By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    5 hours ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    10 hours ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    10 hours ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    23 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    11 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    4 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    9 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    10 hours ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    1 day ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    1 day ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
Reading: ಟೀಕೆ ಟಿಪ್ಪಣಿ ಸಹಜ | ಹೇಳಬೇಕಾದುದನ್ನು ನಿಷ್ಠುರವಾಗಿ ಹೇಳಬೇಕು | ಸಾಣೇಹಳ್ಳಿ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಟೀಕೆ ಟಿಪ್ಪಣಿ ಸಹಜ | ಹೇಳಬೇಕಾದುದನ್ನು ನಿಷ್ಠುರವಾಗಿ ಹೇಳಬೇಕು | ಸಾಣೇಹಳ್ಳಿ ಶ್ರೀ

News Desk Chitradurga News
Last updated: 7 December 2025 22:01
News Desk Chitradurga News
9 months ago
Share
SHARE

CHITRADURGA NEWS | 07 December 2025

ಹೊಸದುರ್ಗ: ಸಾಣೇಹಳ್ಳಿಯ ನಿವೃತ್ತ ಶಿಕ್ಷಕ ಎಸ್ ಬಿ ವೀರಭದ್ರಪ್ಪನವರ ಮನೆಯಂಗಳದಲ್ಲಿ ನಡೆದ ಅನುಭಾವದೆಡೆಗೆ ಅನುಭಾವ ಗೋಷ್ಠಿ ನಡೆಯಿತು.

ಇದನ್ನೂ ಓದಿ: ಡಿಡಿ ಚಂದನ ವಾಹಿನಿಯಿಂದ ಅರ್ಜಿ ಆಹ್ವಾನ | ಕಲಾತ್ಮಕ ಧಾರಾವಾಹಿ ನಿರ್ಮಾಣಕ್ಕೆ ಆಯ್ಕೆ

ಬಸವಾದಿ ಶಿವಶರಣರ ತತ್ವಾದರ್ಶಗಳನ್ನು ಪ್ರಸಾರ ಮಾಡುವ ಉದ್ದೇಶದಿಂದ ಅನುಭಾವದೆಡೆಗೆ ಎನ್ನುವ ವಿನೂತನ ಅನುಭವ ಗೋಷ್ಠಿ ನಡೆಯಿತು.

ಈ ಗೋಷ್ಠಿಯ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ನಮ್ಮ ಹಿರಿಯ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರು ನಲವತ್ತು ವರ್ಷಗಳ ಕಾಲ ಸರ್ವಶರಣರ ಸಮ್ಮೇಳನ, ಸಾಮೂಹಿಕ ವಿವಾಹ, ಇಷ್ಟಲಿಂಗ ದೀಕ್ಷೆ ಹೀಗೆ ಅನೇಕ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಅನೇಕ ಬದಲಾವಣೆ ತಂದರು.

ಟೀಕೆ ಟಿಪ್ಪಣೆ ಸಹಜ. ಅಂಥವುಗಳಿಗೆ ಹೆದರದೇ ಗಟ್ಟಿತನದಿಂದ ಹೇಳಬೇಕಾದ ವಿಚಾರಗಳನ್ನು ನೇರವಾಗಿ ನಿಷ್ಠುರವಾಗಿ ಹೇಳಬೇಕು. ಮೊದಲು ನಾನು ಸರಿಯಾಗಬೇಕು. ಮನುಷ್ಯ ನಡೆಯುವವನು ಎಡವುದು ಸಹಜ. ಆದರೆ ಎಡವಿದಾಗ ಮತ್ತೆ ಜಾಗೃತನಾಗುವನು. ಮನುಷ್ಯನಿಗೆ ಮನುಷ್ಯತ್ವ ಬಹಳ ಮುಖ್ಯ. ಮನುಷ್ಯ ಅವುಗುಣಗಳನ್ನು ಕಳೆದುಕೊಂಡಾಗ ಶ್ರೇಷ್ಟ ವ್ಯಕ್ತಿಯಾಗುವನು.

