By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ
    ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 
    4 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ
    4 hours ago
    SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ
    SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ 
    4 hours ago
    ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ
    ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ | ನೂತನ ವಧು-ವರರು ಸಸಿ ನೆಟ್ಟರು 
    4 hours ago
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    18 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    6 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    5 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    6 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 day ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    1 day ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
Reading: MADAKARI NAYAKA ; ದುರ್ಗದಲ್ಲಿ ಮದಕರಿ ನಾಯಕರ ಪಟ್ಟಾಭಿಷೇಕ | ಭಾಗವಹಿಸಿದ್ದ ಗಣ್ಯರು ಹೇಳಿದ್ದೇನು..?
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

MADAKARI NAYAKA ; ದುರ್ಗದಲ್ಲಿ ಮದಕರಿ ನಾಯಕರ ಪಟ್ಟಾಭಿಷೇಕ | ಭಾಗವಹಿಸಿದ್ದ ಗಣ್ಯರು ಹೇಳಿದ್ದೇನು..?

chitradurganews.com
Last updated: 2 July 2024 09:21
chitradurganews.com
2 years ago
Share
SHARE

CHITRADURGA NEWS | 02 JULY 2024

ಚಿತ್ರದುರ್ಗ: ಚಿತ್ರದುರ್ಗದ ದೊರೆ ರಾಜಾವೀರ ಮದಕರಿ ನಾಯಕರ (MADAKARI NAYAKA) ಜಯಂತಿಯನ್ನು ಸರ್ಕಾರದಿಂದ ಆಚರಣೆ ಮಾಡಬೇಕು. ಪಠ್ಯ ಪುಸ್ತಕದಲ್ಲಿ ಅವರ ಕುರಿತ ಪಠ್ಯ ಸೇರ್ಪಡೆಯಾಗಬೇಕು. ಚಿತ್ರದುರ್ಗದಲ್ಲಿ ಮದಕರಿ ನಾಯಕರ ಥೀಂ ಪಾರ್ಕ್ ನಿರ್ಮಾಣ ಆಗಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಒತ್ತಾಯಿಸಿದರು.

ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಜಾವೀರ ಮದಕರಿ ನಾಯಕರ 270ನೇ ಪಟ್ಟಾಭಿಷೇಕ ಮಹೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಇದನ್ನೂ ಓದಿ: ರಾಜಾವೀರ ಮದಕರಿ ನಾಯಕ ಪಟ್ಟಾಭಿಷೇಕ | ಚಿತ್ರದುರ್ಗದಂತಹ ಕೋಟೆ ಏಷ್ಯಾ ಖಂಡದಲ್ಲೇ ಇಲ್ಲ | ಡಾ.ಎಸ್.ಎನ್.ಮಹಾಂತೇಶ್

ಮೊಘಲರ ಆಳ್ವಿಕೆಯನ್ನು ಸಮರ್ಥವಾಗಿ ಎದುರಿಸಿ ಹಿಮ್ಮೆಟ್ಟಿಸಿದ ದೊರೆ ಚಿತ್ರದುರ್ಗದ ಮದಕರಿ ನಾಯಕ. ಚಿತ್ರದುರ್ಗಕ್ಕೆ ಅತ್ಯಂತ ಪ್ರಾಚೀನ ಇತಿಹಾಸವಿದೆ. ಪರಂಪರೆಯಿದೆ ಎಂದರು.

ವಿಜಯನಗರದ ದೊರೆ ಕಲ್ಬುರ್ಗಿ ಗೆದ್ದುಕೊಡುವಂತೆ ಮತ್ತಿ ತಿಮ್ಮಣ್ಣ ನಾಯಕನನ್ನು ಕೇಳಿಕೊಂಡ ಇತಿಹಾಸವಿದೆ. 12 ವರ್ಷದ ಬಾಲಕ ಮದಕರಿ ನಾಯಕನಿಗೆ ಆಡಳಿತದ ಪಟ್ಟ ಕಟ್ಟಿ, ಎರಡು ವರ್ಷಗಳ ಕಾಲ ತರಬೇತಿ ನೀಡಿ ಮೃತಪಟ್ಟ ತಾಯಿ ಗಂಡೋಬಳವ್ವ ನಾಗತಿಯ ಶೌರ್ಯ, ಪರಾಕ್ರಮವನ್ನು ಸದಾ ಸ್ಮರಿಸಬೇಕು ಎಂದು ಶ್ರೀಗಳು ಹೇಳಿದರು.

