By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ನಿರುದ್ಯೋಗಿಗಳಿಗೆ ಉದ್ಯೋಗ | ನೇರ ನೇಮಕಾತಿ ಸಂದರ್ಶನ ಏ.19ಕ್ಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ನಿರುದ್ಯೋಗಿಗಳಿಗೆ ಉದ್ಯೋಗ | ನೇರ ನೇಮಕಾತಿ ಸಂದರ್ಶನ ಏ.19ಕ್ಕೆ

ಮುಖ್ಯ ಸುದ್ದಿ

ನಿರುದ್ಯೋಗಿಗಳಿಗೆ ಉದ್ಯೋಗ | ನೇರ ನೇಮಕಾತಿ ಸಂದರ್ಶನ ಏ.19ಕ್ಕೆ

News Desk Chitradurga News
Last updated: 16 April 2025 08:03
News Desk Chitradurga News
2 months ago
Share
ಸಾಂದರ್ಭಿಕ ಚಿತ್ರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 16 APRIL 2025

ಚಿತ್ರದುರ್ಗ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಏಪ್ರಿಲ್ 19ರಂದು ಬೆಳಿಗ್ಗೆ 10 ರಿಂದ 2 ರವರೆಗೆ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.

Also Read: ಏಪ್ರಿಲ್ 21 ರಂದು ಆರೋಗ್ಯ ಸಂಜೀವಿನ ಯೋಜನೆ ಜಾರಿ | ಸಿ.ಎಸ್.ಷಡಾಕ್ಷರಿ

ಈ ಮೇಳದಲ್ಲಿ 03ಕ್ಕೂ ಹೆಚ್ಚಿನ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ 5 ಬಯೋಡಾಟಾ ಪ್ರತಿಗಳು, ಫೋಟೋಸ್, ವಿದ್ಯಾರ್ಹತೆಯ ಜೆರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬೇಕು.

ಅಕ್ಕ-ತಂಗಿ ಭೇಟಿ ಉತ್ಸವದ ವೀಡಿಯೋ ನೋಡಿ: 

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಉದ್ಯೋಗ ವಿನಿಮಯ ಕೇಂದ್ರ ಕಚೇರಿ, ಚಿತ್ರದುರ್ಗ ದೂರವಾಣಿ ಸಂಖ್ಯೆ 7022459064, 9945587060, 8105619020 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Also Read: ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಪರಿಶೀಲನೆ | ಶಾಸಕ ಕೆ.ಸಿ.ವಿರೇಂದ್ರ (ಪಪ್ಪಿ)

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesEmployment ExchangeInterviewKannada Latest NewsKannada Newsprivate companyRecruitmentಉದ್ಯೋಗ ವಿನಿಮಯ ಕೇಂದ್ರಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಖಾಸಗಿ ಕಂಪನಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನೇಮಕಾತಿಸಂದರ್ಶನ
Share This Article
Facebook Email Print
Previous Article Sister-Sister Visitation Festival ಶಕ್ತಿ ದೇವತೆಗಳ ಸಂಗಮ | ಅಕ್ಕ-ತಂಗಿ ಭೇಟಿ ಉತ್ಸವದ ಸೊಬಗು
Next Article K.T. Thippeswamy ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ತಿಪ್ಪೇಸ್ವಾಮಿ ಆಯ್ಕೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up