By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Retired employees; ಕಪ್ಪು ಪಟ್ಟಿ ಧರಿಸಿ ನಿವೃತ್ತ ನೌಕರರಿಂದ ಧರಣಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Retired employees; ಕಪ್ಪು ಪಟ್ಟಿ ಧರಿಸಿ ನಿವೃತ್ತ ನೌಕರರಿಂದ ಧರಣಿ

ಮುಖ್ಯ ಸುದ್ದಿ

Retired employees; ಕಪ್ಪು ಪಟ್ಟಿ ಧರಿಸಿ ನಿವೃತ್ತ ನೌಕರರಿಂದ ಧರಣಿ

News Desk Chitradurga News
Last updated: 1 October 2024 19:05
News Desk Chitradurga News
9 months ago
Share
ಕಪ್ಪು ಪಟ್ಟಿ ಧರಿಸಿ ನಿವೃತ್ತ ನೌಕರರಿಂದ ಧರಣಿ
ಕಪ್ಪು ಪಟ್ಟಿ ಧರಿಸಿ ನಿವೃತ್ತ ನೌಕರರಿಂದ ಧರಣಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 01 OCTOBER 2024

ಚಿತ್ರದುರ್ಗ: ಡಿ.ಸಿ.ಆರ್.ಜೆ. ಕಮ್ಯುಟೇಷನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು 7ನೇ ವೇತನ ಆಯೋಗದ ಅನುಸಾರ ನೀಡಲು ಪರಿಷ್ಕøತ ಆದೇಶ ಹೊರಡಿಸುವಂತೆ ಕರ್ನಾಟಕ ನಿವೃತ್ತ ನೌಕರರ(Retired employees) ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಮಂಗಳವಾರ ಕಪ್ಪು ಪಟ್ಟಿ ಧರಿಸಿ ಧರಣಿ ನಡೆಸಲಾಯಿತು.

ಕ್ಲಿಕ್ ಮಾಡಿ ಓದಿ: Videography; ವೀಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

ದಿನಾಂಕ : 1-7-2022 ರಿಂದ 31-7-2024 ರ ಅವಧಿಯಲ್ಲಿ ನಿವೃತ್ತರಾದ ನೌಕರರು ಏಳನೆ ವೇತನ ಆಯೋಗದ ಅನುಸಾರ ನಿವೃತ್ತಿ ಆರ್ಥಿಕ ಸೌಲಭ್ಯದಿಂದ ವಂಚಿತರಾಗಿದ್ದು, ಆರನೇ ವೇತನ ಆಯೋಗದಂತೆ ನಿವೃತ್ತಿ ಸೌಲಭ್ಯ ದೊರಕುತ್ತಿದೆ.

ಡಿ.ಸಿ.ಆರ್.ಜಿ. ಕಮ್ಯುಟೇಷನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೆ ವೇತನ ಆಯೋಗದ ಲೆಕ್ಕಾಚಾರದಂತೆ ನೀಡುವಂತೆ ನಿವೃತ್ತ ನೌಕರರು ತಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟರು.

ಕ್ಲಿಕ್ ಮಾಡಿ ಓದಿ: Horticulture Department; ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ನಿವೃತ್ತ ನೌಕರರ ವೇದಿಕೆ ರಾಜ್ಯ ಸಂಚಾಲಕ ಹೆಚ್.ಗೋವಿಂದಯ್ಯ, ಜಿಲ್ಲಾ ಸಂಚಾಲಕರುಗಳಾದ ಡಿ.ಟಿ.ಜಗನ್ನಾಥ್, ಸುಗೇಂದ್ರನಾಯ್ಕ, ನಾಗರಾಜಪ್ಪ, ಪದ್ಮಾವತಿ, ಬಿ.ಕೆ.ಹನುಮಂತಪ್ಪ, ನೀಲಕಂಠಾಚಾರ್, ಡಿ.ದಯಾನಂದ, ರಮೇಶ್ ಮಧುರಿ ಸೇರಿದಂತೆ ನೂರಾರು ನಿವೃತ್ತ ನೌಕರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:7th pay7ನೇ ವೇತನblack beltChitradurgaChitradurga newsChitradurga UpdatesDharaniKannada Latest NewsKannada NewsRetired employeeಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕಪ್ಪು ಪಟ್ಟಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಧರಣಿನಿವೃತ್ತ ನೌಕರ
Share This Article
Facebook Email Print
Previous Article jayadeva guru Jayadeva Guru: ಜಯದೇವ ಶ್ರೀಗಳ ಬೆಳ್ಳಿ ಪ್ರತಿಮೆ | ಅ.5 ರಂದು ಲೋಕಾರ್ಪಣೆ
Next Article ADGP ಚಂದ್ರಶೇಖರ್‍ ಅಮಾನತುಗೊಳಿಸಿ ಸೂಕ್ತ ತನಿಖೆಗೆ ಜೆಡಿಎಸ್ ಆಗ್ರಹ  ADGP ಚಂದ್ರಶೇಖರ್‍ ಅಮಾನತುಗೊಳಿಸಿ ಸೂಕ್ತ ತನಿಖೆಗೆ ಜೆಡಿಎಸ್ ಆಗ್ರಹ 
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up