By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    1 hour ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    1 hour ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    1 hour ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    14 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    12 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    1 hour ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    18 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    31 minutes ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    1 hour ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ಜಿಲ್ಲಾ ಮಟ್ಟದ ಸರಸ್ ಮೇಳ | ಉತ್ಪನ್ನಗಳ ಬ್ರ್ಯಾಂಡಿಂಗ್, ಹಣಕಾಸು, ಮಾರುಕಟ್ಟೆ ನಿರ್ವಹಣೆಗೆ ಆದ್ಯತೆ ನೀಡಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲಾ ಮಟ್ಟದ ಸರಸ್ ಮೇಳ | ಉತ್ಪನ್ನಗಳ ಬ್ರ್ಯಾಂಡಿಂಗ್, ಹಣಕಾಸು, ಮಾರುಕಟ್ಟೆ ನಿರ್ವಹಣೆಗೆ ಆದ್ಯತೆ ನೀಡಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

News Desk Chitradurga News
Last updated: 2 March 2024 06:47
News Desk Chitradurga News
3 years ago
Share
ಸರಸ್ ಮೇಳದಲ್ಲಿ ಶಾಸಕ ವೀರೇಂದ್ರ ಪಪ್ಪಿ, ಜಿ.ಪಂ. ಸಿಇಓ ಎಸ್.ಜೆ. ಸೋಮಶೇಖರ್
ಸರಸ್ ಮೇಳದಲ್ಲಿ ಶಾಸಕ ವೀರೇಂದ್ರ ಪಪ್ಪಿ, ಜಿ.ಪಂ. ಸಿಇಓ ಎಸ್.ಜೆ. ಸೋಮಶೇಖರ್
SHARE

CHITRADURGA NEWS | 02 MARCH 2024

ಚಿತ್ರದುರ್ಗ: ಮಹಿಳಾ ಸ್ವ-ಸಹಾಯ ಗುಂಪುಗಳು ದೊಡ್ಡ ಉದ್ದಿಮೆಗಳಾಗುವ ನಿಟ್ಟಿನಲ್ಲಿ ತಮ್ಮ ಉತ್ಪನ್ನಗಳ ಬ್ರ್ಯಾಂಡಿಂಗ್, ಹಣಕಾಸು, ಮಾರುಕಟ್ಟೆ ನಿರ್ವಹಣೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದರು.

ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್.ಆರ್.ಎಲ್.ಎಂ)-ಸಂಜೀವಿನಿ, ಜಿಲ್ಲಾ ಪಂಚಾಯತ್ ವತಿಯಿಂದ ಶುಕ್ರವಾರ ನಗರದ ವಾಸವಿ ಮಹಲ್ ನಲ್ಲಿ ಆಯೋಜಿಸಲಾದ ಎರಡು ದಿನಗಳ ಜಿಲ್ಲಾ ಮಟ್ಟದ ಸರಸ್ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: ಪ್ರತ್ಯೇಕ ಚುನಾವಣೆ ಕಚೇರಿ ತೆರೆದರೆ ನಿರಾಸೆ ಕಟ್ಟಿಟ್ಟ ಬುತ್ತಿ | ಬಿಜೆಪಿ ನಾಯಕ ಪ್ರೀತಂ ಗೌಡ ಎಚ್ಚರಿಕೆ

ಮಹಿಳಾ ಸ್ವ-ಸಹಾಯ ಗುಂಪುಗಳು ತಮ್ಮ ಉತ್ಪನ್ನಗಳನ್ನು ಸುಂದರ ಆಕರ್ಷಕ ಪ್ಯಾಕಿಂಗ್‍ಗಳಲ್ಲಿ ಮಾರಾಟ ನಡೆಸುವುದರೊದೊಂದಿಗೆ ಸ್ಥಳೀಯವಾಗಿ ಪ್ರಚಾರ, ಜಾಹೀರಾತು ಕಾರ್ಯ ಮಾಡಿಕೊಳ್ಳಬೇಕು. ಎಲ್ಲಾ ಅಂತರಾಷ್ಟ್ರೀಯ ಉತ್ಪನ್ನಗಳು ಆರಂಭದಲ್ಲಿ ಸ್ಥಳೀಯ ಮಟ್ಟದಲ್ಲಿ ಉಗಮವಾಗಿ, ಬೃಹದಾಕಾರವಾಗಿ ಬೆಳದಿವೆ.

