CHITRADURGA NEWS | 04 NOVEMBER 2024
ಹೊಸದುರ್ಗ: ತಾಲೂಕಿನ ಹಿರಿಯ ಪತ್ರಕರ್ತ ಹಾಗೂ ಪತ್ರಕೋದ್ಯಮದ ಭೀಷ್ಮ ಎಂದೇ ಖ್ಯಾತರಾಗಿದ್ದ ಸಂಜೀವಮೂರ್ತಿ(76) ಸೋಮವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ(death news).
ಕ್ಲಿಕ್ ಮಾಡಿ ಓದಿ: AdikeRate: ಅಡಿಕೆ ಧಾರಣೆ | ನವೆಂಬರ್ ಮೊದಲ ವಾರದ ಅಡಿಕೆ ರೇಟ್
ಪತ್ನಿ, ಒಬ್ಬ ಪುತ್ರ, ಒಬ್ಬಳು ಪುತ್ರಿ ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಸುಮಾರು 50 ವರ್ಷಗಳ ಸುದೀರ್ಘ ಕಾಲ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ.
ಗರುಡಧ್ವಜ, ಸಂಯುಕ್ತ ಕರ್ನಾಟಕ, ನಗರವಾಣಿ, ಪ್ರಿಯಾ ಪತ್ರಿಕೆಗಳಿಗೆ ವರದಿಗಾರಿಕೆ ಮಾಡಿದ್ದರು. ತಮ್ಮದೇ ಸಂಪಾದಕತ್ವದಲ್ಲಿ ಹೊಸದುರ್ಗ ಬಿಂಬ ಎಂಬ ವಾರಪತ್ರಿಕೆಯನ್ನು ಮುನ್ನಡೆಸುತ್ತಿದ್ದರು.
ಕ್ಲಿಕ್ ಮಾಡಿ ಓದಿ: City Council: ನಿಮ್ಮ ನಿವೇಶನ ಸ್ವಚ್ಛಗೊಳಿಸದಿದ್ದರೆ ದಂಡ ಖಚಿತ | ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ
ಇವರ ಅಂತ್ಯಕ್ರಿಯೆ ಸೋಮವಾರ ಸಂಜೆ ಬೆಂಗಳೂರಿನಲ್ಲಿ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ನಡೆದಿದೆ ಎಂದು ಮೂಲಗಳು ತಿಳಿಸಿವೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