ಇದನ್ನೂ ಓದಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ | ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಪ್ರತಿಯೊಬ್ನರ ತಮ್ಮ ತಮ್ಮ ಧರ್ಮದ ಬಗ್ಗೆ ಪ್ರೀತಿ ತೋರಿಸಬೇಕು. ವ್ಯಕ್ತಿ ಅತಿಯಾದರೆ ಸಮಾಜ ಸರಿಯಾಗುವುದು. ಆಡುವ ಮಾತುಗಳು‌ ನಿಷ್ಠುರವಾಗಿದ್ದರೂ ಅದರ ಹಿಂದೆ ಮಾತೃಹೃದಯವಿರುವುದು. ಬದಲಾವಣೆ ನಮ್ಮ ಮನೆಯಿಂದ, ಮಠದಿಂದ, ಊರುಗಳಿಂದ ಆದಾಗ ಮಾತ್ರ ಬದಲಾವಣೆ ಸಾಧ್ಯ. ಪ್ರತಿಯೊಬ್ಬರೂ ಸಾತ್ವಿಕ ಜೀವನ ನಡೆಸಿ ಪ್ರೀತಿಯನ್ನು ಗಳಿಸಿಕೊಳ್ಳಬೇಕು.

ತಳಸಮುದಾಯದ ಜನರು ಅನುಭವ ಮಂಟಪದ ಸಂಪರ್ಕಕ್ಕೆ ಬಂದು ಶರಣರಾದರು. ಪಾಪಿಗೂ ಪರಿವರ್ತನೆ ಆಗುವ ಸಾಧ್ಯತೆಗಳಿಗೆ. ತನ್ನಲ್ಲಿರುವ ಅವಗುಣ ಕಳೆದುಕೊಳ್ಳುವನು ಮಹಾತ್ಮ. ಏನೆಲ್ಲ ಕೇಳಿದರೂ ಏನೂ ಬದಲಾವಣೆ ಆಗದೇ ಇರುವನು ದುರಾತ್ಮ. ಮಹಾಮನೆ ಎಂದರೆ ಕಟ್ಟಡವಲ್ಲ. ಅದೊಂದು‌ ಚಿಂತನ ಗೋಷ್ಠಿ.

ಸಾಣೇಹಳ್ಳಿಯಲ್ಲಿರುವ ಪ್ರತಿಯೊಬ್ಬರು ಶರಣರ ಗುಣಗಳನ್ನು ಅಳವಡಿಸಿಕೊಡರೆ ಸಾಣೇಹಳ್ಳಿ ಭೂಪಟದಲ್ಲಿ ಗುರುತಿಸಿಕೊಂಡಿದ್ದು ಸಾರ್ಥಕ. ಮನುಷ್ಯನ ಮನಸ್ಸು ಬಲವಾಗಿದ್ದರೆ ದೇಹಕ್ಕೆ ಯಾವುದೇ ವಿಪತ್ತುಗಳು ಬರುವುದಿಲ್ಲ. ಜನರಿಗೆ ಒಳ್ಳೆಯ ಭಾವನೆ ಇದೆ. ಆದರೆ ಅವರಿಗೆ ವಿಚಾರದ ಕೊರತೆ ಇದೆ.

ಇದನ್ನೂ ಓದಿ: ಬೀದಿ ನಾಯಿ ನಿಯಂತ್ರಣಕ್ಕೆ ಚಿತ್ರದುರ್ಗ ನಗರಸಭೆ ಸೂಚನೆ

ಅಂತಹ ವಿಚಾರಗಳನ್ನು ತಲುಪಿಸುವ ಕಾರ್ಯ ಇಂತಹ ಗೋಷ್ಠಿಗಳಿಂದ ಆಗಬೇಕಾಗಿದೆ ಎಂದರು. ಸಾಣೇಹಳ್ಳಿ ಬದಲಾದರೆ ಇಡೀ ಜಗತ್ತು ಬದಲಾವಣೆಗೆ ರಹದಾರಿ ಆಗಬೇಕು. ನಮಗೆ ಜಾತಿ ಮುಖ್ಯವಾಗದೇ ನೀತಿ, ಸಿದ್ಧಾಂತ ಮುಖ್ಯವಾಗಬೇಕು. ಇಲ್ಲಿರುವ ಎಲ್ಲರೂ ಇಷ್ಟಲಿಂಗ ನಿಷ್ಟರಾಗಬೇಕು.

ಅನುಭಾವದ ನುಡಿಗಳನ್ನಾಡಿದ ಆದ್ರಿಕಟ್ಟೆಯ ನಿವೃತ್ತ ಮುಖ್ಯ ಶಿಕ್ಷಕ ಜಿ ಬಸವರಾಜಪ್ಪ ಇದು ಎಲ್ಲರ ಹೃದಯಗಳನ್ನು ಸಮ್ಮಿಲನಗೊಳ್ಳುವ ಮನೆಯಂಗಳದ ಕಾರ್ಯಕ್ರಮ ಇದು. ಇದೊಂದು ಜಾತ್ರೆಯ ಸಮಾರಂಭವಲ್ಲ, ಅನುಭಾವ ಗೋಷ್ಠಿ. ಇದು ನಮ್ಮೆಲ್ಲರ ಅನುಭಾವದ ಅನುಭವವನ್ನು ವ್ಯಕ್ತ ಪಡಿಸುವ ಗೋಷ್ಠಿಯಾಗಬೇಕು.