ಉತ್ಪಾದನೆಗಳ ಮಾರಾಟದಿಂದ ಬರುವ ಲಾಭವನ್ನು ಸಂಪೂರ್ಣವಾಗಿ ಬೇರೆಯದಕ್ಕೆ ಖರ್ಚು ಮಾಡದೆ, ಉದ್ದಿಮೆಯನ್ನು ಮತ್ತಷ್ಟು ಬಲಪಡಿಸಲು ಬಂಡವಾಳವಾಗಿ ಉಪಯೋಗಿಸಿಕೊಳ್ಳಬೇಕು. ಉತ್ಪನ್ನಗಳನ್ನು ಅನಾಮಧೇಯ ಹೆಸರಿನಿಂದ ಮಾರಾಟ ಮಾಡುವ ಬದಲು, ಅದಕ್ಕೊಂದು ಒಳ್ಳೆಯ ಹೆಸರು ನೀಡಿ ಬ್ರ್ಯಾಂಡ್ ಆಗಿ ಪರಿವರ್ತಿಸಬೇಕು.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಬಿಜೆಪಿ ನಾಯಕಿ ಭಾರ್ಗವಿ ದ್ರಾವಿಡ್ ಆರೋಗ್ಯ ವಿಚಾರಿಸಿದ | ಜಿ.ಹೆಚ್.ತಿಪ್ಪಾರೆಡ್ಡಿ

ತಮ್ಮದೆ ಆದ ಚಿಹ್ನೆ ಅಡಿ ಉತ್ಪನ್ನಗಳನ್ನು ಮಾರಾಟ ಮಾಡಿದರೆ, ಬೇರೆಯವರು ಅದನ್ನು ಅನುಕರಿಸಿ ನಕಲು ಉತ್ಪನ್ನಗಳನ್ನು ಮಾರಾಟ ಮಾಡುವುದು ತಪ್ಪುತ್ತದೆ. ಮಾರುಕಟ್ಟೆಯ ಸ್ಪರ್ಧಾತ್ಮಕತೆಯಲ್ಲಿ ಉಳಿಯಬೇಕಾದರೆ ಸ್ವ ಸಹಾಯ ಗುಂಪುಗಳು ತಮ್ಮ ಮಾರುಕಟ್ಟೆ ನೀತಿಯನ್ನು ಬದಲಿಸಿಕೊಳ್ಳಬೇಕು. ಇದರಿಂದ ನಿಮ್ಮ ಉತ್ಪನ್ನಗಳು ಯಶಸ್ವಿಯಾಗಿ ಮಾರುಕಟ್ಟೆಯಲ್ಲಿ ಉಳಿಯುತ್ತವೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಲಹೆ ನೀಡಿದರು.

ಆನ್‍ಲೈನ್ ಮಾರುಕಟ್ಟೆ ವೆಚ್ಚದಾಯಕವಲ್ಲ. ಪ್ರತಿಯೊಬ್ಬರು ಮುಕ್ತವಾಗಿ ತಮ್ಮ ಉತ್ಪನ್ನಗಳನ್ನು ಆನ್‍ಲೈನ್ ಮೂಲಕ ಮಾರಾಟ ಮಾಡಬಹುದು. ಮಹಿಳಾ ಸ್ವ ಸಹಾಯ ಗುಂಪುಗಳು ಸಹ ಇ-ಮಾರುಕಟ್ಟೆಗೆ ಲಗ್ಗೆ ಇಟ್ಟು, ಪ್ರಗತಿಯತ್ತ ದಾಪುಗಾಲು ಹಾಕಬೇಕು ಎಂದರು.

ಇದನ್ನೂ ಓದಿ: ಜಲಕ್ಷಾಮದ ಸುಳಿಗೆ ಸಿಲುಕಲಿದೆ ಚಿತ್ರದುರ್ಗ | ಕುಸಿಯುತ್ತಿದೆ ಶಾಂತಿಸಾಗರದ ನೀರಿನ ಮಟ್ಟ

ಸರಸ್ ಮೇಳದ ಬಗ್ಗೆ ಆಟೋಗಳಲ್ಲಿ ಧ್ವನಿವರ್ಧಕದ ಮೂಲಕ ಹಾಗೂ ಭಿತ್ತಿ ಪತ್ರಗಳನ್ನು ಹಂಚುವ ಮೂಲಕ ಪ್ರಚಾರ ನೀಡಬೇಕು. ಐತಿಹಾಸಿಕ ಕೋಟೆ ಹಾಗೂ ಜನಸಂದಣಿ ಹೆಚ್ಚಿರುವ ಕಡೆ ಮೇಳವನ್ನು ಆಯೋಜಿಸಿದರೆ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಹೆಚ್ಚಿನ ಪ್ರಯೋಜನವಾಗುವುದು. ಅಧಿಕಾರಿಗಳು ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ರಾಜ್ಯ ಸರ್ಕಾರ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಅಕ್ಕಾ ಕೆಫೆ ಹಾಗೂ ಸಂಜೀವಿನಿ ಸೂಪರ್ ಮಾರುಕಟ್ಟೆಗಳನ್ನು ತೆರೆಯಲಿದೆ. ಈ ಕುರಿತು ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.

