By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Gaurasandra Maramma; ಹೊಳಲ್ಕೆರೆ ರಸ್ತೆಯ ಗೌರಸಂದ್ರ ಮಾರಮ್ಮ ದೇವಿಯ ಅಲಂಕಾರಕ್ಕೆ ಮನಸೋತ ಭಕ್ತರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Gaurasandra Maramma; ಹೊಳಲ್ಕೆರೆ ರಸ್ತೆಯ ಗೌರಸಂದ್ರ ಮಾರಮ್ಮ ದೇವಿಯ ಅಲಂಕಾರಕ್ಕೆ ಮನಸೋತ ಭಕ್ತರು

ಮುಖ್ಯ ಸುದ್ದಿ

Gaurasandra Maramma; ಹೊಳಲ್ಕೆರೆ ರಸ್ತೆಯ ಗೌರಸಂದ್ರ ಮಾರಮ್ಮ ದೇವಿಯ ಅಲಂಕಾರಕ್ಕೆ ಮನಸೋತ ಭಕ್ತರು

News Desk Chitradurga News
Last updated: 17 September 2024 19:54
News Desk Chitradurga News
10 months ago
Share
ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ವಿಶೇಷ ಅಲಂಕಾರ
ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ವಿಶೇಷ ಅಲಂಕಾರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 17 SEPTEMBER 2024 

ಚಿತ್ರದುರ್ಗ: ನಗರದ ಹೊಳಲ್ಕೆರೆ ರಸ್ತೆಯಲ್ಲಿ ನೆಲೆಸಿರುವ ಶ್ರೀ ಗೌರಸಂದ್ರ ಮಾರಮ್ಮ(Gaurasandra Maramma) ದೇವಿಯ ಜಾತ್ರಾ ಮಹೋತ್ಸವ(jathra mahothsava) ಮಂಗಳವಾರ ಅದ್ಧೂರಿಯಾಗಿ ನೆರವೇರಿತು.

ಕ್ಲಿಕ್ ಮಾಡಿ ಓದಿ: Short circuit: ಶಾರ್ಟ್‌ ಸರ್ಕೀಟ್‌ | ಎಲೆಕ್ಟ್ರಿಕಲ್ ಪರಿಕರಗಳಿಗೆ ಹಾನಿ

ಮಹೋತ್ಸವದ ಅಂಗವಾಗಿ ಮಂಗಳವಾರ ದೇವಿಗೆ ವಿಶೇಷ ಅಲಂಕಾರದೊಂದಿಗೆ ಪೂಜೆ, ಹಿಟ್ಟಿನ ಆರತಿ ಸೇವೆ ನಡೆಯಿತು.

ಜಾತ್ರಾ ಮಹೋತ್ಸವದ ಪ್ರಯುಕ್ತ ಗರ್ಭಗುಡಿಯ ದೇವಿಯ ಮೂರ್ತಿಗೆ ಆಭರಣಗಳು ಸೇರಿದಂತೆ ನಾನಾ ವಿನ್ಯಾಸಗಳ ವೈವಿದ್ಯಮಯ ಸೀರೆಗಳನ್ನು ಪೋಣಿಸಿ ಹಾಗೂ ಬಗೆ ಬಗೆಯ ಪುಷ್ಪಗಳಿಂದ ಮನಮೋಹಕವಾಗಿ ಸಿಂಗರಿಸಲಾಗಿತ್ತು. ಅದೇ ರೀತಿ ಉತ್ಸವ ಮೂರ್ತಿಗೂ ನಾನಾ ಪುಷ್ಪಗಳಿಂದ ಸುಂದರವಾಗಿ ಅಲಂಕಾರ ಮಾಡಲಾಗಿತ್ತು.

ಬೆಳಗ್ಗೆಯಿಂದ ರಾತ್ರಿವರೆಗೆ ನಗರದ ನಾನಾ ಬಡಾವಣೆಗಳ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ, ಸರದಿ ಸಾಲಿನಲ್ಲಿ ನಿಂತು ಹೂವು, ಹಣ್ಣು, ಕಾಯಿ, ಅಕ್ಕಿ, ಬೇಳೆ, ಬೆಲ್ಲ ಮೀಸಲು ಅರ್ಪಿಸಿ, ಭಕ್ತಿ ಸಮರ್ಪಿಸಿದರು. ಕೆಲ ಭಕ್ತರು ಬೇವಿನ ಸೀರೆ ಹುಟ್ಟು ಹರಕೆ ತೀರಿಸಿದರು.