ನಾವು ವೇದಿಕೆಯಲ್ಲಿ ಮಾತ್ರ ನಡೆನುಡಿ ಸಿದ್ಧಾಂತ ಆದರೆ ಆಚರಣೆಯಲ್ಲಿ ನಡೆಯೇ ಒಂದು‌ ನುಡಿ ಮತ್ತೊಂದಾಗಿದೆ. ನಮ್ಮ ಮಹಿಳೆಯವರ ಹಣೆಯ ಮೇಲೆ ವಿಭೂತಿ ಧರಿಸಿದರೆ ಅವರಿಗೆ ಎಲ್ಲಿಲ್ಲದ ಗೌರವ ಸಿಗುವುದು. ಹಣೆಯ ಮೇಲೆ ವಿಭೂತಿ ಧರಿಸಿರೆ ಮುಂದೆ ಬರುವ ವಿಪತ್ತುಗಳು ದೂರವಾಗುವುದು. ಶೂದ್ರರಾಗಿದ್ದವರಿಗೆ ಶಕ್ತಿಕೊಟ್ಟಿದ್ದು ವಚನ ಸಾಹಿತ್ಯ.

ಇದನ್ನೂ ಓದಿ: ಪೌರ ಕಾರ್ಮಿಕರಯಿಂದ ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ

ಶರಣರು ಕೊಟ್ಟ ಸತ್ಯವನ್ನು ಅರ್ಥ ಮಾಡಿಕೊಳ್ಳದೇ ಇರುವುದು ದುರಂತ. ಶರಣ ಚಳವಳಿ ಪ್ರಾರಂಭ ಆದಾಗ ಯಾವುದೇ ಮಠಮಾನ್ಯಗಳು ಇರಲಿಲ್ಲ. ಭಕ್ತರ ಮನೆಗಳೆ ಮಠಗಳಾಗಿದ್ದವು. ಅನುಭವ ಮಂಟಪಗಳಾಗಿದ್ದವು. ನಮಗೆ ಅಂತರಂಗ ಬಹಿರಂಗ ಶುದ್ಧವಾಗಿರಬೇಕು. ಸತ್ಯ ಶುದ್ಧವಾದ ನಡಾವಳಿಕೆ ಇರುವವರನ್ನು ಪ್ರೀತಿಸಿ.

ಶ್ರಮಿಕರನ್ನು, ಅಸಹಾಯಕರನ್ನು, ಕಾಯಕ ಜೀವಿಗಳನ್ನು ಗೌರವಿಸೋಣ. ಪ್ರತಿಯೊಬ್ನರಿಗೂ ಕಾಯಕ ನಿಷ್ಠೆ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಕೈಕಸುಬುಗಳನ್ನು ಕಲಿಸಿಕೊಟ್ಟರೆ ಮುಂದೆ ಸ್ವಾವಲಂಬನೆ ಜೀವನ ನಡೆಸುವರು. ಸತ್ಯವನ್ನು ಹೃದಯದೊಳಗೆ ಹಾಕಿಕೊಳ್ಳುವ ವಿಚಾರಗಳು ವಚನಗಳಲ್ಲಿವೆ ಎಂದರು.

ಎಸ್ ಆರ್ ಚಂದ್ರಶೇಖರಯ್ಯ ಮಾತನಾಡಿ ಶರಣರು ವಚನ ಸಾಹಿತ್ಯ ಸೃಷ್ಟಿಸದೇ ಹೋಗಿದ್ರೆ ನಾವು ಯಾವುದೋ ಕಾಡುಗಲ್ಲುಗಳಾಗಿರುತ್ತಿದ್ದೆವು. ಬಸವಣ್ಣ ಬ್ರಾಹ್ಮಣರಾಗಿ ಹುಟ್ಟಿದ್ದರು ಬ್ರಾಹ್ಮಣ್ಯವನ್ನು ತಿರಸ್ಕರಿಸಿ ಅಂಗೈಯಲ್ಲಿ ಇಷ್ಟಲಿಂಗವನ್ನು‌ ಕೊಟ್ಟರು.

ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ರಾಗಿ ಶಿವಲಿಂಗಪ್ಪ ಮಾತನಾಡಿ, ಪಂಡಿತಾರಾಧ್ಯ ಶ್ರೀಗಳಂಥವರು ಪಡೆದ ನಾವೇ ಧನ್ಯರು. ಆದ್ರೆ ಗ್ರಾಮ ಬದಲಾವಣೆ ಇನ್ನು ಆಗದೇ ಇರುವುದು ಇನ್ನು ನೋವಿನ ಸಂಗತಿ. ಸಾಣೇಹಳ್ಳಿ ಇಡೀ ದೇಶಕ್ಕೆ ಮಾದರಿ ಗ್ರಾಮವಾಗಬೇಕು. ಸಾಣೇಹಳ್ಳಿಯ ಗ್ರಾಮಸ್ಥರಲ್ಲಿ ಮೌಢ್ಯ, ಮಧ್ಯಪಾನ, ನೈರ್ಮಲ್ಯ ಎದ್ದು ಕಾಣುತ್ತಿದೆ. ಅದು ದೂರವಾಗಬೇಕಾದ್ರೆ ಸಾಣೇಹಳ್ಳಿಯ ಗ್ರಾಮಸ್ಥರಿಗೆ ಜಾಗೃತಿ ಮೂಡಬೇಕಾಗಿದೆ.

ಇದನ್ನೂ ಓದಿ: ಸ್ವಾಭಿಮಾನದ ಬದುಕು ಕೊಟ್ಟ ಮಹಾನ್ ಚೇತನ ಅಂಬೇಡ್ಕರ್ | ವಿನಾಯಕ ತೊಡರನಾಳು

ಶಕುಂತಳ ಮಾತನಾಡಿ, ನಾನು ಹುಟ್ಟಿದ ಊರಿನಲ್ಲಿ ವಚನ, ಶರಣರು ಎನ್ನುವ ಪರಿಚಯ ಇರಲಿಲ್ಲ. ಆದರೆ ಸಾಣೇಹಳ್ಳಿಯ ಗಂಡನ ಮನೆಗೆ ಬಂದಾಗ ಶರಣರ, ವಚನಗಳ ಬಗ್ಗೆ ತಿಳಿದುಕೊಳ್ಳಲಿಕ್ಕೆ ಅವಕಾಶವನ್ನು ಪಂಡಿತಾರಾಧ್ಯ ಶ್ರೀಗಳು ಕಲ್ಪಿಸಿಕೊಟ್ಟಿದ್ದಾರೆ ಎಂದರು.

ಶಿವಸಂಚಾರದ ನಾಗರಾಜ್ ಹೆಚ್ ಎಸ್, ಶರಣ್ ಹಾಗೂ ಅಕ್ಕನಬಳಗದವರು ವಚನ ಗೀತೆಗಳನ್ನು ಹಾಡಿದರು. ಎಸ್ ಬಿ ವೀರಭದ್ರಪ್ಪನವರು ಸ್ವಾಗತಿಸಿ ನಿರೂಪಿಸಿದರು.

ಎಸ್ ಎಸ್ ಪ್ರಕಾಶ್ ವಂದನಾರ್ಪಣೆ ಮಾಡಿದರು. ಮುಂದಿನ ತಿಂಗಳು ಒಂದರಂದು ಸಾಣೇಹಳ್ಳಿ ಕಲ್ಲಮನ ಮನೆಯಂಗಳದಲ್ಲಿ ನಡೆಯುವುದು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsGosthiSanehalli Sriಗೋಷ್ಠಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಾಣೇಹಳ್ಳಿ ಶ್ರೀ
Share This Article
Facebook Email Print
Previous Article ಡಿಡಿ ಚಂದನ ವಾಹಿನಿಯಿಂದ ಅರ್ಜಿ ಆಹ್ವಾನ | ಕಲಾತ್ಮಕ ಧಾರಾವಾಹಿ ನಿರ್ಮಾಣಕ್ಕೆ ಆಯ್ಕೆ
Next Article ಈ ಸಮಸ್ಯೆ ಇರುವವರು ಓಂಕಾಳಿನ ನೀರನ್ನು ಕುಡಿಯಬೇಡಿ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಟಿ. ರಘುಮೂರ್ತಿ
ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
ಮುಖ್ಯ ಸುದ್ದಿ
Omkaalu (Carom seed snack)
ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
Life Style
ಭಾರತೀಯ ವಿಜ್ಞಾನ ಸಂಸ್ಥೆ
ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up