By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕ್ರಿಕೇಟ್ ಹಬ್ಬ ಚಿತ್ರದುರ್ಗ ನ್ಯೂಸ್ ಜೊತೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕ್ರಿಕೇಟ್ ಹಬ್ಬ ಚಿತ್ರದುರ್ಗ ನ್ಯೂಸ್ ಜೊತೆ

ಮುಖ್ಯ ಸುದ್ದಿ

ಕ್ರಿಕೇಟ್ ಹಬ್ಬ ಚಿತ್ರದುರ್ಗ ನ್ಯೂಸ್ ಜೊತೆ

chitradurganews.com
Last updated: 19 November 2023 11:21
chitradurganews.com
2 years ago
Share
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ:

ಭಾರತ ಟ್ರೋಫಿ ಎತ್ತಲಿ

ಆಸ್ಟ್ರೇಲೊಯಾ ವಿರುದ್ಧದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸಮಬಲದ ಹೋರಾಟ ನಿರೀಕ್ಷೆ ಮಾಡುತ್ತಿದ್ದೇವೆ. ಭಾರತೀಯ ಆಟಗಾರರು ದಿಟ್ಟತನ ಪ್ರದರ್ಶಿಸಿ ಈ ಬಾರಿಯ ಕಪ್ ಎತ್ತಲಿ| ಹರೀಶ್ ಗೌಡ್ರು, ಸಜ್ಜನಕೆರೆ.

****

ನಮ್ಮವರ ಗೆಲುವು ಖಚಿತ

ನಮ್ಮವರ ಗೆಲುವನ್ನು ತಡೆಯಲು ಯಾವ ತಂಡಕ್ಕೂ ಸಾಧ್ಯವಿಲ್ಲ. 20 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದ ಜೋಹನ್ಸ್‍ಬರ್ಗ್‍ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಎದುರಾಗಿದ್ದ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶ ಇದೀಗ ಬಂದಿದೆ.
| ಟಿ.ದಿಲೀಪ್‍ಕುಮಾರ್, ನನ್ನಿವಾಳ.
****

ವಿಶ್ವಕಪ್ ಗೆಲುವು ನಮ್ದೆ

ವಿಶ್ವಕಪ್ ಫೈನಲ್ ಪಂದ್ಯವನ್ನು ನಾವೆಲ್ಲಾ ಕುತೂಹಲದಿಂದ ಎದುರು ನೋಡುತ್ತಿದ್ದೇವೆ. ವಿಶ್ವಕಪ್ ಗೆಲುವು ಖಂಡಿತವಾಗಿಯೂ ಹೆಚ್ಚು ಹೆಚ್ಚು ಯುವಕರನ್ನು ಕ್ರೀಡೆಯತ್ತ ಆಕರ್ಷಿಸಲಿದೆ. ಗೆದ್ದು ಬಾ ಇಂಡಿಯಾ..
| ಸ್ವಾತಿಗೌಡ, ಪ್ರವಾಸಿ.

*****

ಗೆಲುವಿನ ವಿಶ್ವಾಸ

ಭಾರತೀಯ ತಂಡ ಟೂರ್ನಿ ಆರಂಭದಿಂದಲೂ ಅತ್ಯಂತ ವಿಶ್ವಾಸದಲ್ಲಿ ಆಡುತ್ತಿದೆ. ಕ್ರಿಕೇಟ್ ಇತಿಹಾಸದಲ್ಲಿ ಈ ಹಿಂದೆ ಸಾಕಷ್ಟು ಮೈಲುಗಲ್ಲುಗಳನ್ನು ಭಾರತ ಸಾಧಿಸಿದೆ. ವಿಶ್ವಕಪ್ ಗೆಲ್ಲುವ ಮೂಲಕ ಮತ್ತೊಂದು ಮೈಲುಗಲ್ಲು ತಲುಪಲಿದೆ.
| ಎಚ್.ಎಸ್.ಸಹನ

*****

ಗೆಲ್ಲುವ ಪ್ರಬಲ ತಂಡ

ಭಾರತ ಈ ಬಾರಿಯ ವಿಶ್ವಕಪ್ ಗೆಲ್ಲುವ ಪ್ರಬಲ ತಂಡವಾಗಿದೆ. ಎಲ್ಲ ವಿಭಾಗಗಳಲ್ಲೂ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈ ಬಾರಿ ಖಂಡಿತ ಕಪ್ ಭಾರತದ ಮಡಿಲು ಸೇರಲಿದೆ.
| ಬಿ.ವಿಶ್ವನಾಥ, ಬೋಸೆದೇವರಹಟ್ಟಿ.

ನನ್ನ ಭಾರತಕ್ಕೆ ನನ್ನ ಬೆಂಬಲ: I support team india

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurganewsI support indiaIcc cricket world cupSelfiTeam IndiaWorld Cupಚಿತ್ರದುರ್ಗನ್ಯೂಸ್‌ಟೀಂ ಇಂಡಿಯಾವಿಶ್ವಕಪ್ಸೆಲ್ಪಿ
Share This Article
Facebook Email Print
Previous Article Ee Sala CUp Namde KS Naveen Chitradurga 1 ಈ‌ ಸಲ ಕಪ್ ನಮ್ದೇ: ಕೆ.ಎಸ್.ನವೀನ್
Next Article ಭಾರತ ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಲಿ | ಬಸವರಾಜನ್
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up