By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಆಗಿ ಎಚ್‌.ರವಿಶಂಕರ್ ನಿಯುಕ್ತಿ
    24 minutes ago
    student bus pass
    ಉಚಿತ ಬಸ್ ಪಾಸ್ | ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ 
    36 minutes ago
    ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
    ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
    3 hours ago
    ನಾಗರಹಾವು
    ಶಾಲೆಯ ಅಡುಗೆ ಕೋಣೆಗೆ ನುಗ್ಗಿದ ನಾಗರಹಾವು..!
    3 hours ago
    ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    4 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    6 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    21 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    4 hours ago
    Eat these fruits to stay healthy during the rainy season
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
    5 hours ago
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    1 day ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    1 day ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
Reading: ಸಂಘಟನೆ ರಾಜಕೀಯಕ್ಕೆ ಬಳಸಬೇಡಿ | ಶಾಂತವೀರ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಸಂಘಟನೆ ರಾಜಕೀಯಕ್ಕೆ ಬಳಸಬೇಡಿ | ಶಾಂತವೀರ ಶ್ರೀ

News Desk Chitradurga News
Last updated: 24 March 2025 17:09
News Desk Chitradurga News
1 year ago
Share
ಸಂಘಟನಾ ಸಮಾಲೋಚನಾ ಸಭೆ
SHARE

CHITRADURGA NEWS | 24 MARCH 2025

ಹೊಸದುರ್ಗ: ಸಮಾಜ ಸಂಘಟನೆ ಎಂದರೆ ರಾಜಕೀಯ ಎಂದೇ ಬಿಂಬಿತವಾಗಿದೆ ಆದರೆ ನಾವುಗಳು ಸಂಘಟನೆಗಳು ಮಾಡಬೇಕಾಗಿರುವುದು ಬಡವರ ಕಣ್ಣೀರು ಒರೆಸಲು ಹೊರತು ರಾಜಕೀಯ ಮಾಡಲು ಅಲ್ಲ ಎಂದು ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಶ್ರೀ ಶಾಂತವೀರ ಸ್ವಾಮೀಜಿ ಹೇಳಿದರು.

Also Read: APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?

ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ನಡೆದ ಕಸಬಾ ಹಾಗೂ ಮತ್ತೋಡು ಹೋಬಳಿಗಳ ಜನಾಂಗದ ಸಂಘಟನಾ ಸಮಾಲೋಚನಾ ಸಭೆಯಲ್ಲಿ ಆಶೀರ್ವಚನ ನೀಡಿ.

ಗ್ರಾಮಗಳಲ್ಲಿ ಜಾತ್ಯತೀತ ಪಕ್ಷತೀತ ಮನೋಭಾವ ಬೆಳೆಸಿ ಸೌಹಾರ್ದ ವಾತಾವರಣವನ್ನು ನಿರ್ಮಿಸಿ ಸರ್ವರೂ ಶಾಂತಿಯಿಂದ ಬದುಕಲು ಮತ್ತು ಬಡವರಿಗೆ ಸಹಾಯ ಮಾಡಲು ಸಂಘಟನೆಯ ಅಸ್ತ್ರವನ್ನು ಬಳಸಿ ರಾಜಕೀಯದ ದುರುದ್ದೇಶಕಲ್ಲ ಎಂದು ಭಕ್ತರಿಗೆ ಕಿವಿಮಾತು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಸಂಘಟನೆ ಎಂದರೆ ಕೇವಲ ರಾಜಕೀಯ ಉದ್ದೇಶಕ್ಕೆ ಸ್ವಾರ್ಥಕ್ಕೆ ಬಳಸುತ್ತಿರುವುದು ಅತ್ಯಂತ ಕಳಗೋಳಕಾರಿ.

Also Read: ಹೊಳಲ್ಕೆರೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ | ಇಲ್ಲಿದೆ ಪೂರ್ಣ ವಿವರ

ವ್ಯಕ್ತಿಯ ಹಿಂದೆ ಹೋದರೆ ಇನ್ನೊಬ್ಬ ವ್ಯಕ್ತಿ ಗೆದ್ದು ಬಂದು ನಿಮ್ಮ ಗ್ರಾಮಗಳನ್ನು ನಿರ್ಲಕ್ಷಿಸುತ್ತಾರೆ ಅಭಿವೃದ್ಧಿ ಕುಂಠಿತವಾಗುತ್ತದೆ ಆದ ಕಾರಣ ಹಳ್ಳಿಗಳು ಮತ್ತು ಹಳ್ಳಿಯ ಜನ ನಿಮ್ಮ ಅಭಿವೃದ್ಧಿಯನ್ನು ನೀವೇ ಮಾಡಿಕೊಳ್ಳಬೇಕು.

