By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    9 hours ago
    ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
    ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
    22 hours ago
    ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
    ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
    22 hours ago
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    1 day ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    11 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    1 day ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    2 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    10 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    6 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    9 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    10 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    1 day ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    1 day ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    2 days ago
Reading: ಇಷ್ಟಲಿಂಗ ಜಾತಿ ಕುರುಹು ಅಲ್ಲ | ಶಿವಯೋಗಿ ಸಿ.ಕಳಸದ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಇಷ್ಟಲಿಂಗ ಜಾತಿ ಕುರುಹು ಅಲ್ಲ | ಶಿವಯೋಗಿ ಸಿ.ಕಳಸದ

News Desk Chitradurga News
Last updated: 9 June 2024 11:05
News Desk Chitradurga News
2 years ago
Share
Demonstration of Shiva Yoga Meditation
ಚಿತ್ರದುರ್ಗ ನಗರದ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಶ್ರೀಮಠದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಆಯೋಜಿಸಿದ್ದ ಶಿವಯೋಗ (ಧ್ಯಾನ)ದ ಪ್ರಾತ್ಯಕ್ಷಿಕೆಯ ಸಾನಿಧ್ಯವಹಿಸಿ ಎಸ್‌ಜೆಎಂ ವಿದ್ಯಾಪೀಠ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿದರು.
SHARE

CHITRADURGA NEWS | 09 JUNE 2024
ಚಿತ್ರದುರ್ಗ:‌ ಹಣ ಕೊಟ್ಟು ಅಗತ್ಯ ವಸ್ತು ಖರೀದಿಸಬಹುದೇ ಹೊರತು, ಸುಖ, ಶಾಂತಿ, ನೆಮ್ಮದಿ ಕೊಳ್ಳಲು ಸಾಧ್ಯವಿಲ್ಲ. ಧ್ಯಾನದ ಮೂಲಕ ಮನೋಬಲ, ಆತ್ಮವಿಶ್ವಾಸ, ದೃಢತೆ ಮತ್ತು ಸಮಸ್ಯೆಗಳನ್ನು ಎದುರಿಸಬಹುದಾದ ಶಕ್ತಿಗಳಿಸಬಹುದಾಗಿದೆ ಎಂದು ಎಸ್‌ಜೆಎಂ ವಿದ್ಯಾಪೀಠ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ತಿಳಿಸಿದರು.

ನಗರದ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಶ್ರೀಮಠದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಆಯೋಜಿಸಿದ್ದ ಶಿವಯೋಗ (ಧ್ಯಾನ)ದ ಪ್ರಾತ್ಯಕ್ಷಿಕೆಯ ಸಾನಿಧ್ಯವಹಿಸಿ ಮಾತನಾಡಿದರು.

‘ಆದಿಮಾನವ ಹೇಗೆ ವಿಕಾಸ ಹೊಂದುತ್ತಾ ನಾಗರಿಕ ಮಾನವನಾಗಿದ್ದನೋ ಹಾಗೆ ಹಾಲು ಸಂಸ್ಕಾರ ಹೊಂದುತ್ತಾ ಯಾವ ರೀತಿ ತುಪ್ಪವಾಗುತ್ತದೆಯೋ ಆ ರೀತಿಯಲ್ಲಿ ಮನುಷ್ಯರು ಸಂಸ್ಕಾರವಂತರಾಗಬೇಕು. ಈಗ ಏನೆಲ್ಲವನ್ನು ಮನುಷ್ಯರು ಸಂಪಾದಿಸುವ ಸಾಮರ್ಥ್ಯ ಹೊಂದಿದ್ದಾರೆ. ಆದರೆ ದಯೆ, ಅನುಕಂಪ, ಮಾನವೀಯತೆ, ಪರೋಪಕಾರ ಗುಣಗಳಿಂದ ದೂರವಾಗುತ್ತಿರುವುದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಅಡ್ಡಿಯಾಗಿದೆ. ಇಂತಹ ಸಂದರ್ಭದಲ್ಲಿ ಮುರುಘಾಮಠವು ಜನರ ಬದುಕಿನ ಹಸನಿಗಾಗಿ ಸದಾ ಮಿಡಿಯುತ್ತಾ ಬಂದಿದೆ’ ಎಂದು ನುಡಿದರು.

