By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು

ಮುಖ್ಯ ಸುದ್ದಿ

ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು

chitradurganews.com
Last updated: 30 June 2025 19:02
chitradurganews.com
3 hours ago
Share
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
SHARE
https://chat.whatsapp.com/Jhg5KALiCFpDwME3sTUl7x

 CHITRADURGA NEWS | 30 JUNE 2025

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ, ಹೈಕೋರ್ಟ್‌ ಜಾಮೀನು ಆಧಾರದಲ್ಲಿ ಬಿಡುಗಡೆಯಾಗಿ ಸದ್ಯ ದಾವಣಗೆರೆಯಲ್ಲಿರುವ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಶರಣರ ಪ್ರಕರಣ ತಾರ್ಕಿಕ ಅಂತ್ಯ ಕಾಣುವ ದಿನಗಳು ಹತ್ತಿರವಾಗುತ್ತಿವೆ.

ಈಗಾಗಲೇ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ 12 ಸಾಕ್ಷ್ಯಗಳ ವಿಚಾರಣೆ ಮುಕ್ತಾಯವಾಗಿದ್ದು, ಎ-1 ಆರೋಪಿ ಸ್ಥಾನದಲ್ಲಿರುವ ಶ್ರೀಗಳ ಸಾಕ್ಷ್ಯ ವಿಚಾರಣೆ ಮುಕ್ತಾಯವಾಗಿದೆ. ಈಗ ಖುದ್ದು ಹೇಳಿಕೆಗೆ ದಿನಾಂಕ ನಿಗಧಿ ಮಾಡಲಾಗಿದೆ.

ಇದನ್ನೂ ಓದಿ: ಕುಡಿಯುವ ನೀರಿಗೆ ಅಡ್ಡಿ ಮಾಡುವುದು ಅಕ್ಷಮ್ಯ | ಸಂಸದ ಗೋವಿಂದ ಕಾರಜೋಳ

ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಲು ಜುಲೈ ೩ರಂದು ಡಾ.ಶ್ರೀ. ಶಿವಮೂರ್ತಿ ಮುರುಘಾ ಶರಣರು ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ.

ಶ್ರೀಗಳ ವಿರುದ್ಧದ ಫೋಕ್ಸೋ ಪ್ರಕರಣ ಸಂಬಂಧ ಸೋಮವಾರ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ನಡೆಸಿದ್ದು, ಶಿವಮೂರ್ತಿ ಮುರುಘಾ ಶರಣರ ಹೇಳಿಕೆಗೆ ಜುಲೈ 3ರಂದು ದಿನಾಂಕ ನಿಗದಿ ಮಾಡಿದೆ. ಮುರುಘಾಶ್ರೀ ಖುದ್ದಾಗಿ ಹಾಜರಾಗಿ ಹೇಳಿಕೆ ದಾಖಲಿಗೆ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮುರುಘಾಶ್ರೀಗೆ ಶ್ರವಣದೋಷ ಹಿನ್ನೆಲೆಯಲ್ಲಿ ವಿಸಿ ಬದಲು ಖುದ್ದಾಗಿ ಬರಲು ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | ಜೂನ್‌ 30 | ಯಾವ ಅಡಿಕೆಗೆ ಎಷ್ಟು ರೇಟ್‌

ಫೋಕ್ಸೋ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮುರುಘಾಶ್ರೀಗೆ ಕರ್ನಾಟಕ ಹೈಕೋರ್ಟ್, ಈಗಾಗಲೇ ಷರತ್ತುಬದ್ಧ ಜಾಮೀನು ನೀಡಿದೆ. ಆದರೆ ಮುರುಘಾಶ್ರೀಗೆ ಚಿತ್ರದುರ್ಗ ಜಿಲ್ಲೆ ಪ್ರವೇಶಿಸಿದಂತೆ ಷರತ್ತು ವಿಧಿಸಿದ್ದು, ಇದೀಗ ವಿಡಿಯೋ ಕಾನ್ಫರೆನ್ಸ್ ಬದಲು ಖುದ್ದಾಗಿ ಬಂದು ಹೇಳಿಕೆ ದಾಖಲಿಸಲು ಕೋರ್ಟ್ ದಿನ ನಿಗಧಿ ಮಾಡಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurga newsCourtDavangereHigh CourtKannada NewsMuruga SharanPOCSOಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ದಾವಣಗೆರೆನ್ಯಾಯಾಲಯಪೋಕ್ಸೋಮುರುಘಾ ಶರಣರುವಿಚಾರಣೆಹೈಕೋರ್ಟ್‌
Share This Article
Facebook Email Print
Previous Article ಕುಡಿಯುವ ನೀರಿಗೆ ಅಡ್ಡಿ ಮಾಡುವುದು ಅಕ್ಷಮ್ಯ | ಸಂಸದ ಗೋವಿಂದ ಕಾರಜೋಳ
Next Article ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಕುಡಿಯುವ ನೀರಿಗೆ ಅಡ್ಡಿ ಮಾಡುವುದು ಅಕ್ಷಮ್ಯ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up