ಇದನ್ನೂ ಓದಿ:

ಚಿತ್ರದುರ್ಗದಲ್ಲಿ ಮದಕರಿ ನಾಯಕ ಥೀಂ ಪಾರ್ಕ್ ಆಗಬೇಕು. ಚಿತ್ರದುರ್ಗವನ್ನು ಆಳಿದ 13 ಪಾಳೇಗಾರರ ಹೆಸರುಗಳನ್ನು ಚಿತ್ರದುರ್ಗದ 13 ವೃತ್ತಗಳಿಗೆ ನಾಮಕರಣ ಮಾಡಬೇಕು.

ಕಾರ್ಯಕ್ರಮದಲ್ಲಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ಕಲ್ಲವ್ವನಾಗತಿಹಳ್ಳಿ ತಿಪ್ಪೇಸ್ವಾಮಿ, ಮದಕರಿ ನಾಯಕ ವಿದ್ಯಾಸಂಸ್ಥೆಯ ಸಂದೀಪ್, ನಗರಸಭೆ ಸದಸ್ಯರಾದ ದೀಪು, ಭಾಸ್ಕರ್, ನಸ್ರುಲ್ಲಾ, ಹರೀಶ್, ಮಾಜಿ ಸದಸ್ಯರಾದ ರಾಘವೇಂದ್ರ, ಫಕೃದ್ದಿನ್, ಶಬ್ಬೀರ್‍ಭಾಷಾ, ನಗರಸಭೆ ಮಾಜಿ ಅಧ್ಯಕ್ಷ ಮಂಜುನಾಥ ಗೊಪ್ಪೆ, ಗೋನೂರು ಗ್ರಾಪಂ ಅಧ್ಯಕ್ಷೆ ಗುಂಡಮ್ಮ, ಸೂರಣ್ಣ, ಜಾನ್ಹವಿ ನಾಗರಾಜ್, ಕೆಎಸ್‍ಆರ್‍ಟಿಸಿ ಡಿಸಿ ಶ್ರೀನಿವಾಸ್, ಬಿಜೆಪಿ ನಾಯಕಿ ರತ್ನಮ್ಮ, ಗೋಪಾಲಸ್ವಾಮಿ ನಾಯಕ ಮತ್ತಿತರರಿದ್ದರು.

 ಮದಕರಿ ನಾಯಕರ ಪಟ್ಟಾಭಿಷೇಕ
ಮದಕರಿ ನಾಯಕರ ಪಟ್ಟಾಭಿಷೇಕ

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ;

ಪರಾಕ್ರಮಿ ರಾಜಾವೀರ ಮದಕರಿನಾಯಕನ ಇತಿಹಾಸ, ಸಾಹಸ, ಶೌರ್ಯವನ್ನು ಮುಂದಿನ ಪೀಳಿಗೆಗೆ ತಿಳಿಸುವುದರಿಂದ ಇತಿಹಾಸವನ್ನು ಉಳಿಸಬೇಕಿದೆ. ಚಿತ್ರದುರ್ಗದಲ್ಲಿ ಮದಕರಿನಾಯಕ ಥೀಂ ಪಾರ್ಕ್ ಮಾಡುವ ನಿಟ್ಟಿನಲ್ಲಿ ಎಲ್ಲರೂ ಪಕ್ಷಾತೀತವಾಗಿ ಕೆಲಸ ಮಾಡೋಣ. ಇದರಲ್ಲಿ ಯಾವುದೇ ರಾಜಕೀಯ ಬೇಡ ಎಂದು ಮನವಿ ಮಾಡಿದರು.

ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್:

ಮುಂದಿನ ವರ್ಷದ 271 ನೇ ಪಟ್ಟಾಭಿμÉೀಕ ವಾಲ್ಮೀಕಿ ಭವನದಲ್ಲಿ ನಡೆಯಬೇಕು. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಚಿತ್ರದುರ್ಗದ ಕೋಟೆಗೆ ಪ್ರವೇಶಿಸಲು ನೇರವಾದ ದಾರಿ ಆಗಬೇಕು. ರಾಜಾವೀರ ಮದಕರಿನಾಯಕನ ಇತಿಹಾಸ ಪಠ್ಯದಲ್ಲಿ ಸೇರಬೇಕೆಂಬ ನಾಯಕ ಸಮಾಜದ ಬೇಡಿಕೆಯನ್ನು ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅವರ ಮೂಲಕ ಸರ್ಕಾರಕ್ಕೆ ತಲುಪಿಸುತ್ತೇವೆ ಎಂದು ಭರವಸೆ ನೀಡಿದರು.

ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ:

ಚಿತ್ರದುರ್ಗದ ಐತಿಹಾಸಿಕ ಕೋಟೆಯನ್ನು ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಪ್ರಯತ್ನ ಮಾಡುತ್ತಿದ್ದೇವೆ. ಇದರಿಂದ ಕೆಲವರಿಗೆ ತೊಂದರೆ ಆಗಬಹುದು ಕ್ಷಮೆ ಇರಲಿ ಎಂದರು.

ಇದನ್ನೂ ಓದಿ: ಜಿಲ್ಲೆಯ 158 ಸಹಕಾರ ಸಂಘಗಳಿಗೆ ಕಂಪ್ಯೂಟರ್ ಅಳವಡಿಕೆ | ಇಲ್ಯಾಸ್‍ ಉಲ್ಲಾ ಷರೀಪ್

ಮದಕರಿ ನಾಯಕ ಥೀಂ ಪಾರ್ಕ್ ನಿರ್ಮಾಣ ಮಾಡಿಕೊಡುವ ನಿಟ್ಟಿನಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಂಸದರಾದ ಗೋವಿಂದ ಕಾರಜೋಳ, ಕೇಂದ್ರ ಸಚಿವರಾದ ಕುಮಾರಸ್ವಾಮಿ ಜೊತೆಗೆ ದೆಹಲಿಗೆ ನಿಯೋಗ ತೆರಳೋಣ ಎಂದು ಸಲಹೆ ನೀಡಿದರು.

ನಾಯಕ ಸಮಾಜದ ತಾಲೂಕು ಅಧ್ಯಕ್ಷ ಬಿ.ಕಾಂತರಾಜ್:

ಪಾಳೆಯಗಾರರ ಇತಿಹಾಸವನ್ನು ಮರೆಮಾಚಬಾರದೆನ್ನುವ ಕಾರಣಕ್ಕಾಗಿ ಮದಕರಿನಾಯಕರ ಜಯಂತಿ, ಸ್ಮರಣೋತ್ಸವ, ಪಟ್ಟಾಭಿμÉೀಕ ಆಚರಿಸಿಕೊಂಡು ಬರುತ್ತಿದ್ದೇವೆ. ಇತಿಹಾಸ ಸೃಷ್ಟಿಸಿದವರನ್ನು ಗುರುತಿಸಿ ರಕ್ಷಿಸದಿದ್ದರೆ ಮುಂದಿನ ಪೀಳಿಗೆಗೆ ದ್ರೋಹವೆಸಗಿದಂತಾಗುತ್ತದೆ ಎಂದರು.

ಇದನ್ನೂ ಓದಿ: ಬದುಕು ಬೋರಾದಾಗ ರಿಫ್ರೆಶ್ ಆಗಲು ಜೋಗಿಮಟ್ಟಿಗೆ ಬನ್ನಿ | ಇಲ್ಲಿನ ಹಸಿರು, ಗಾಳಿ, ನೋಟ ನಿಮ್ಮನ್ನು ರೀಚಾರ್ಜ್ ಮಾಡುತ್ತೆ

ಚಿತ್ರದುರ್ಗದ ಕೋಟೆ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆಯಾಗಬೇಕು, ಅದೇ ರೀತಿ ಚಿತ್ರದುರ್ಗದಲ್ಲಿ ಮದಕರಿನಾಯಕ ಥೀಂ ಪಾರ್ಕ್ ನಿರ್ಮಾಣ ಮಾಡುವುದಾಗಿ ಬಿಜೆಪಿ ಹಿರಿಯರೊಬ್ಬರು ಇಲ್ಲಿಗೆ ಬಂದಾಗ ಆಶ್ವಾಸನೆ ನೀಡಿದ್ದರು. ಇದುವರೆವಿಗೂ ಆಗಿಲ್ಲ. ಕೋಟೆಗೆ ನೇರ ದಾರಿಯಾದರೆ ಚಿತ್ರದುರ್ಗ ಕೂಡ ಹಂಪಿ ಮಾದರಿಯಲ್ಲಿ ಅಭಿವೃದ್ದಿಯಾಗಲಿದೆ ಇದಕ್ಕೆ ರಾಜಕಾರಣಿಗಳು ಪಕ್ಷ ಬೇಧ ಮರೆತು ಶ್ರಮಿಸಬೇಕು ಎಂದು ಮನವಿ ಮಾಡಿದರು.