ಇದನ್ನೂ ಓದಿ: ಪಿಡಿಓ ವಿರುದ್ಧ ಅಸಮಾಧಾನ | ಸಾಮೂಹಿಕ ರಾಜೀನಾಮೆಗೆ ಮುಂದಾದ ಗ್ರಾಮ ಪಂಚಾಯಿತಿ ಸದಸ್ಯರು

ಜಿ.ಪಂ. ಸಿಇಓ ಎಸ್.ಜೆ. ಸೋಮಶೇಖರ್ ಅವರು ಮಾತನಾಡಿ, ಮಹಿಳಾ ಸ್ವ ಸಹಾಯ ಉತ್ಪಾದಕ ಸಂಘಗಳು ತಮ್ಮ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಹಾಗೂ ಬೇಡಿಕೆ ಪಡೆಯುವಂತಾಗಲು ಶಾಸಕರು ನೀಡಿರುವ ಸಲಹೆಗಳನ್ನು ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಇದಕ್ಕೆ ಜಿಲ್ಲಾ ಪಂಚಾಯತ್ ನಿಂದ ಅಗತ್ಯ ನೆರವು ಒದಗಿಸಲಾಗುವುದು ಎಂದರು.

ಇದನ್ನೂ ಓದಿ: ಬಾಲನಟರ ಪಾತ್ರಕ್ಕಾಗಿ ಮಕ್ಕಳ ಬಳಕೆ | ಜಿಲ್ಲಾಧಿಕಾರಿ ಅನುಮತಿ ಕಡ್ಡಾಯ

ಯೋಜನಾ ನಿರ್ದೇಶಕಿ ನಂದಿನಿ.ಆರ್.ಬಿ. ಇದ್ದರು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸುಮಾರು 30 ಕ್ಕೂ ಹೆಚ್ಚು ಮಹಿಳಾ ಸ್ವ ಸಹಾಯ ಉತ್ಪಾದಕ ಸಂಘಗಳು ಸರಸ್ ಮೇಳದಲ್ಲಿ ಪಾಲ್ಗೊಂಡಿವೆ. ಎರಡು ದಿನಗಳ ಕಾಲ ಗಾಣದಿಂದ ತಯಾರಿಸಿದ ಶುದ್ಧ ನೈಸರ್ಗಿಕ ಎಣ್ಣೆ, ಉಪ್ಪಿನಕಾಯಿ, ಹಪ್ಪಳ, ಸಂಡಿಗೆ, ರೊಟ್ಟಿ, ಆಕರ್ಷಕ ಕಸೂತಿ ಹೊಂದಿರುವ ಸಾಂಪ್ರಾದಾಯಿಕ ಉಡುಪುಗಳು, ಕರಕುಶಲ ವಸ್ತುಗಳು ಸೇರಿದಂತೆ ನಾನಾ ವಸ್ತುಗಳ ಮಾರಾಟ ನಡೆಯಲಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaMarketSaras MelaVirendra PappiWomen's Self-Helpಚಿತ್ರದುರ್ಗಮಹಿಳಾ ಸ್ವ-ಸಹಾಯಮಾರುಕಟ್ಟೆವೀರೇಂದ್ರ ಪಪ್ಪಿಸರಸ್ ಮೇಳ
Share This Article
Facebook Email Print
Previous Article ಚಳ್ಳಕೆರೆಯಲ್ಲಿ 700 ಮನೆಗಳ ಲೋಕಾರ್ಪಣೆ|ಮನೆ ಹಂಚಿಕೆ, ಹಕ್ಕುಪತ್ರಗಳ ವಿತರಣಾ ಸಮಾರಂಭ
Next Article ನಿವೃತ್ತ ಐಎಎಸ್ ಅಧಿಕಾರಿ ಸಿ.ಶಿವಯೋಗಿ ಕಳಸದ ಮುರುಘಾ ಮಠದ ಆಡಳಿತ ನಿರ್ವಹಣೆಗೆ ನಿವೃತ್ತ ಐಎಎಸ್ ಅಧಿಕಾರಿ ನೇಮಕ | ಸಿ.ಶಿವಯೋಗಿ ಕಳಸದ ಸಮಿತಿ ಅಧ್ಯಕ್ಷ
Leave a Comment

Leave a Reply Cancel reply

Your email address will not be published. Required fields are marked *

H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
ವಚನಾಭಿಷೇಕ ಕಾರ್ಯಕ್ರಮ
ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
ಮುಖ್ಯ ಸುದ್ದಿ
New office bearers elected for Chitradurga Taluk Contractors Association
ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up