Connect with us

    ವೈದ್ಯರ ಸಮ್ಮೇಳನಕ್ಕೆ ಜಿಲ್ಲಾ ಆಸ್ಪತ್ರೆ ವೈದ್ಯರ ನೊಂದಣಿ

    Doctors conference invaitation

    ಮುಖ್ಯ ಸುದ್ದಿ

    ವೈದ್ಯರ ಸಮ್ಮೇಳನಕ್ಕೆ ಜಿಲ್ಲಾ ಆಸ್ಪತ್ರೆ ವೈದ್ಯರ ನೊಂದಣಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 21 DECEMBER 2024

    ಚಿತ್ರದುರ್ಗ: 2025 ಫೆಬ್ರವರಿ 22 ರಂದು ವಿಜಯಪುರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

    ವೈದ್ಯಾಧಿಕಾರಿಗಳ ಸಮ್ಮೇಳನದ ಹಿನ್ನೆಲೆಯಲ್ಲಿ ಸಮ್ಮೇಳನ ಪ್ರತಿನಿಧಿಗಳು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ ಇಲ್ಲಿನ ವೈದ್ಯರನ್ನು ಆಹ್ವಾನ ಮಾಡಿದರು.

    ಇದನ್ನೂ ಓದಿ: 129.15 ಅಡಿ ತಲುಪಿದೆ ವಿವಿ ಸಾಗರ ಜಲಾಶಯ ಮಟ್ಟ

    ಅನುಭಾವ-25 ಶರಣ ನಾಡಲ್ಲೊಂದು ವೈದ್ಯ ಸಂಗಮ ಎಂಬ ಶಿರ್ಷಿಕೆಯಡಿ ವಿಜಯಪುರದ ವೈದ್ಯರ ಸಂಘದಿಂದ ಈ ಸಮ್ಮೇಳನ ಆಯೋಜಿಸಲಾಗಿದೆ.

    ಇಲ್ಲಿನ ನಗರದ ಸ್ಟೇಷನ್ ರೋಡ್‍ನ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದ ವೈದ್ಯರ ನೊಂದಣಿ ಕಾರ್ಯ ಮಾಡಲಾಯಿತು.

    ಇದನ್ನೂ ಓದಿ: ಟೈಯರ್ ಬ್ಲಾಸ್ಟ್ | ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್ | ಪ್ರಯಾಣಿಕರು ಬಚಾವ್

    ಈ ವೇಳೆ ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ.ಆನಂದ ಪ್ರಕಾಶ್, ವೈದ್ಯರಾದ ಡಾ.ಪ್ರಕಾಶ್, ಡಾ.ದೇವರಾಜ್, ಡಾ.ವಿಜಯ್ ಕುಮಾರ್, ವಿಜಯಪುರದ ಡಾ.ಆಕಿಬ್, ಡಾ.ಸಂಗಮೇಶ್, ಡಾ.ಮಂಜುನಾಥ್ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top