CHITRADURGA NEWS | 18 JUNE 2024
ಚಿತ್ರದುರ್ಗ: ದಾವಣಗೆರೆ ಲೋಕಸಭಾ ಕ್ಷೇತದ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರು ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಇದನ್ನೂ ಓದಿ: ಚಂದ್ರವಳ್ಳಿ ಹಾಗೂ ಈದ್ಗಾ ಮೈದಾನದಲ್ಲಿ ಬಕ್ರಿದ್ ಹಬ್ಬ ಆಚರಣೆ
ಮಠಕ್ಕೆ ಭೇಟಿ ನೀಡಿದ ಅವರು ಸಿರಿಗೆರೆ ಮಠದ ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗೆ ಭಕ್ತಿಪೂರ್ವಕ ಗೌರವ ಸಲ್ಲಿಸಿದರು.
ನಂತರ ಸಿರಿಗೆರೆ ಶ್ರೀಗಳು ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಅಭಿನಂದಿಸಿ, ದಾವಣಗೆರೆ ಜಿಲ್ಲೆಯಲ್ಲಿ ಜನರ ಆಶಯದಂತೆ ತಾವು ಗೆಲುವು ಸಾಧಿಸಿದ್ದು, ನಿಮ್ಮ ಮೇಲೆ ಜನರು ಇಟ್ಟಿರುವ ಭರವಸೆಯನ್ನು ಸಾಕಾರಗೊಳಿಸಿ ಎಂದು ಆಶೀರ್ವದಿಸಿದರು.
ಇದನ್ನೂ ಓದಿ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೆ.ಜಿ.ಬಸವನಗೌಡ, ಹಾಲವರ್ತಿ ಮಹೇಶಪ್ಪ , ಕೆ.ಜಿ.ವೀರಬಸಪ್ಪ, ಗಿರಿಜಮ್ಮ, ಹರೀಶ್ ಕೆ.ಎಲ್ ಬಸಾಪುರ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number