CHITRADURGA NEWS | 15 OCTOBER 2024
ಹೊಳಲ್ಕೆರೆ : ಹೊಳಲ್ಕೆರೆ ಅಮೃತಾಪುರ ಸರ್ಕಾರಿ ಪ್ರಾಥಮಿಕ ಶಾಲೆ ಸಹಶಿಕ್ಷಕ (Teacher) ಟಿ.ಪಿ.ಉಮೇಶ್ ಅವರಿಗೆ ಉತ್ತರ ಪ್ರದೇಶದ ಇನ್ನೋವೇಟಿವ್ ಟೀಚರ್ ಗ್ರೂಪ್ ಹಾಗೂ ನವದೆಹಲಿಯ ಬಾಬಾ ವಿಜ್ಞಾನ ಕ್ಲಬ್ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಇದನ್ನೂ ಓದಿ: ವಿವಿ ಸಾಗರ ಜಲಾಶಯಕ್ಕೆ ಭರ್ಜರಿ ಒಳಹರಿವು | ಭರ್ತಿಯಾಗುವ ದಿನ ಇನ್ನಷ್ಟು ಹತ್ತಿರ
ಈಗಾಗಲೇ ಭಾರತ ಸರ್ಕಾರದಿಂದ ಉತ್ತಮ ಶಿಕ್ಷಕ ರಾಷ್ಟ್ರಪ್ರಶಸ್ತಿ ಪುರಸ್ಕøತರಾದ ಟಿ.ಪಿ.ಉಮೇಶ್ ಕವಿ, ಲೇಖಕರಾಗಿ, ಶೈಕ್ಷಣಿಕ ಮತ್ತು ಸಾಂಸ್ಕøತಿಕ ಚಿಂತಕರಾಗಿ ಹೆಸರು ಗಳಿಸಿದ್ದಾರೆ.

ಫೋಟೊಕ್ಕೊಂದು ಫ್ರೇಮು, ದೇವರಿಗೆ ಬೀಗ, ವಚನಾಂಜಲಿ, ನನ್ನಯ ಸೈಕಲ್ ಟ್ರಿಣ್ ಟ್ರಿಣ್, ಅಪ್ಪ ಕೊಡಿಸಿದ ಮೊದಲ ಪುಸ್ತಕ, ವಚನವಾಣಿ ಕೃತಿಗಳ ರಚಿಸಿದ್ದಾರೆ.
ಇದನ್ನೂ ಓದಿ: ಗ್ರಾಮ ಆಡಳಿತಾಧಿಕಾರಿ ಹುದ್ದೆ | ಕನ್ನಡ ಕಡ್ಡಾಯ ಪರೀಕ್ಷೆ ಫಲಿತಾಂಶ ಪ್ರಕಟ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
