By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹಳ್ಳಿಗಳ ಅಭಿವೃದ್ಧಿ ದೇಶದ ಪ್ರಗತಿಗೆ ಬುನಾದಿ | ಡಾ.ರವಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹಳ್ಳಿಗಳ ಅಭಿವೃದ್ಧಿ ದೇಶದ ಪ್ರಗತಿಗೆ ಬುನಾದಿ | ಡಾ.ರವಿ

ಮುಖ್ಯ ಸುದ್ದಿ

ಹಳ್ಳಿಗಳ ಅಭಿವೃದ್ಧಿ ದೇಶದ ಪ್ರಗತಿಗೆ ಬುನಾದಿ | ಡಾ.ರವಿ

News Desk Chitradurga News
Last updated: 5 April 2025 16:55
News Desk Chitradurga News
3 months ago
Share
ಎಸ್ಆರ್ ಎಸ್ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಾರ್ಷಿಕ ಶಿಬಿರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 05 APRIL 2025

ಚಿತ್ರದುರ್ಗ: ಹಳ್ಳಿಗಳ ಅಭಿವೃದ್ಧಿ ದೇಶದ ಪ್ರಗತಿಗೆ ಬುನಾದಿ ಹಾಗಾಗಿ ಗ್ರಾಮೀಣ ಪ್ರದೇಶಗಳು ಸ್ವಚ್ಛತೆಯಿಂದ ಕೂಡಿರಬೇಕಾದರೆ ನಿಸ್ವಾರ್ಥ ಸೇವಾ ಮನೋಭಾವ ಎಲ್ಲರಲ್ಲೂ ನೆಲೆಸಬೇಕು ಎಂದು ಎಸ್ಆರ್ ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಡಾ.ಟಿ. ಎಸ್.ರವಿ ಹೇಳಿದರು.

Also Read: ಬೆಸ್ಕಾಂ ಎಇಇ ಸೇರಿ ಮೂರು ಜನರಿಗೆ ಜೈಲು ಶಿಕ್ಷೆ | ವಿದ್ಯುತ್‌ ತಗುಲಿ ಬಾಲಕ ಮೃತಪಟ್ಟಿದ್ದ ಪ್ರಕರಣ

ಎಸ್ ಆರ್ ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ಹಮ್ಮಿಕೊಂಡಿದ್ದ ವಿಶೇಷ ವಾರ್ಷಿಕ ಶಿಬಿರ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು.

ಶಿಬಿರಾರ್ಥಿಗಳ ಸೇವಾ ಮನಸ್ಥಿತಿಯು ಮೌಲ್ಯಯುತವಾದದ್ದು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಜಿ.ಪಿ.ನಂದನ್ ಶಿಬಿರದ ಉದ್ದೇಶ ಮತ್ತು ಗುರಿ ಸಾರ್ಥಕತೆ ಹೊಂದಲು ಶಿಬಿರಾರ್ಥಿಗಳ ನಿಸ್ವಾರ್ಥ ಸೇವೆ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 

ಎನ್ ಎಸ್ ಎಸ್ ಕಾರ್ಯಕ್ರಮ ಆಧಿಕಾರಿಗಳಾದ ದೇವೇಂದ್ರಪ್ಪ ಕೆ ಕುಂಚಿಗನಾಳ್, ಮಾಜಿ ಸೈನಿಕಾರದ ಜಯಣ್ಣ ಮಾತನಾಡಿದರು.

ಈ ಸಂದರ್ಭದಲ್ಲಿ ಸಾಧನ ಅಭಿಷೇಕ್, ಊರಿನ ಯುವ ಮುಖಂಡರಾದ ರಘುರಾಂ, ಕಲ್ಲಿನಾಥ್, ಸಹ ಶಿಬಿರಾಧಿಕಾರಿ ಜೆ.ರಮೇಶ್, ಗ್ರಂಥಪಾಲಕ ಕಿರಣ್ ಕುಮಾರ್ ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Annual CampChitradurgaChitradurga newsChitradurga UpdatesKannada Latest NewsKannada NewsNSS UnitSRS Collegeಎನ್ ಎಸ್ ಎಸ್ ಘಟಕಎಸ್ಆರ್ ಎಸ್ ಕಾಲೇಜುಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ವಾರ್ಷಿಕ ಶಿಬಿರ
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 
Next Article GOVINDA KARAJOLA ಗೋವಿಂದ ಕಾರಜೋಳ ಭಾಷಣಕ್ಕೆ ಆಕ್ಷೇಪ | ಆರೆಸ್ಸೆಸ್ಸ್‌, ಮೋಹನ್‌ ಭಾಗವತ್‌ ಹೆಸರಿಗೆ ತಕರಾರು
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up