ಕ್ಲಿಕ್ ಮಾಡಿ ಓದಿ: ಫೋನ್‌ಪೇ ಆ್ಯಕ್ಟಿವೇಷನ್‌ ಕಾಲ್‌ | ಕೆಲವೇ ನಿಮಿಷಕ್ಕೆ ₹1.75 ಲಕ್ಷ ವಂಚನೆ

‘ವಿಜ್ಞಾನ ಹಾಗೂ ತಂತ್ರಜ್ಞಾನದ ಬಲದಿಂದ ಹೊಸ ಹೊಸ ಆವಿಷ್ಕಾರಗಳನ್ನು ಕಂಡು ಹಿಡಿಯುವ ಮೂಲಕ ನಿಧಾನಗತಿಯಲ್ಲಿದ್ದ ಜೀವನ ವಿಧಾನವನ್ನು ಬಹುಬೇಗ ಗುರಿಮುಟ್ಟುವ ಹಂತಕ್ಕೆ ತಲುಪಿರುವುದು ಸರಿಯಷ್ಟೇ. ಉದಾಹರಣೆ ಸಂವಹನ, ಸಂಪರ್ಕ, ಸಾರಿಗೆ, ಕೈಗಾರಿಕೆ, ಕೃಷಿ, ಶಿಕ್ಷಣ ಹೀಗೆ ಅನೇಕ ಕ್ಷೇತ್ರಗಳಲ್ಲಿ ಪ್ರಗತಿಯನ್ನು ಸಾಧಿಸಿರುವುದು ಬೌದ್ಧಿಕ ಬೆಳವಣಿಗೆಗೆ ಪೂರಕ. ಆದರೆ ಆಧ್ಯಾತ್ಮಿಕದ ಔನ್ನತ್ಯವೇರಲು 12ನೇ ಶತಮಾನದಲ್ಲಿ ಬಸವಣ್ಣ ಇಷ್ಟಲಿಂಗ ಎನ್ನುವ ಪರಿಕಲ್ಪನೆಯನ್ನು ಸಂಶೋಧಿಸಿ ಕೊಟ್ಟರು’ ಎಂದು ತಿಳಿಸಿದರು.

Demonstration of Shiva Yoga Meditation 1
ಚಿತ್ರದುರ್ಗ ನಗರದ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಶಿವಯೋಗ (ಧ್ಯಾನ)ದ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದ ಶ್ರೀಮಠದ ನೌಕರರು

‘ವಿಜ್ಞಾನಿಗಳು ತಂತ್ರಜ್ಞರುಗಳು ಕಂಡುಹಿಡಿದ ವಸ್ತುಗಳನ್ನು ನಾವು ಯಾವುದೇ ಜಾತಿ, ಧರ್ಮಭೇದವಿಲ್ಲದೆ ಉಪಯೋಗಿಸುತ್ತೇವೆಯೋ ಹಾಗೆ ಇಷ್ಟಲಿಂಗ ಎನ್ನುವ ಕುರುಹುವಿಗೆ ಆ ಯಾವ ಸಂಕೋಲೆಗಳು ಇಲ್ಲ. ಮನುಷ್ಯರಿಗೆ ಕಷ್ಟ ಬಂದಾಗ ಇನ್ನೊಬ್ಬ ಮಾನವನಿಂದ ಸಹಕಾರ, ನೆರವು ಪಡೆಯುತ್ತೇವೆ. ಆದರೆ ಆ ಸಂದರ್ಭದಲ್ಲಿ ಯಾವ ದೇವರು ಸಹ ದರ್ಶನ ನೀಡಿ ಕಷ್ಟ ಪರಿಹರಿಸಿದ ಉದಾಹರಣೆ ಇಲ್ಲ. ಅದಕ್ಕೇ ಹೇಳುವುದು ಮನುಷ್ಯರೇ ದೇವರು, ತನ್ನರಿವೇ ಗುರು ಎನ್ನುವುದನ್ನು ಬಸವಾದಿ ಶಿವಶರಣರು ಬೋಧಿಸಿದರು’ ಎಂದು ನುಡಿದರು.

ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ ಮಾತನಾಡಿ, ‘ಇಷ್ಟಲಿಂಗ ಇದು ಜಾತಿಯ ಕುರುಹು ಅಲ್ಲ. ನೀತಿ ಪ್ರಧಾನವಾದದ್ದು. ಬಸವಣ್ಣನವರು ವಿಶ್ವದ ಸಂಕೇತವಾಗಿ ನಮ್ಮ ಕರದ ಮೇಲೆ ಆರಾಧಿಸಿ, ಧ್ಯಾನಿಸಿ, ಎದೆಯಲ್ಲಿ ಧರಿಸುವ ಪ್ರೇರಣೆ ನೀಡಿದ್ದಾರೆ’ ಎಂದರು.

