By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Leopard Death; ಚಿರತೆ ಸಾವಿನ ಬಗ್ಗೆ ಅನುಮಾನ | ಕರುನಾಡ ವಿಜಯಸೇನೆಯಿಂದ ತನಿಖೆಗೆ ಆಗ್ರಹ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Leopard Death; ಚಿರತೆ ಸಾವಿನ ಬಗ್ಗೆ ಅನುಮಾನ | ಕರುನಾಡ ವಿಜಯಸೇನೆಯಿಂದ ತನಿಖೆಗೆ ಆಗ್ರಹ 

ಮುಖ್ಯ ಸುದ್ದಿ

Leopard Death; ಚಿರತೆ ಸಾವಿನ ಬಗ್ಗೆ ಅನುಮಾನ | ಕರುನಾಡ ವಿಜಯಸೇನೆಯಿಂದ ತನಿಖೆಗೆ ಆಗ್ರಹ 

News Desk Chitradurga News
Last updated: 14 August 2024 18:52
News Desk Chitradurga News
11 months ago
Share
ಕರುನಾಡ  ವಿಜಯಸೇನೆ ಕಾರ್ಯಕರ್ತರು ವಲಯ ಅರಣ್ಯ ಸಂರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು
ಕರುನಾಡ  ವಿಜಯಸೇನೆ ಕಾರ್ಯಕರ್ತರು ವಲಯ ಅರಣ್ಯ ಸಂರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 AUGUST 2024

ಚಿತ್ರದುರ್ಗ: ನಗರದ ಹೊರವಲಯದ ತಮಟಕಲ್ಲು ರಸ್ತೆ, ಹೊಸ ಬೈಪಾಸ್‍ನಲ್ಲಿ ಅಪಘಾತಕ್ಕೀಡಾಗಿ ಚಿರತೆ(Leopard) ಸಾವನ್ನಪ್ಪಿದೆ ಎಂದು ಮಾಧ್ಯಮಗಳಲ್ಲಿ ಬಿತ್ತರವಾಗಿದೆ, ಆದರೆ ಇದು ಅಕ್ರಮ ಗಣಿಗಾರಿಕೆ, ಕಲ್ಲು ಬ್ಲಾಸ್ಟಿಂಗ್‍ನಿಂದ ಮೃತಪಟ್ಟಿದೆ ಎಂಬ ಅನುಮಾನವಿದ್ದು, ಸೂಕ್ತ ತನಿಖೆ ನಡೆಸುವಂತೆ ಕರುನಾಡ ವಿಜಯಸೇನೆ ಅಗ್ರಹಿಸಿದರು.

ಕ್ಲಿಕ್ ಮಾಡಿ ಓದಿ: Rain Report: ಬೆಳಗಿನ ಜಾವದ ಮಳೆಗೆ ಬೆಚ್ಚಿದ ದುರ್ಗ | ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ ?

ನಗರದ ಅರಣ್ಯ ಇಲಾಖೆ ಎದುರು ಕರುನಾಡ ವಿಜಯಸೇನೆ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ ವಲಯ ಅರಣ್ಯ ಸಂರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.

ಬೈಪಾಸ್ ರಸ್ತೆಯಲ್ಲಿ 2 ರಿಂದ 3 ಚಿರತೆ ಅಪಘಾತಗಳಿಂದ ಸಾವನ್ನಪಿವೆ. ಇಲ್ಲಿ ನಡೆಯುವ ಕಲ್ಲು ಬ್ಲಾಸ್ಟಿಂಗ್‍ಗೆ ಹೆದರಿ ಓಡುವ ಚಿರತೆಗಳು ಹೆದ್ದಾರಿಯಲ್ಲಿ ವಾಹನಗಳಿಗೆ ಸಿಲುಕಿ ಸಾವನ್ನಪ್ಪಬಹುದು.

ಈಗ ಸತ್ತಿರುವ ಚಿರತೆ ಅಪಘಾತದಿಂದಲ್ಲ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಸೂಕ್ತ ತನಿಖೆ ನಡೆಸಿ ವನ್ಯ ಜೀವಿಗಳ ಪ್ರಾಣ ಉಳಿಸಬೇಕು. ಅಕ್ರಮ ಗಣಿಗಾರಿಕೆ ವಿರುದ್ದ ಇದುವರೆಗೂ ಯಾವುದೇ ರೀತಿಯ ಕ್ರಮ ಕೈಗೊಳ್ಳದಿರುವುದು ನೋವಿನ ಸಂಗತಿ. ಕೂಡಲೆ ಗಣಿಗಾರಿಕೆ ಪರವಾನಗಿಯನ್ನು ರದ್ದುಪಡಿಸಬೇಕು ಎಂದು ಅಗ್ರಹಿಸಿದರು.

ಕ್ಲಿಕ್ ಮಾಡಿ ಓದಿ: Har Ghar Tiranga: ಹರ್‌ ಘರ್‌ ತಿರಂಗಾ ಅಭಿಯಾನ | ಗಮನ ಸೆಳೆದ ತಿರಂಗಾ ಯಾತ್ರೆ

ಬಂಡಿಪುರ, ನಾಗರಹೊಳೆ ಅರಣ್ಯ ಪ್ರದೇಶಗಳಲ್ಲಿ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಯಾವುದೇ ವಾಹನಗಳು ಸಂಚರಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ರೀತಿಯಲ್ಲಿ ಈ ಭಾಗದಲ್ಲೂ ಸಹ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಿ ವಿದ್ಯುತ್ ದೀಪದ ವ್ಯವಸ್ಥೆ ಹಾಗೂ ಸುತ್ತಮುತ್ತಲು ಸಿ.ಸಿ.ಕ್ಯಾಮರಾ ಅಳವಡಿಸುವಂತೆ ಪ್ರತಿಭಟನೆ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

ಪತ್ರಿಭಟನೆಯಲ್ಲಿ ಕ.ವಿ.ಸೇ. ಮಹಿಳಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ರಾಜ್ಯ ಸಮಿತಿ ಸದಸ್ಯ ನಿಸಾರ್‍ಅಹಮದ್, ಉಪಾಧ್ಯಕ್ಷ ಮುಜಾಹಿದ್, ನಗರಾಧ್ಯಕ್ಷ ಅವಿನಾಶ್, ನಾಗರಾಜ್ ಮುತ್ತು, ನಾಗೇಶ್, ರಾಜಣ್ಣ, ಮಧುಸೂದನ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಖಿಲೇಶ್ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsdeathdemandDoubtInvestigationKannada Latest NewsKarunada Victory Armyleopardಅನುಮಾನಆಗ್ರಹಕನ್ನಡ ಲೇಟೆಸ್ಟ್ ನ್ಯೂಸ್ಕರುನಾಡ ವಿಜಯಸೇನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿರತೆತನಿಖೆಸಾವು
Share This Article
Facebook Email Print
Previous Article Heavy reain in amakundi molakalmuru Rain Report: ಬೆಳಗಿನ ಜಾವದ ಮಳೆಗೆ ಬೆಚ್ಚಿದ ದುರ್ಗ | ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ ?
Next Article ಏಕಾಂಗಿಯಾಗಿ ಧರಣಿ ಕುಳಿತ ಗಣೇಶ್ Government; ಏಕಾಂಗಿಯಾಗಿ ಧರಣಿ ಕುಳಿತ ಗಣೇಶ್ | ಬೇಡಿಕೆಗಳೇನು ಗೊತ್ತಾ…
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up