ್ನೆ ಸ್ಪರ್ಧೆ (ಪ್ರಥಮ) ಸ್ಥಾನಗಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಐಸಿಎಸ್‌ಇ ಪ್ರಾಂಶುಪಾಲ ಪಿ.ಬಸವರಾಜಯ್ಯ, ಉಪ ಪ್ರಾಂಶುಪಾಲ ಬಿ.ಅವಿನಾಶ್‌, ಮುಖ್ಯ ಶಿಕ್ಷಕ ಎನ್‌.ಜಿ.ತಿಪ್ಪೇಸ್ವಾಮಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:achievementCompetitionStudentTalent Fountaintaluk levelVidya Vikasತಾಲ್ಲೂಕು ಮಟ್ಟಪ್ರತಿಭಾ ಕಾರಂಜಿವಿದ್ಯಾ ವಿಕಾಸವಿದ್ಯಾರ್ಥಿಸಾಧನೆಸ್ಪರ್ಧೆ
Share This Article
Facebook Email Print
Previous Article Best former award BEST FORMER: ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
Next Article ಕರುನಾಡ ವಿಜಯಸೇನೆ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು POLICE; 5 ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ವರ್ಗಾವಣೆಗೆ ಆಗ್ರಹ | ಕರುನಾಡ ವಿಜಯಸೇನೆಯಿಂದ ಒತ್ತಾಯ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up