ಕ್ಲಿಕ್ ಮಾಡಿ ಓದಿ: ಖರ್ಚಿಲ್ಲದೆ ಪ್ರಕರಣ ಬಗೆಹರಿಸಿಕೊಳ್ಳಿ | ಜಿಲ್ಲಾ ನ್ಯಾಯಾಲಯದಿಂದ ಸುರ್ವಣಾವಕಾಶ

‘ಇಲ್ಲಿ ನಮ್ಮ ಆಹಾರ ಪದ್ಧತಿಗೂ ಇಷ್ಟಲಿಂಗ ಧಾರಣೆಗೂ ಯಾವ ನಿರ್ಬಂಧವಿಲ್ಲ. ದೇಹಕ್ಕೆ ಒಗ್ಗುವಂತ ಆಹಾರವನ್ನು ಸೇವಿಸಿದರೆ ಸಾಕು. ಆಹಾರ ಅವರವರಿಗೆ ಬಿಟ್ಟದ್ದು. ಮಡಿ ಮೈಲಿಗೆ ಅಂತ ಏನೂ ಇಲ್ಲ. ನಮ್ಮ ತಪ್ಪು ಒಪ್ಪುಗಳನ್ನು ನೋಡುವವರು ಯಾರು ಇಲ್ಲ ಅಂತ ತಿಳಿದುಕೊಳ್ಳುವ ಅಗತ್ಯ ಇಲ್ಲ. ನಮ್ಮ ನಡೆ ನುಡಿಯಲ್ಲಿ ವ್ಯತ್ಯಾಸವಾದರೆ ನನ್ನೊಂದಿಗೆ ಭಗವಂತ ಇದ್ದಾನೆ ಎಂಬ ಭಾವ ಇದರಿಂದ ಬರುತ್ತದೆ. ಹಾಗಾಗಿ ನಮ್ಮ ಇಡೀ ಮಠದ ಸಿಬ್ಬಂದಿ ಸಂಸ್ಕಾರಕ್ಕೆ ಒಳಗಾಗಬೇಕು. ಇದರಿಂದ ಮಠ ಹಾಗೆ ನಿಮ್ಮ ಸಂಸಾರಕ್ಕೂ ಒಳ್ಳೆಯದಾಗುತ್ತದೆಂಬ ಸದಾಶಯ ಶ್ರೀಮಠದ್ದಾಗಿದೆ. ಅದಕ್ಕಾಗಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ’ ಎಂದು ಹೇಳಿದರು.

ಆಡಳಿತ ಮಂಡಳಿ ಸದಸ್ಯರಾದ ಎಸ್‌.ಎನ್‌.ಚಂದ್ರಶೇಖರ್, ದಾವಣಗೆರೆ ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಹಾಗೂ ಶ್ರೀಮಠದ ಮುರುಘೇಶ ಸ್ವಾಮೀಜಿ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CasteGoverning BodyKannada NewsShivayogi C. KalasadaSJMಆಡಳಿತ ಮಂಡಳಿಎಸ್‌ಜೆಎಂಕನ್ನಡ ನ್ಯೂಸ್ಜಾತಿಶಿವಯೋಗಿ ಸಿ.ಕಳಸದ
Share This Article
Facebook Email Print
Previous Article cyber money fraud ಫೋನ್‌ಪೇ ಆ್ಯಕ್ಟಿವೇಷನ್‌ ಕಾಲ್‌ | ಕೆಲವೇ ನಿಮಿಷಕ್ಕೆ ₹ 1.75 ಲಕ್ಷ ವಂಚನೆ
Next Article Pandit Puttaraja ಪಂಡಿತ್ ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ | 10 ಕೃತಿಗೆ ಶ್ರೇಷ್ಠ ಕೃತಿ ರತ್ನ ಸಮ್ಮಾನ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
ಮಾರುಕಟ್ಟೆ ಧಾರಣೆ
endometrial cancer that plague women
ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
Life Style
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
ಮುಖ್ಯ ಸುದ್ದಿ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
ಹೊಳಲ್ಕೆರೆ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up