ಆರ್ಥಿಕ ಸಬಲೀಕರಣಕ್ಕೆ ಹೆಚ್ಚು ಹೊತ್ತು ನೀಡಿ, ಮಕ್ಕಳಿಗೆ ಶಿಕ್ಷಣ ಸಂಸ್ಕಾರ ಕೊಟ್ಟು ಬೆಳೆಸುವ ಪೋಷಿಸುವ ಜವಾಬ್ದಾರಿ ನಿಮ್ಮದೇ ಇರುವ ಕಾರಣ ಅಭಿವೃದ್ಧಿ ಶಿಕ್ಷಣ ಆರೋಗ್ಯಕ್ಕೆ ಒತ್ತುಕೊಟ್ಟು ಗ್ರಾಮಗಳಲ್ಲಿ ಗದ್ದಲ ಗಲಾಟೆಗಳಾಗದಂತೆ ಸರ್ವ ಸಮಾಜಗಳ ಮಧ್ಯೆ ಪ್ರೀತಿಯಿಂದ ಬದುಕಬೇಕೆಂದು ಸಲಹೆ ನೀಡಿದರು

ಶ್ರೀಮಠದ ವತಿಯಿಂದ ಹಳ್ಳಿಗಳಲ್ಲಿ ಆರ್ಥಿಕ ಸಬಲೀಕರಣ ಆಗಲಿ ಎಂದು ಒಂದು ಹಳ್ಳಿಗೆ ಒಂದು ಲಕ್ಷದಂತೆ 50 ಹಳ್ಳಿಗೆ 50 ಲಕ್ಷ ಧನ ಸಹಾಯ ಮಾಡುವ ಯೋಜನೆಯನ್ನು ರೂಪಿಸಿದ್ದೇವೆ. ಇದನ್ನು ಬಳಸಿಕೊಂಡು ನೀವು ಆರ್ಥಿಕ ಸಬಲೀಕರಣ ಸಾಧಿಸಿ ಎಂದು ತಿಳಿಸಿದರು.

ನಿಮ್ಮ ಗ್ರಾಮಗಳಲ್ಲಿ ಜ್ಞಾನ ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಿ, ಜನಜಾಗೃತಿ ಮೂಡಿಸಲು ಹೆಚ್ಚು ಹೊತ್ತು ನೀಡಿ. ಶ್ರೀ ಮಠದ ಶಿಕ್ಷಣ ಸಂಸ್ಥೆಗಳಲ್ಲಿ ನಿಮ್ಮ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ನಮ್ಮದು. ರೈತರು ಯಾವುದೇ ಕಾರಣಕ್ಕೆ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ಆತ್ಮಹತ್ಯೆ ಅಂತ ರಣಹೇಡಿ ಕೆಲಸವನ್ನು ಮಾಡಬೇಡಿ ನಿಮ್ಮ ಎಲ್ಲಾ ಸಂಕಷ್ಟಗಳಿಗೆ ಶ್ರೀಮಠ ಸದಾ ಇರುತ್ತದೆ ಎಂದು ಅಭಯ ನೀಡಿದರು.

Also Read: Kannada Novel: 25. ಉತ್ತರೆ ಮಳೆ ಸುರಿಯಿತು

ಅಧ್ಯಕ್ಷತೆ ವಹಿಸಿದ್ದ ಕುಂಚಿಟಿಗ ಸಮಾಜ ಅಧ್ಯಕ್ಷ ಕಲ್ಕೆರೆ ಶೇಖರಪ್ಪ ಮಾತನಾಡಿದರು.

ಸಭೆಯಲ್ಲಿ ಸಮಾಜದ ಉಪಾಧ್ಯಕ್ಷ ಕೊಡಿಯಲ್ಲಿ ಧರ್ಮಪ್ಪ, ಕಾರ್ಯದರ್ಶಿ ತಣಿಗೇಕಲ್ಲು ಲೋಕೇಶ್, ನಿರ್ದೇಶಕ ಸಂಗೆನಹಳ್ಳಿ ಮಹೇಶ್, ಕಬ್ಬಳದ ಜ್ಞಾನೇಶ್, ದೊಡ್ಡಯ್ಯನಪಾಳ್ಯದ ನೀಲಕಂಠ ಸೇರಿದಂತೆ ಎರಡು ಹೋಬಳಿಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga Updatesconsultation meetingHosadurgaKannada Latest NewsKannada NewsOrganizationPoliticsShantaveera Sriಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ರಾಜಕೀಯಶಾಂತವೀರ ಶ್ರೀಸಂಘಟನೆಸಮಾಲೋಚನಾ ಸಭೆಹೊಸದುರ್ಗ
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
Next Article arecanut price list ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆ ಮತ್ತೆ ಏರಿಕೆ
Leave a Comment

Leave a Reply Cancel reply

Your email address will not be published. Required fields are marked *

ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಆಗಿ ಎಚ್‌.ರವಿಶಂಕರ್ ನಿಯುಕ್ತಿ
ಮುಖ್ಯ ಸುದ್ದಿ
student bus pass
ಉಚಿತ ಬಸ್ ಪಾಸ್ | ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
ಮುಖ್ಯ ಸುದ್ದಿ
ನಾಗರಹಾವು
ಶಾಲೆಯ ಅಡುಗೆ ಕೋಣೆಗೆ ನುಗ್ಗಿದ ನಾಗರಹಾವು..!
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up