ವೀರ ಮದಕರಿ ನಾಯಕ
ವೀರ ಮದಕರಿ ನಾಯಕ

ಮದಕರಿ ನಾಯಕರ ಧಾರಾವಾಹಿ:
ಡಿ.ಎಸ್.ಸುರೇಶ್‍ಬಾಬು (ಸೈಟ್ ಬಾಬಣ್ಣ) ಮಾತನಾಡುತ್ತಾ, ಮದಕರಿ ನಾಯಕರ ಕಥೆ ಆಧಾರಿತವಾಗಿ ಬಾಹುಬಲಿಯಂತೆ ಸಿನಿಮಾ ನಿರ್ಮಾಣ ಆಗಬೇಕು. ಆದರೆ, ಅಷ್ಟು ದೊಡ್ಡ ಪ್ರಮಾಣದ ಹಣ ಹೊಂದಿಸುವುದು ಕಷ್ಟವಾದ್ದರಿಂದ ಮೊದಲು ಧಾರಾವಾಹಿ ಮಾಡೋಣ. ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ. ಇದರ ಯಶಸ್ಸು ನೋಡಿಕೊಂಡು ಮುಂದೆ ಸಿನಿಮಾ ನಿರ್ಮಾಣಕ್ಕೆ ಕೈ ಹಾಕೋಣ ಎಂದು ಅಭಿಪ್ರಾಯಪಟ್ಟರು.

ಮದಕರಿ ನಾಯಕರ ಪ್ರತಿಮೆಗೆ ವಿಶೇಷ ಅಲಂಕಾರ:

271ನೇ ಪಟ್ಟಾಭಿಷೇಕದ ಹಿನ್ನೆಲೆಯಲ್ಲಿ ನಗರದ ಮದಕರಿ ವೃತ್ತದಲ್ಲಿರುವ ರಾಜಾವೀರ ಮದಕರಿ ನಾಯಕರ ಪ್ರತಿಮೆಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಸುತ್ತಲೂ ವಿದ್ಯುತ್ ದೀಪಗಳನ್ನು ಅಳವಡಿಸಿ ರಾತ್ರಿಯಿಂದಲೇ ಸಾರ್ವಜನಿಕರಿಗೆ ವಿಶೇಷ ಗಮನ ಸೆಳೆಯುವಂತೆ ಮಾಡಲಾಗಿತ್ತು.

ಇದನ್ನೂ ಓದಿ: ಬಯಲು ಸೀಮೆಯ ಊಟಿ | ಸ್ವರ್ಗವ ನಾಚಿಸುವ ಜೋಗಿಮಟ್ಟಿ ಬಗ್ಗೆ ನಿಮಗೆಷ್ಟು ಗೊತ್ತು..!

ಬೆಳಗ್ಗೆ ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಕ್ರೇನ್ ಮೂಲಕ ಬೃಹತ್ ಹೂವಿನ ಮಾಲೆಯನ್ನು ಪ್ರತಿಮೆಗೆ ಅರ್ಪಣೆ ಮಾಡಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsCoronationKannada NewsKarnataka UpdatesMadakari NayakRajaveera Madakari NayakTarasu Theaterಕನ್ನಡ ನ್ಯೂಸ್ಕರ್ನಾಟಕ ಅಪ್ಡೇಟ್ಸ್ಚಿತ್ರದುರ್ಗಚಿತ್ರದುರ್ಗದ ನ್ಯೂಸ್ತರಾಸು ರಂಗಮಂದಿರಪಟ್ಟಾಭಿಷೇಕಮದಕರಿ ನಾಯಕರಾಜಾವೀರ ಮದಕರಿ ನಾಯಕ
Share This Article
Facebook Email Print
Previous Article ಕರ್ನಾಟಕ ರಾಜ್ಯ ನದಾಫ, ಪಿಂಜಾರ ಸಂಘದ ಪದಾಧಿಕಾರಿಗಳ ಚುನಾವಣೆ ಕರ್ನಾಟಕ ರಾಜ್ಯ ನದಾಫ, ಪಿಂಜಾರ ಸಂಘದ ಪದಾಧಿಕಾರಿಗಳ ಚುನಾವಣೆ | ಚುನಾಯಿತರ ಪಟ್ಟಿ ಘೋಷಣೆ 
Next Article ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ AYYAPPA SWAMY; ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಒಂದು ವಾರ ಧಾರ್ಮಿಕ ಕಾರ್ಯಕ್ರಮಗಳು | ಭಕ್ತಿ ಕುಸುಮಾಂಜಲಿ
Leave a Comment

Leave a Reply Cancel reply

Your email address will not be published. Required fields are marked *

ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ
ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ
ಮುಖ್ಯ ಸುದ್ದಿ
SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ
SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ 
ಮುಖ್ಯ ಸುದ್ದಿ
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ | ನೂತನ ವಧು-ವರರು ಸಸಿ ನೆಟ್ಟರು 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up