By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನಿರ್ದೆಶಕರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    ಚಿತ್ರದುರ್ಗ ತಾಲೂಕಿನ ಶಾಲೆಗಳ ಅಭಿವೃದ್ಧಿಗೆ 44 ಕೋಟಿ ಪ್ರಸ್ತಾವನೆ | ಶಾಸಕ ವೀರೇಂದ್ರ ಪಪ್ಪಿ 
    27 minutes ago
    ಎನ್.ಶಿವಕುಮಾರ್
    ಕರ್ನಾಟಕ ರಾಜ್ಯ ವಕೀಲರ ಪರಿಷತ್ ಗೆ ಎನ್.ಶಿವಕುಮಾರ್ ಆಯ್ಕೆ
    29 minutes ago
    ಬ್ರಾಂಡ್‌ ಚಿತ್ರದುರ್ಗ | ಹಿಂದೂ ಎಕನಾಮಿಕ್‌ ಫೋರಂ ಆಯೋಜನೆ
    ಬ್ರಾಂಡ್‌ ಚಿತ್ರದುರ್ಗ | ಹಿಂದೂ ಎಕನಾಮಿಕ್‌ ಫೋರಂ ಆಯೋಜನೆ : ಎಂಎಲ್ಸಿ ಕೆ.ಎಸ್‌.ನವೀನ್‌ ಭಾಗೀ
    13 hours ago
    ಬುನಾದಿ ಕಲಿಕಾ ಸಾಧನೆ ಮೌಲ್ಯಮಾಪನ ಸಮೀಕ್ಷೆ
    ಡಿಜಿಟಲ್ ತಂತ್ರಜ್ಞಾನ ಸಮೀಕ್ಷೆ | ಜಿಲ್ಲೆಯ 90 ವಿದ್ಯಾರ್ಥಿಗಳು ಭಾಗೀ 
    14 hours ago
    ದಿವ್ಯಾಂಗ ಜನ ಪ್ರಯಾಣಿಕರಿಗೆ ರಿಯಾಯಿತಿ ಗುರುತಿನ ಚೀಟಿ | ಆನ್‌ಲೈನ್ ಮೂಲಕ ವಿತರಣೆ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 day ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 week ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    3 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    6 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    3 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    1 hour ago
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    2 hours ago
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    1 day ago
    green chilies
    ಹಸಿರು ಮೆಣಸಿನಕಾಯಿ ಕತ್ತರಿಸುವಾಗ ಕೈ ಖಾರವಾಗಬಾರದಂತಿದ್ದರೆ ಈ ಟ್ರಿಕ್ಸ್ ಫಾಲೋ ಮಾಡಿ
    1 day ago
    ad habits of yours are increasing your debt burden
    ನಿಮ್ಮ ಈ ನಾಲ್ಕು ಕೆಟ್ಟ ಅಭ್ಯಾಸಗಳು ನಿಮ್ಮ ಸಾಲದ ಹೊರೆಯನ್ನು ಹೆಚ್ಚಿಸುತ್ತಿವೆಯಂತೆ 
    2 days ago
Reading: ಮುರುಘಾಮಠದಿಂದ ಸಸಿ ನೆಡುವ ಸಪ್ತಾಹಕ್ಕೆ ಚಾಲನೆ | ಸಂಸ್ಥೆ ಮುಖ್ಯಸ್ಥರಿಗೆ ಸಸಿಗಳ ಪೋಷಣೆ ಹೊಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾಮಠದಿಂದ ಸಸಿ ನೆಡುವ ಸಪ್ತಾಹಕ್ಕೆ ಚಾಲನೆ | ಸಂಸ್ಥೆ ಮುಖ್ಯಸ್ಥರಿಗೆ ಸಸಿಗಳ ಪೋಷಣೆ ಹೊಣೆ

News Desk Chitradurga News
Last updated: 30 May 2024 14:13
News Desk Chitradurga News
2 years ago
Share
muruga matta
ಚಿತ್ರದುರ್ಗದ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಸಸಿ ನೆಡುವ ಸಪ್ತಾಹಕ್ಕೆ ಚಾಲನೆ
SHARE

CHITRADURGA NEWS | 30 MAY 2024
ಚಿತ್ರದುರ್ಗ: ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಿಸಿಲ ಝಳಕ್ಕೆ ಜೀವರಾಶಿ ತಲ್ಲಣಿಸಿತ್ತು. ಆದರೆ ಕಳೆದ ಹದಿನೈದು ದಿನದಿಂದ ಉತ್ತಮ ಮಳೆಯಾಗಿ ಸಸ್ಯರಾಶಿಗೆ ಜೀವ ಕಳೆ ಬಂದಿದೆ. ಇಂತಹ ಸಂದರ್ಭದಲ್ಲಿ ನಗರದ ಮುರುಘ ರಾಜೇಂದ್ರ ಬೃಹನ್ಮಠದಿಂದ ಸಸಿ ನೆಡುವ ಸಪ್ತಾಹಕ್ಕೆ ಗುರುವಾರ ವಿದ್ಯುಕ್ತ ಚಾಲನೆ ನೀಡಲಾಯಿತು.

ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯ ಮತ್ತು ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಅಕ್ಷರಶಃ ಸಂಭ್ರಮ ