Cruiser tire blast; ಕ್ರೂಸರ್ ವಾಹನದ ಟಯ‌ರ್ ಬ್ಲಾಸ್ಟ್ | 13 ಮಂದಿ ಪ್ರಾಣಾಪಯಾದಿಂದ ಪಾರು 

ಕ್ರೂಸರ್ ವಾಹನದ ಟಯ‌ರ್ ಬ್ಲಾಸ್ಟ್ | 13 ಮಂದಿ ಪ್ರಾಣಾಪಯಾದಿಂದ ಪಾರು 

CHITRADURGA NEWS | 19 SEPTEMBER 2024

ಚಳ್ಳಕೆರೆ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನ ಪ್ರತಿಭಟನೆಗೆ ತೆರಳುವ ವೇಳೆ ದಾರಿ ಮಧ್ಯೆ ಕ್ರೂಸರ್ (Cruiser) ವಾಹನದ ಟಯ‌ರ್ ಬ್ಲಾಸ್ಟ್(blast) ಆಗಿ 13 ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಕ್ಲಿಕ್ ಮಾಡಿ ಓದಿ: BREAKING NEWS: ಗಂಡ ಹೆಂಡತಿಯ ಬರ್ಭರ ಕೊಲೆ | ಬೆಚ್ಚಿ ಬಿದ್ದ‌ಕೋಟೆ ನಾಡು

ಮೊಳಕಾಲ್ಕೂರು ತಾಲೂಕಿನ ಹೀರೆಕೆರೆ ಗ್ರಾಮದಿಂದ ಬೆಂಗಳೂರು ಪ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅಂಗನವಾಡಿ ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುವಾಗ ಬುಡ್ನಹಟ್ಟಿ ಸಮೀಪದ ಪ್ರೆಟ್ರೊಲ್ ಬಂಕ್ ಬಳಿ ಕ್ರೂಜರ್ ವಾಹನದ ಟಯ‌ರ್ ಪ್ಲಾಸ್ಟ್‌ ಆಗಿರುವುದರಿಂದ ಅಪಘಾತ ಸಂಭವಿಸಿದೆ.

ಗಾಯಗೊಂಡವರು ಚಳ್ಳಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಲವರನ್ನು ಹೆಚ್ಚಿನ ಚಿಕಿತ್ಸೆಯಾಗಿ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ.

ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version