ಕ್ಲಿಕ್ ಮಾಡಿ ಓದಿ: POLICE: ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೇನ್ ಪರ ಘೋಷಣೆ, ಭಾವುಟ ಪ್ರದರ್ಶನ | ನಗರ ಠಾಣೆಯಲ್ಲಿ ದೂರು ದಾಖಲು

ಚಳ್ಳಕೆರೆ ತಾಲೂಕಿನ ಗೌರಸಂದ್ರ ಮಾರಮ್ಮ ದೇವಿಯ ಜಾತ್ರೆ ನಡೆದು 15 ದಿನಕ್ಕೆ ಜಿಲ್ಲಾ ಕೇಂದ್ರ ಚಿತ್ರದುರ್ಗದ ದೇವಸ್ಥಾನದಲ್ಲೂ ಒಂದು ವಾರ ಕಾಲ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ.

ಈಗಾಗಲೇ ಕಳೆದ ಶುಕ್ರವಾರ ರಂದು ವದಲಿಂಗಿತ್ತಿ ಶಾಸ್ತçದ ಬಳಿಕ ಸೆ.16ರ ರಾತ್ರಿ ಐತಿಹಾಸಿಕ ಚಂದ್ರವಳ್ಳಿ ಕೆರೆಯಲ್ಲಿ ಹೊಳೆ ಪೂಜೆ ನೆರವೇರಿಸಲಾಯಿತು. ಮಂಗಳವಾರ ಹಿಟ್ಟಿನ ಆರತಿ, ಬೇವಿನ ಸೀರೆ ನೆರವೇರಿದ್ದು, ಸೆ.18ರ ರಾತ್ರಿ 8 ಗಂಟೆಗೆ ಅಗ್ನಿಕುಂಡ, ಸೆ.19ರ ಬೆಳಗ್ಗೆ 11ಕ್ಕೆ ಓಕಳಿ ಕಾರ್ಯ ನಡೆಯಲಿದ್ದು, ನಂತರ ಮುರುಘರಾಜೇಂದ್ರ ಮಠ ಮತ್ತು ಭಕ್ತಾಧಿಗಳ ಮನೆಗಳಲ್ಲಿ ದೇವಿಗೆ ಪೂಜೆ ಸಲ್ಲಿಸಲಾಗುವುದು ಎಂದು ದೇವಸ್ಥಾನದ ಅರ್ಚಕರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesDecorationdevoteesGaurasandra Maramma DeviJatra MahotsavaKannada Latest Newsಅಲಂಕಾರಕನ್ನಡ ಲೇಟೆಸ್ಟ್ ನ್ಯೂಸ್ಗೌರಸಂದ್ರ ಮಾರಮ್ಮ ದೇವಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಜಾತ್ರಾ ಮಹೋತ್ಸವಭಕ್ತರು
Share This Article
Facebook Email Print
Previous Article ksrtc bus accident ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಅಪಘಾತ
Next Article ಪೊರಕೆ ಹಿಡಿದು ಸ್ವಚ್ಛತೆ ಮಾಡಿದ ಜನಪ್ರತಿನಿಧಿಗಳು  Prime minister; ನರೇಂದ್ರ ಮೋದಿ ಜನ್ಮ ದಿನಾಚರಣೆ | ಪೊರಕೆ ಹಿಡಿದು ಸ್ವಚ್ಛತೆ ಮಾಡಿದ ಜನಪ್ರತಿನಿಧಿಗಳು 
Leave a Comment

Leave a Reply Cancel reply

Your email address will not be published. Required fields are marked *

ಕ್ರೀಡಾ ಪ್ರೋತ್ಸಾಹಧನ | ಸರ್ಕಾರಿ ಶಾಲೆಯಿಂದ ಪ್ರಸ್ತಾವನೆ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
today bhavishya
Astrology: ದಿನ ಭವಿಷ್ಯ | ಜುಲೈ 01 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಮನೆಯಲ್ಲಿ ಶುಭ ಕಾರ್ಯಗಳ ಪ್ರಸ್ತಾಪ, ನಿರುದ್ಯೋಗಿಗಳಿಗೆ ಶುಭ ಸುದ್ದಿ
Dina Bhavishya
ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up