By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Sanehalli; ಸಾಣೇಹಳ್ಳಿ ರಾಷ್ಟ್ರೀಯ ನಾಟಕೊತ್ಸವಕ್ಕೆ ದಿನಾಂಕ ನಿಗಧಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Sanehalli; ಸಾಣೇಹಳ್ಳಿ ರಾಷ್ಟ್ರೀಯ ನಾಟಕೊತ್ಸವಕ್ಕೆ ದಿನಾಂಕ ನಿಗಧಿ

ಹೊಸದುರ್ಗ

Sanehalli; ಸಾಣೇಹಳ್ಳಿ ರಾಷ್ಟ್ರೀಯ ನಾಟಕೊತ್ಸವಕ್ಕೆ ದಿನಾಂಕ ನಿಗಧಿ

News Desk Chitradurga News
Last updated: 26 September 2024 20:41
News Desk Chitradurga News
9 months ago
Share
ಸಾಣೇಹಳ್ಳಿಯ ಶ್ರೀ ಗುರು ಬಸವ ಮಹಾಮನೆಯಲ್ಲಿ ನಡೆದ ಪೂರ್ವಸಿದ್ಧತಾ ಸಭೆ
ಸಾಣೇಹಳ್ಳಿಯ ಶ್ರೀ ಗುರು ಬಸವ ಮಹಾಮನೆಯಲ್ಲಿ ನಡೆದ ಪೂರ್ವಸಿದ್ಧತಾ ಸಭೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 26 SEPTEMBER 2024

ಹೊಸದುರ್ಗ: ಸಾಣೇಹಳ್ಳಿ(Sanehalli)ಯಲ್ಲಿ ನವೆಂಬರ್ 4 ರಿಂದ 9 ರವರೆಗೆ ಆರು ದಿನಗಳ ಕಾಲ ರಾಷ್ಟ್ರೀಯ ನಾಟಕೋತ್ಸವ(Drama) ನಡೆಯಲಿದೆ ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಹೇಳಿದರು.

ಕ್ಲಿಕ್ ಮಾಡಿ ಓದಿ: VA protest: ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ಆರಂಭ | ಕೆಲಸದ ಒತ್ತಡ ತಗ್ಗಿಸಲು ಆಗ್ರಹ | ಮೂಲ ಸೌಲಭ್ಯ ಕಲ್ಪಿಸಲು ಒತ್ತಾಯ

ಸಾಣೇಹಳ್ಳಿಯ ಶ್ರೀ ಗುರು ಬಸವ ಮಹಾಮನೆಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದರು.

ಶ್ರೀ ಶಿವಕುಮಾರ ಬಯಲು ರಂಗಮಂದಿರದಲ್ಲಿ ಮುಖ್ಯ ವೇದಿಕೆ ಕಾರ್ಯಕ್ರಮ ಮತ್ತು ನಾಟಕಗಳ ಪ್ರದರ್ಶನ ನಡೆಯಲಿವೆ.

ಎಸ್ ಎಸ್ ಒಳಾಂಗಣ ರಂಗಮಂದಿರದಲ್ಲಿ ಮಧ್ಯಾಹ್ನದ ನಾಟಕ ಪ್ರದರ್ಶನಗಳು ಮತ್ತು ಮುಖ್ಯವಿಚಾರ ಸಂಕಿರಣದ ಕಾರ್ಯಕ್ರಮಗಳು ನಡೆಯಲಿವೆ. ಶಿವಕುಮಾರ ರಂಗಮಂದಿರದಲ್ಲಿ ಪ್ರತಿದಿನ ಬೆಳಗ್ಗೆ ಪ್ರಾರ್ಥನಾ ಕಾರ್ಯಕ್ರಮಗಳು ಜರುಗಲಿವೆ.

