By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    8 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    8 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    10 hours ago
    Agniveer
    ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
    21 hours ago
    ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    19 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    22 hours ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    13 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    20 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    21 hours ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    2 days ago
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    3 days ago
Reading: MADAKARI NAYAKA ; ದುರ್ಗದಲ್ಲಿ ಮದಕರಿ ನಾಯಕರ ಪಟ್ಟಾಭಿಷೇಕ | ಭಾಗವಹಿಸಿದ್ದ ಗಣ್ಯರು ಹೇಳಿದ್ದೇನು..?
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

MADAKARI NAYAKA ; ದುರ್ಗದಲ್ಲಿ ಮದಕರಿ ನಾಯಕರ ಪಟ್ಟಾಭಿಷೇಕ | ಭಾಗವಹಿಸಿದ್ದ ಗಣ್ಯರು ಹೇಳಿದ್ದೇನು..?

chitradurganews.com
Last updated: 2 July 2024 09:21
chitradurganews.com
2 years ago
Share
SHARE

CHITRADURGA NEWS | 02 JULY 2024

ಚಿತ್ರದುರ್ಗ: ಚಿತ್ರದುರ್ಗದ ದೊರೆ ರಾಜಾವೀರ ಮದಕರಿ ನಾಯಕರ (MADAKARI NAYAKA) ಜಯಂತಿಯನ್ನು ಸರ್ಕಾರದಿಂದ ಆಚರಣೆ ಮಾಡಬೇಕು. ಪಠ್ಯ ಪುಸ್ತಕದಲ್ಲಿ ಅವರ ಕುರಿತ ಪಠ್ಯ ಸೇರ್ಪಡೆಯಾಗಬೇಕು. ಚಿತ್ರದುರ್ಗದಲ್ಲಿ ಮದಕರಿ ನಾಯಕರ ಥೀಂ ಪಾರ್ಕ್ ನಿರ್ಮಾಣ ಆಗಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಒತ್ತಾಯಿಸಿದರು.

ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಜಾವೀರ ಮದಕರಿ ನಾಯಕರ 270ನೇ ಪಟ್ಟಾಭಿಷೇಕ ಮಹೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಇದನ್ನೂ ಓದಿ: ರಾಜಾವೀರ ಮದಕರಿ ನಾಯಕ ಪಟ್ಟಾಭಿಷೇಕ | ಚಿತ್ರದುರ್ಗದಂತಹ ಕೋಟೆ ಏಷ್ಯಾ ಖಂಡದಲ್ಲೇ ಇಲ್ಲ | ಡಾ.ಎಸ್.ಎನ್.ಮಹಾಂತೇಶ್

ಮೊಘಲರ ಆಳ್ವಿಕೆಯನ್ನು ಸಮರ್ಥವಾಗಿ ಎದುರಿಸಿ ಹಿಮ್ಮೆಟ್ಟಿಸಿದ ದೊರೆ ಚಿತ್ರದುರ್ಗದ ಮದಕರಿ ನಾಯಕ. ಚಿತ್ರದುರ್ಗಕ್ಕೆ ಅತ್ಯಂತ ಪ್ರಾಚೀನ ಇತಿಹಾಸವಿದೆ. ಪರಂಪರೆಯಿದೆ ಎಂದರು.

ವಿಜಯನಗರದ ದೊರೆ ಕಲ್ಬುರ್ಗಿ ಗೆದ್ದುಕೊಡುವಂತೆ ಮತ್ತಿ ತಿಮ್ಮಣ್ಣ ನಾಯಕನನ್ನು ಕೇಳಿಕೊಂಡ ಇತಿಹಾಸವಿದೆ. 12 ವರ್ಷದ ಬಾಲಕ ಮದಕರಿ ನಾಯಕನಿಗೆ ಆಡಳಿತದ ಪಟ್ಟ ಕಟ್ಟಿ, ಎರಡು ವರ್ಷಗಳ ಕಾಲ ತರಬೇತಿ ನೀಡಿ ಮೃತಪಟ್ಟ ತಾಯಿ ಗಂಡೋಬಳವ್ವ ನಾಗತಿಯ ಶೌರ್ಯ, ಪರಾಕ್ರಮವನ್ನು ಸದಾ ಸ್ಮರಿಸಬೇಕು ಎಂದು ಶ್ರೀಗಳು ಹೇಳಿದರು.

