By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: FIRE: ಮದಕರಿಪುರದಲ್ಲಿ ಸಿಲಿಂಡರ್ ಸ್ಪೋಟ | ಸುಟ್ಟು ಕರಕಲಾದ ಗೃಹಬಳಕೆ ವಸ್ತುಗಳು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » FIRE: ಮದಕರಿಪುರದಲ್ಲಿ ಸಿಲಿಂಡರ್ ಸ್ಪೋಟ | ಸುಟ್ಟು ಕರಕಲಾದ ಗೃಹಬಳಕೆ ವಸ್ತುಗಳು

ಕ್ರೈಂ ಸುದ್ದಿ

FIRE: ಮದಕರಿಪುರದಲ್ಲಿ ಸಿಲಿಂಡರ್ ಸ್ಪೋಟ | ಸುಟ್ಟು ಕರಕಲಾದ ಗೃಹಬಳಕೆ ವಸ್ತುಗಳು

chitradurganews.com
Last updated: 3 September 2024 18:55
chitradurganews.com
10 months ago
Share
ಸಿಲಿಂಡರ್ ಸ್ಪೋಟ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 03 SEPTEMBER 2024

ಚಿತ್ರದುರ್ಗ: ಮದಕರಿಪುರ ಗ್ರಾಮದಲ್ಲಿ ಸಿಲಿಂಡರ್ ಸ್ಪೋಟವಾಗಿದ್ದು, ಮನೆಯ ಸಾಮಾಗ್ರಿಗಳು ಸುಟ್ಟು (FIRE) ಕರಕಲಾಗಿವೆ.

ಮಂಗಳವಾರ ಮಧ್ಯಾಹ್ನದ ವೇಳೆಗೆ ಮದಕರಿಪುರದ ವಿಜಯಮ್ಮ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದು, ಯಾವುದೇ ಜೀವಹಾನಿಯಾಗಿಲ್ಲ.

ಇದನ್ನೂ ಓದಿ: ಗರುಡವಾಹನದಲ್ಲಿ ಕೋಟೆನಾಡು ಪ್ರವೇಶಿಸಲಿದ್ದಾನೆ ಹಿಂದೂ ಮಹಾಗಣಪತಿ

ಸ್ಪೋಟದಿಂದಾಗಿ ಮನೆಯ ಟಿವಿ, ಫ್ರಿಡ್ಜ್, ಮಿಕ್ಸಿ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳು, ಪಾತ್ರಗಳು ಹಾಳಾಗಿವೆ. ಸುಮಾರು 1 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

ಅಡುಗೆ ಸಾಮಾಗ್ರಿ, ದಿನಸಿಗಳು ಸಿಲಿಂಡರ್ ಸ್ಪೋಟದಿಂದ ಸುಟ್ಟು ಹೋಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: ವಾಣಿವಿಲಾಸ ಸಾಗರದಲ್ಲಿ ಜಲ ವೈಭೋಗ | ಸನಿಹವಾಗಿದೆ ಮೂರನೇ ಸಲ ಕೋಡಿ ಬೀಳುವ ಕ್ಷಣ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurdu UpdatesChitradurgaChitradurga newsCylinder SpotaFireLatest Kannada NewsMadakaripuraಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರರ್ದು ಅಪ್ಡೇಟ್ಸ್ಮದಕರಿಪುರಲೇಟೆಸ್ಟ್ ಕನ್ನಡ ಸುದ್ದಿಸಿಲಿಂಡರ್ ಸ್ಪೋಟ
Share This Article
Facebook Email Print
Previous Article ಕನಕರಾಜ್ ಕನಕರಾಜ್ ABVP ನಗರ ಕಾರ್ಯದರ್ಶಿ
Next Article arecanut price list ArecanutRate: ಅಡಿಕೆ ಧಾರಣೆ | ಸೆಪ್ಟಂಬರ್ 3 | ಇಂದಿನ ಅಡಿಕೆ ಮಾರುಕಟ್ಟೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up