ನಾಟಕೋತ್ಸವದಲ್ಲಿ ಶಿವಸಂಚಾರದ 3 ನಾಟಕಗಳು ಮತ್ತು ಪರಭಾಷೆಯ ನಾಟಕಗಳೂ ಸೇರಿದಂತೆ ನಾಟಕಗಳು ಪ್ರದರ್ಶನಗೊಳ್ಳುವವು. ಪ್ರತಿದಿನದ ವಿಚಾರ ಮಾಲಿಕೆ, ವಚನ ಸಂಗೀತ, ನೃತ್ಯರೂಪಕ, ಸಾಧಕರಿಗೆ ಅಭಿನಂದನೆ, ರಾಜಕೀಯ ನೇತಾರರ, ವಿದ್ವಜನರ, ಚಿಂತಕರ ಮಾತುಗಳು, ಸ್ವಾಮೀಜಿಗಳ ಆಶೀರ್ವಚನ, ಶಿವಕುಮಾರ ಪ್ರಶಸ್ತಿ ಪ್ರದಾನ ಮುಂಸಾಣೇಹಳ್ಳಿತಾದ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ ನಡೆಯಲಿವೆ.

ಕ್ಲಿಕ್ ಮಾಡಿ ಓದಿ: Audition; ZEE ಕನ್ನಡದಿಂದ ‌ಸರಿಗಮಪ ಆಡಿಷನ್‌ ಚಿತ್ರದುರ್ಗದಲ್ಲಿ | ಯಾರೆಲ್ಲಾ ಭಾಗವಹಿಸಬಹುದು ಗೊತ್ತಾ

ಅತಿಥಿಗಳು, ಸ್ವಾಮಿಗಳು, ಆಯ್ದುಕೊಳ್ಳಬಹುದಾದ ವಿಚಾರಗಳು, ನಾಟಕಗಳ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಎಸ್.ಕೆ.ಪರಮೇಶ್ವರಯ್ಯ, ತಾಲ್ಲೂಕು ಸಾಧು ಸದ್ಧರ್ಮ ವೀರಶೈವ ಸಮಾಜದ ಅಧ್ಯಕ್ಷ ಎಸ್.ಸಿದ್ಧಪ್ಪ, ಎ.ಸಿ.ಚಂದ್ರಣ್ಣ, ಹೆಬ್ಬಳ್ಳಿ ಮಲ್ಲಿಕಾರ್ಜುನ್, ಕಾಟೇಹಳ್ಳಿ ಶಿವಕುಮಾರ್, ಬನ್ಸಿಹಳ್ಳಿ ಅಜ್ಜಪ್ಪ, ಬಿ.ಪಿ ಓಂಕಾರಪ್ಪ, ಕೆ.ಬಸವರಾಜ್, ತಿಮ್ಮಜ್ಜ, ಸಿದ್ಧಯ್ಯ, ಕೃಷ್ಣಮೂರ್ತಿ ಸಾಣೇಹಳ್ಳಿ ಮತ್ತು ಸುತ್ತಮುತ್ತಲು ಗ್ರಾಮಸ್ಥರು, ಕಲಾಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ವೇಳೆ ನಾಟಕೋತ್ಸವಕ್ಕೆ ಅಜ್ಜಂಪುರದ ಎ.ಸಿ.ಚಂದ್ರಪ್ಪ 18 ಕ್ವಿಂಟಾಲ್ ಈರುಳ್ಳಿಯನ್ನು ಶ್ರೀಮಠಕ್ಕೆ ನೀಡಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesfixedHosadurgaKannada Latest NewsKannada Newsಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದಿನಾಂಕನಿಗಧಿರಾಷ್ಟ್ರೀಯ ನಾಟಕೊತ್ಸವಸಾಣೇಹಳ್ಳಿಹೊಸದುರ್ಗ
Share This Article
Facebook Email Print
Previous Article SP Ranjith Kumar Bandaru Shobhayatre: ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಪೊಲೀಸ್ ಸರ್ಪಗಾವಲು
Next Article arecanut price list AdikeRAte: ಅಡಿಕೆ ಧಾರಣೆ | ಯಾವ ಅಡಿಕೆಗೆ ಎಷ್ಟು ರೇಟ್
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up