By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ತೆಲಂಗಾಣದಲ್ಲಿ ಕೈ ವಿಜಯ | ಕಾಂಗ್ರೆಸ್ ಕಾರ್ಯಕರ್ತರ ಭರ್ಜರಿ ಸ್ಟೆಪ್ಸ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ತೆಲಂಗಾಣದಲ್ಲಿ ಕೈ ವಿಜಯ | ಕಾಂಗ್ರೆಸ್ ಕಾರ್ಯಕರ್ತರ ಭರ್ಜರಿ ಸ್ಟೆಪ್ಸ್

ಮುಖ್ಯ ಸುದ್ದಿ

ತೆಲಂಗಾಣದಲ್ಲಿ ಕೈ ವಿಜಯ | ಕಾಂಗ್ರೆಸ್ ಕಾರ್ಯಕರ್ತರ ಭರ್ಜರಿ ಸ್ಟೆಪ್ಸ್

chitradurganews.com
Last updated: 3 December 2023 14:43
chitradurganews.com
2 years ago
Share
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್. ಕಾಂ: 

ತೆಲಂಗಾಣದಲ್ಲಿ ಕಾಂಗ್ರೆಸ್ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಮಾಜಿ‌ ಸಚಿವ ಎಚ್.ಆಂಜನೇಯ ನೇತೃತ್ವದಲ್ಲಿ ಪಟಾಕಿ‌ ಸಿಡಿಸಿ ಸಿಹಿ‌ ಹಂಚಿ ಸಂಭ್ರಮಿಸಿದರು.

ಇದನ್ನೂ ಓದಿ: ಚಿತ್ರದುರ್ಗ-ತುಮಕೂರು ಬಳಿ ವಿಮಾನ ನಿಲ್ದಾಣ..!

ಮಹಿಳಾ, ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ತಮಟೆ ನಾದಕ್ಕೆ ಭರ್ಜರಿ ಸ್ಟೆಪ್ಸ್ ಹಾಕಿದರು.

ಇದೇ ವೇಳೆ ಸಂತಸಗೊಂಡಿದ್ದ ಮಾಜಿ ಸಚಿವರಾದ ಎಚ್.ಆಂಜನೇಯ ತಮಟೆ ಭಾರಿಸಿ ಕಾರ್ಯಕರ್ತರ ಉತ್ಸಾಹಕ್ಕೆ ಸಾಥ್‌ ನೀಡಿದರು.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಪೈಕಿ ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಪ್ರಕಟವಾಗಿದೆ.

ನಾಲ್ಕು ರಾಜ್ಯಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನತ್ತ ಕಾಂಗ್ರೆಸ್ ಹೆಜ್ಜೆ ಹಾಕುತ್ತಿದೆ. ತೆಲಂಗಾಣದಲ್ಲಿ ರಾಜ್ಯದ ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದರು.

ವಿಶೇಷವಾಗಿ ಚಿತ್ರದುರ್ಗ ಜಿಲ್ಲೆಯ ಐದೂ ಜನ ಶಾಸಕರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕೂಡಾ ಕಳೆದ 15-20 ದಿನಗಳಿಂದ ಬೀಡು ಬಿಟ್ಟು ಚುನಾವಣಾ ಪ್ರಚಾರ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಸಹಜವಾಗಿ ತೆಲಂಗಾಣದ ಗೆಲುವಿನ ಕ್ರೆಡಿಟ್ ಕರ್ನಾಟಕದ ಕಾಂಗ್ರೆಸ್ ನಾಯಕರಿಗೂ ಸಲ್ಲುತ್ತದೆ.

ದಕ್ಷಿಣ ಭಾರತದ ಮತ್ತೊಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಇದು ಕಾಂಗ್ರೆಸ್ ಪಾಲಿಗೆ ಸಂತಸದ ಸುದ್ದಿಯಾಗಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಪೀರ್, ಪದಾಧಿಕಾರಿಗಳಾದ ಮೈಲಾರಪ್ಪ, ಸಂಪತ್ ಕುಮಾರ್, ಎನ್.ಡಿ.ಕುಮಾರ್, ಸಾಧಿಕ್, ಮುನಿರಾ ಎ.ಮಕಾಂದರ್, ರವಿಕುಮಾರ್, ವಕೀಲ ರವಿ, ಅನೀಲ್ ಕೋಟಿ, ಮತ್ತಿತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgacongressH.AnjaneyaTelanganavictoryಎಚ್.ಆಂಜನೇಯಕಾಂಗ್ರೆಸ್ಗೆಲುವುಚಿತ್ರದುರ್ಗತೆಲಂಗಾಣವಿಜಯೋತ್ಸವ
Share This Article
Facebook Email Print
Previous Article ನಿಮ್ಮ ಪಕ್ಷ 65 ದಾಟಲ್ಲ ಎಂದು ಒಂದೂವರೆ ವರ್ಷದ ಹಿಂದೆಯೇ ಪೂರ್ಣಿಮಾಗೆ ಹೇಳಿದ್ದೆ | ಡಿ.ಟಿ.ಶ್ರೀನಿವಾಸ್
Next Article ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ |ಮೊಳಕಾಲ್ಮೂರು, ಹಿರಿಯೂರಲ್ಲಿ ಪಟಾಕಿ ಸಿಡಿಸಿ ಸಂಭ್ರಮ
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಕಡಲೆಕಾಳು, ಶೇಂಗಾ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up