CHITRADURGA NEWS | 11 SEPTEMBER 2026
ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಆಗುವ ವಾಣಿವಿಲಾಸ ಸಾಗರ( ಮಾರಿ ಕಣಿವೆ) ಜಾಕ್ ವೆಲ್ ಮೋಟಾರು ದುರಸ್ಥಿ ಕೆಲಸ ಸೆ.9 ರಿಂದ ಸೆ.15 ವರೆಗೆ ನಡೆಯಲಿದೆ. ಈ ಹಿನ್ನಲೆಯಲ್ಲಿ ನಗರದ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ: 4 KG ಗಾಂಜಾ ಜಪ್ತಿ | ಆರೋಪಿ ಬಂಧನ
ಸದರಿ ದಿನಗಳಂದು ಸಾರ್ವಜನಿಕರು ತಮ್ಮ ಪ್ರದೇಶದ ಕೊಳವೆ ಬಾವಿಗಳ ನೀರನ್ನು ಮತ್ತು ಆರ್.ಓ.ಪ್ಲಾಂಟ್ ಘಟಕದ ನೀರನ್ನು ಬಳಸುವಂತೆ ಹಾಗೂ ನೀರನ್ನು ಮಿತವಾಗಿ ಉಪಯೋಗಿಸುವಂತೆ ಪೌರಾಯುಕ್ತೆ ಲಕ್ಷ್ಮಿ ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

