CHITRADURGA NEWS | 22 JULY 2024
ಹೊಳಲ್ಕೆರೆ: ರಾಮಗಿರಿ ಹೋಬಳಿಯ ಬಿದರಕೆರೆ ಲಂಬಾಣಿಹಟ್ಟಿ ಗ್ರಾಮದಲ್ಲಿ ಮಳೆಗೆ ಮನೆ ಬಿದ್ದು ಮೃತಪಟ್ಟ ಜಯಾನಾಯ್ಕ ಕುಟುಂಬಕ್ಕೆ ಶಾಸಕ ಎಂ.ಚಂದ್ರಪ್ಪ ಸಾಂತ್ವಾನ ಹೇಳಿ ಪರಿಹಾರದ ಚೆಕ್ ನೀಡಿದರು.
ಇದನ್ನೂ ಓದಿ: Accident; ಕಾರು-ಬೈಕ್ ನಡುವೆ ಭೀಕರ ಅಪಘಾತ | ಡಿಕ್ಕಿ ರಭಸಕ್ಕೆ ಎರಡು ತುಂಡಾದ ಬೈಕ್ | ಸವಾರ ಸ್ಥಳದಲ್ಲೇ ಸಾವು

ಈ ವೇಳೆ ತಹಸಿಲ್ದಾರ್ ಬಿ.ಬಿ.ಫಾತಿಮಾ ಸೇರಿದಂತೆ ಇತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