ಇದನ್ನೂ ಓದಿ:

ಚಿತ್ರದುರ್ಗದಲ್ಲಿ ಮದಕರಿ ನಾಯಕ ಥೀಂ ಪಾರ್ಕ್ ಆಗಬೇಕು. ಚಿತ್ರದುರ್ಗವನ್ನು ಆಳಿದ 13 ಪಾಳೇಗಾರರ ಹೆಸರುಗಳನ್ನು ಚಿತ್ರದುರ್ಗದ 13 ವೃತ್ತಗಳಿಗೆ ನಾಮಕರಣ ಮಾಡಬೇಕು.

ಕಾರ್ಯಕ್ರಮದಲ್ಲಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ಕಲ್ಲವ್ವನಾಗತಿಹಳ್ಳಿ ತಿಪ್ಪೇಸ್ವಾಮಿ, ಮದಕರಿ ನಾಯಕ ವಿದ್ಯಾಸಂಸ್ಥೆಯ ಸಂದೀಪ್, ನಗರಸಭೆ ಸದಸ್ಯರಾದ ದೀಪು, ಭಾಸ್ಕರ್, ನಸ್ರುಲ್ಲಾ, ಹರೀಶ್, ಮಾಜಿ ಸದಸ್ಯರಾದ ರಾಘವೇಂದ್ರ, ಫಕೃದ್ದಿನ್, ಶಬ್ಬೀರ್‍ಭಾಷಾ, ನಗರಸಭೆ ಮಾಜಿ ಅಧ್ಯಕ್ಷ ಮಂಜುನಾಥ ಗೊಪ್ಪೆ, ಗೋನೂರು ಗ್ರಾಪಂ ಅಧ್ಯಕ್ಷೆ ಗುಂಡಮ್ಮ, ಸೂರಣ್ಣ, ಜಾನ್ಹವಿ ನಾಗರಾಜ್, ಕೆಎಸ್‍ಆರ್‍ಟಿಸಿ ಡಿಸಿ ಶ್ರೀನಿವಾಸ್, ಬಿಜೆಪಿ ನಾಯಕಿ ರತ್ನಮ್ಮ, ಗೋಪಾಲಸ್ವಾಮಿ ನಾಯಕ ಮತ್ತಿತರರಿದ್ದರು.

 ಮದಕರಿ ನಾಯಕರ ಪಟ್ಟಾಭಿಷೇಕ
ಮದಕರಿ ನಾಯಕರ ಪಟ್ಟಾಭಿಷೇಕ

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ;

ಪರಾಕ್ರಮಿ ರಾಜಾವೀರ ಮದಕರಿನಾಯಕನ ಇತಿಹಾಸ, ಸಾಹಸ, ಶೌರ್ಯವನ್ನು ಮುಂದಿನ ಪೀಳಿಗೆಗೆ ತಿಳಿಸುವುದರಿಂದ ಇತಿಹಾಸವನ್ನು ಉಳಿಸಬೇಕಿದೆ. ಚಿತ್ರದುರ್ಗದಲ್ಲಿ ಮದಕರಿನಾಯಕ ಥೀಂ ಪಾರ್ಕ್ ಮಾಡುವ ನಿಟ್ಟಿನಲ್ಲಿ ಎಲ್ಲರೂ ಪಕ್ಷಾತೀತವಾಗಿ ಕೆಲಸ ಮಾಡೋಣ. ಇದರಲ್ಲಿ ಯಾವುದೇ ರಾಜಕೀಯ ಬೇಡ ಎಂದು ಮನವಿ ಮಾಡಿದರು.

ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್:

ಮುಂದಿನ ವರ್ಷದ 271 ನೇ ಪಟ್ಟಾಭಿμÉೀಕ ವಾಲ್ಮೀಕಿ ಭವನದಲ್ಲಿ ನಡೆಯಬೇಕು. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಚಿತ್ರದುರ್ಗದ ಕೋಟೆಗೆ ಪ್ರವೇಶಿಸಲು ನೇರವಾದ ದಾರಿ ಆಗಬೇಕು. ರಾಜಾವೀರ ಮದಕರಿನಾಯಕನ ಇತಿಹಾಸ ಪಠ್ಯದಲ್ಲಿ ಸೇರಬೇಕೆಂಬ ನಾಯಕ ಸಮಾಜದ ಬೇಡಿಕೆಯನ್ನು ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅವರ ಮೂಲಕ ಸರ್ಕಾರಕ್ಕೆ ತಲುಪಿಸುತ್ತೇವೆ ಎಂದು ಭರವಸೆ ನೀಡಿದರು.

ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ:

ಚಿತ್ರದುರ್ಗದ ಐತಿಹಾಸಿಕ ಕೋಟೆಯನ್ನು ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಪ್ರಯತ್ನ ಮಾಡುತ್ತಿದ್ದೇವೆ. ಇದರಿಂದ ಕೆಲವರಿಗೆ ತೊಂದರೆ ಆಗಬಹುದು ಕ್ಷಮೆ ಇರಲಿ ಎಂದರು.

ಇದನ್ನೂ ಓದಿ: ಜಿಲ್ಲೆಯ 158 ಸಹಕಾರ ಸಂಘಗಳಿಗೆ ಕಂಪ್ಯೂಟರ್ ಅಳವಡಿಕೆ | ಇಲ್ಯಾಸ್‍ ಉಲ್ಲಾ ಷರೀಪ್

ಮದಕರಿ ನಾಯಕ ಥೀಂ ಪಾರ್ಕ್ ನಿರ್ಮಾಣ ಮಾಡಿಕೊಡುವ ನಿಟ್ಟಿನಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಂಸದರಾದ ಗೋವಿಂದ ಕಾರಜೋಳ, ಕೇಂದ್ರ ಸಚಿವರಾದ ಕುಮಾರಸ್ವಾಮಿ ಜೊತೆಗೆ ದೆಹಲಿಗೆ ನಿಯೋಗ ತೆರಳೋಣ ಎಂದು ಸಲಹೆ ನೀಡಿದರು.

ನಾಯಕ ಸಮಾಜದ ತಾಲೂಕು ಅಧ್ಯಕ್ಷ ಬಿ.ಕಾಂತರಾಜ್:

ಪಾಳೆಯಗಾರರ ಇತಿಹಾಸವನ್ನು ಮರೆಮಾಚಬಾರದೆನ್ನುವ ಕಾರಣಕ್ಕಾಗಿ ಮದಕರಿನಾಯಕರ ಜಯಂತಿ, ಸ್ಮರಣೋತ್ಸವ, ಪಟ್ಟಾಭಿμÉೀಕ ಆಚರಿಸಿಕೊಂಡು ಬರುತ್ತಿದ್ದೇವೆ. ಇತಿಹಾಸ ಸೃಷ್ಟಿಸಿದವರನ್ನು ಗುರುತಿಸಿ ರಕ್ಷಿಸದಿದ್ದರೆ ಮುಂದಿನ ಪೀಳಿಗೆಗೆ ದ್ರೋಹವೆಸಗಿದಂತಾಗುತ್ತದೆ ಎಂದರು.

ಇದನ್ನೂ ಓದಿ: ಬದುಕು ಬೋರಾದಾಗ ರಿಫ್ರೆಶ್ ಆಗಲು ಜೋಗಿಮಟ್ಟಿಗೆ ಬನ್ನಿ | ಇಲ್ಲಿನ ಹಸಿರು, ಗಾಳಿ, ನೋಟ ನಿಮ್ಮನ್ನು ರೀಚಾರ್ಜ್ ಮಾಡುತ್ತೆ

ಚಿತ್ರದುರ್ಗದ ಕೋಟೆ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆಯಾಗಬೇಕು, ಅದೇ ರೀತಿ ಚಿತ್ರದುರ್ಗದಲ್ಲಿ ಮದಕರಿನಾಯಕ ಥೀಂ ಪಾರ್ಕ್ ನಿರ್ಮಾಣ ಮಾಡುವುದಾಗಿ ಬಿಜೆಪಿ ಹಿರಿಯರೊಬ್ಬರು ಇಲ್ಲಿಗೆ ಬಂದಾಗ ಆಶ್ವಾಸನೆ ನೀಡಿದ್ದರು. ಇದುವರೆವಿಗೂ ಆಗಿಲ್ಲ. ಕೋಟೆಗೆ ನೇರ ದಾರಿಯಾದರೆ ಚಿತ್ರದುರ್ಗ ಕೂಡ ಹಂಪಿ ಮಾದರಿಯಲ್ಲಿ ಅಭಿವೃದ್ದಿಯಾಗಲಿದೆ ಇದಕ್ಕೆ ರಾಜಕಾರಣಿಗಳು ಪಕ್ಷ ಬೇಧ ಮರೆತು ಶ್ರಮಿಸಬೇಕು ಎಂದು ಮನವಿ ಮಾಡಿದರು.

