By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕುರಿ ಮೈ ತೊಳೆಯಲು ಹಳ್ಳಕ್ಕೆ ಇಳಿದಿದ್ದ ದಂಪತಿ ಸಾವು | ಕಾನಿಹಳ್ಳದಲ್ಲಿ ಘಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕುರಿ ಮೈ ತೊಳೆಯಲು ಹಳ್ಳಕ್ಕೆ ಇಳಿದಿದ್ದ ದಂಪತಿ ಸಾವು | ಕಾನಿಹಳ್ಳದಲ್ಲಿ ಘಟನೆ

ಕ್ರೈಂ ಸುದ್ದಿ

ಕುರಿ ಮೈ ತೊಳೆಯಲು ಹಳ್ಳಕ್ಕೆ ಇಳಿದಿದ್ದ ದಂಪತಿ ಸಾವು | ಕಾನಿಹಳ್ಳದಲ್ಲಿ ಘಟನೆ

News Desk Chitradurga News
Last updated: 6 May 2025 19:41
News Desk Chitradurga News
1 month ago
Share
ಅತ್ತಿಮಗೆ ಗ್ರಾಮದ ಕಾನಿಹಳ್ಳ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 06 MAY 2025

ಹೊಸದುರ್ಗ: ತಾಲೂಕಿನ ಅತ್ತಿಮಗೆ ಗ್ರಾಮದಲ್ಲಿ‌ ಕುರಿಗಳ ಮೈ ತೊಳೆಯಲು ಹಳ್ಳಕ್ಕೆ ಹೋಗಿದ್ದ ದಂಪತಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

Also Read: KSRTC ಬಸ್ ಅಪಘಾತ | ಓರ್ವ ಸಾವು | 26 ಜನರಿಗೆ ಗಾಯ

ಅತ್ತಿಮಗೆ ಗ್ರಾಮದ ಕುರಿಗಾಯಿ ತಿಮ್ಮೇಶ, ಪತ್ನಿ ಪುಟ್ಟಮ್ಮ ಮೃತ ದಂಪತಿಗಳಾಗಿದ್ದಾರೆ.

ಕುರಿಗಳ ಮೈ ತೊಳೆಯಲು ಗ್ರಾಮದ ಹೊರವಲಯದ ಕಾನಿಹಳ್ಳಕ್ಕೆ ದಂಪತಿ ಕುರಿಗಳನ್ನು ಹೊಡೆದುಕೊಂಡು ಹೋಗಿದ್ರು. ಈ ವೇಳೆ ಆಕಸ್ಮಿಕವಾಗಿ ಕಳ್ಳದ ಆಳವಾದ ನೀರಿಗೆ ಜಾರಿ ದಂಪತಿ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ಹೊಸದುರ್ಗ ಪೊಲೀಸರು ಭೇಟಿ ನೀಡಿ, ಪರಿಶೀಲನೆ‌ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read: ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅವಕಾಶ | ಈ ದಾಖಲಾತಿ ತಂದರೇ ಸಾಕು

ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ದೇಹ ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesCoupledeathHosadurgaKannada Latest NewsKannada NewsravineSheepಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕುರಿಚಿತ್ರದುರ್ಗಚಿತ್ರದುರ್ಗ ನ್ಯೂಸ್ದಂಪತಿಸಾವುಹಳ್ಳಹೊಸದುರ್ಗ
Share This Article
Facebook Email Print
Previous Article ಉಪ್ಪನಾಯಕನಹಳ್ಳಿ ಗ್ರಾಮದ ಯುವತಿಗೆ ಬಾಕ್ಸಿಂಗ್ ನಲ್ಲಿ ಬಂಗಾರದ ಪದಕ 
Next Article today bhavishya Astrology: ದಿನ ಭವಿಷ್ಯ | ಮೇ 07 | ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ, ವ್ಯವಹಾರಗಳಲ್ಲಿ ಅನಿರೀಕ್ಷಿತ ಬದಲಾವಣೆಗಳು
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | ಜೂನ್‌ 16 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಪಾಪೇಶ್ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
ಖಾಸಗಿ ಕಂಪನಿಗಳಲ್ಲಿ ಉದ್ಯೋಗ | ಜೂ.19 ರಂದು ನೇರ ನೇಮಕಾತಿ ಸಂದರ್ಶನ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up