By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Cyber crime: ಫೇಸ್‌ಬುಕ್‌ ಜಾಹೀರಾತು ಮೇಲೆ ಕ್ಲಿಕ್‌ | ಲಕ್ಷಾಂತರ ರೂಪಾಯಿ ವಂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Cyber crime: ಫೇಸ್‌ಬುಕ್‌ ಜಾಹೀರಾತು ಮೇಲೆ ಕ್ಲಿಕ್‌ | ಲಕ್ಷಾಂತರ ರೂಪಾಯಿ ವಂಚನೆ

ಕ್ರೈಂ ಸುದ್ದಿ

Cyber crime: ಫೇಸ್‌ಬುಕ್‌ ಜಾಹೀರಾತು ಮೇಲೆ ಕ್ಲಿಕ್‌ | ಲಕ್ಷಾಂತರ ರೂಪಾಯಿ ವಂಚನೆ

News Desk Chitradurga News
Last updated: 30 August 2024 12:14
News Desk Chitradurga News
10 months ago
Share
cyber money fraud
ಸೈಬರ್ ವಂಚನೆ (Contextual picture)
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 30 AUGUST 2024
ಚಿತ್ರದುರ್ಗ: ಫೇಸ್‌ ಬುಕ್‌ ಜಾಹೀರಾತಿನ ಮೇಲೆ ಕ್ಲಿಕ್ ಮಾಡಿ ವರ್ತಕರೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಹಿರಿಯೂರಿನಲ್ಲಿ ನಡೆದಿದೆ.

ಹಿರಿಯೂರು ನಗರದ ವರ್ತಯ ಎಸ್‌.ಸುಹಾಸ್‌ 2 ತಿಂಗಳ ಅಂತರದಲ್ಲಿ ₹ 9.59 ಲಕ್ಷ ಕಳೆದುಕೊಂಡಿದ್ದಾರೆ. ಜೂನ್‌ 17 ರಂದು ರಾತ್ರಿ 7 ಗಂಟೆ ಸಮಯದಲ್ಲಿ ಫೇಸ್‌ಬುಕ್‌ ನ ಜಾಹೀರಾತು ಮೇಲೆ ಕ್ಲಿಕ್‌ ಮಾಡಿದ್ದಾರೆ. ಕೆಲ ಕ್ಷಣಕ್ಕೆ ವ್ಯಾಟ್ಸ್‌ ಆಫ್‌ಗೆ ಮೇಸೆಜ್‌ ಬಂದಿದ್ದು, ಸ್ಟಾಕ್‌ ಮಾರ್ಕೆಟ್‌ ಟ್ರೇಡಿಂಗ್‌ನಲ್ಲಿ ಹಣ ಹಾಕಿದರೆ ಹೆಚ್ಚಿನ ಲಾಭಾಂಶ ಬರುತ್ತದೆ ಎಂದು ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: ನಡೆದಂತೆ ನುಡಿ ನುಡಿದಂತೆ ನಡೆಯುವ ಮಾರ್ಗ ತೋರಿದ ಶರಣರು

ಇದನ್ನು ನಂಬಿದ ಸುಹಾಸ್‌ಗೆ ₹ 1,16,000 ಶೇರ್‌ ಆರ್ಲಟ್‌ ಮಾಡಿ ಮಾರಲು ತಿಳಿಸಿದ್ದಾರೆ. ಬಳಿಕ ₹ 2,55,000 ಲಾಭಾಂಶ ಬಂದಿದೆ ಎಂದು ತಿಳಿಸಿದ್ದಾರೆ. ಮತ್ತೊಮ್ಮೆ ನಿಮಗೆ ಶೇರ್‌ ಆರ್ಲಟ್‌ ಆಗಿದ್ದು, ₹ 1,80,000 ಹಣ ಹಾಕಲು ತಿಳಿಸಿದ್ದಾರೆ. ಬಳಿಕ ಸುಹಾಸ್‌ ಹಾಗೂ ಆತನ ಪತ್ನಿ, ಸ್ನೇಹಿತನ ಖಾತೆಯಿಂದ ಆಗಸ್ಟ್‌ 16 ಹಾಗೂ 22 ರಂದು ₹ 9,59,359 ವರ್ಗಾವಣೆ ಮಾಡಿಸಿಕೊಂಡು ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಚಿತ್ರದುರ್ಗದ ಸೈಬರ್ ಅಪರಾಧ ಠಾಣೆಯಲ್ಲಿ ಮಂಗಳವಾರ ಸಂಜೆ ದೂರು ದಾಖಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಹಣವನ್ನು ಮರಳಿ ಕೊಡಿಸುವಂತೆ ದೂರುದಾರರು ಕೋರಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AdvertisingClickComplaintCybercrimeFacebookFraudಕ್ಲಿಕ್‌ಜಾಹೀರಾತುದೂರುಫೇಸ್ಬುಕ್ವಂಚನೆಸೈಬರ್ ಕ್ರೈಮ್
Share This Article
Facebook Email Print
Previous Article ZEE kannnada; ಚಿತ್ರದುರ್ಗದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ZEE ಗಣೇಶೋತ್ಸವ 
Next Article SRIGERE SWAMJI Sirigere mata: ಉತ್ತರಾಧಿಕಾರಿ ನೇಮಕದ ಹೊಣೆ ಭಕ್ತರ ಮೇಲಿದೆ | ಸಿರಿಗೆರೆ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸ್ಪಷ್ಟನೆ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up