ವೀರ ಮದಕರಿ ನಾಯಕ
ವೀರ ಮದಕರಿ ನಾಯಕ

ಮದಕರಿ ನಾಯಕರ ಧಾರಾವಾಹಿ:
ಡಿ.ಎಸ್.ಸುರೇಶ್‍ಬಾಬು (ಸೈಟ್ ಬಾಬಣ್ಣ) ಮಾತನಾಡುತ್ತಾ, ಮದಕರಿ ನಾಯಕರ ಕಥೆ ಆಧಾರಿತವಾಗಿ ಬಾಹುಬಲಿಯಂತೆ ಸಿನಿಮಾ ನಿರ್ಮಾಣ ಆಗಬೇಕು. ಆದರೆ, ಅಷ್ಟು ದೊಡ್ಡ ಪ್ರಮಾಣದ ಹಣ ಹೊಂದಿಸುವುದು ಕಷ್ಟವಾದ್ದರಿಂದ ಮೊದಲು ಧಾರಾವಾಹಿ ಮಾಡೋಣ. ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ. ಇದರ ಯಶಸ್ಸು ನೋಡಿಕೊಂಡು ಮುಂದೆ ಸಿನಿಮಾ ನಿರ್ಮಾಣಕ್ಕೆ ಕೈ ಹಾಕೋಣ ಎಂದು ಅಭಿಪ್ರಾಯಪಟ್ಟರು.

ಮದಕರಿ ನಾಯಕರ ಪ್ರತಿಮೆಗೆ ವಿಶೇಷ ಅಲಂಕಾರ:

271ನೇ ಪಟ್ಟಾಭಿಷೇಕದ ಹಿನ್ನೆಲೆಯಲ್ಲಿ ನಗರದ ಮದಕರಿ ವೃತ್ತದಲ್ಲಿರುವ ರಾಜಾವೀರ ಮದಕರಿ ನಾಯಕರ ಪ್ರತಿಮೆಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಸುತ್ತಲೂ ವಿದ್ಯುತ್ ದೀಪಗಳನ್ನು ಅಳವಡಿಸಿ ರಾತ್ರಿಯಿಂದಲೇ ಸಾರ್ವಜನಿಕರಿಗೆ ವಿಶೇಷ ಗಮನ ಸೆಳೆಯುವಂತೆ ಮಾಡಲಾಗಿತ್ತು.

ಇದನ್ನೂ ಓದಿ: ಬಯಲು ಸೀಮೆಯ ಊಟಿ | ಸ್ವರ್ಗವ ನಾಚಿಸುವ ಜೋಗಿಮಟ್ಟಿ ಬಗ್ಗೆ ನಿಮಗೆಷ್ಟು ಗೊತ್ತು..!

ಬೆಳಗ್ಗೆ ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಕ್ರೇನ್ ಮೂಲಕ ಬೃಹತ್ ಹೂವಿನ ಮಾಲೆಯನ್ನು ಪ್ರತಿಮೆಗೆ ಅರ್ಪಣೆ ಮಾಡಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsCoronationKannada NewsKarnataka UpdatesMadakari NayakRajaveera Madakari NayakTarasu Theaterಕನ್ನಡ ನ್ಯೂಸ್ಕರ್ನಾಟಕ ಅಪ್ಡೇಟ್ಸ್ಚಿತ್ರದುರ್ಗಚಿತ್ರದುರ್ಗದ ನ್ಯೂಸ್ತರಾಸು ರಂಗಮಂದಿರಪಟ್ಟಾಭಿಷೇಕಮದಕರಿ ನಾಯಕರಾಜಾವೀರ ಮದಕರಿ ನಾಯಕ
Share This Article
Facebook Email Print
Previous Article ಕರ್ನಾಟಕ ರಾಜ್ಯ ನದಾಫ, ಪಿಂಜಾರ ಸಂಘದ ಪದಾಧಿಕಾರಿಗಳ ಚುನಾವಣೆ ಕರ್ನಾಟಕ ರಾಜ್ಯ ನದಾಫ, ಪಿಂಜಾರ ಸಂಘದ ಪದಾಧಿಕಾರಿಗಳ ಚುನಾವಣೆ | ಚುನಾಯಿತರ ಪಟ್ಟಿ ಘೋಷಣೆ 
Next Article ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ AYYAPPA SWAMY; ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಒಂದು ವಾರ ಧಾರ್ಮಿಕ ಕಾರ್ಯಕ್ರಮಗಳು | ಭಕ್ತಿ ಕುಸುಮಾಂಜಲಿ
Leave a Comment

Leave a Reply Cancel reply

Your email address will not be published. Required fields are marked *

ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
ಮುಖ್ಯ ಸುದ್ದಿ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up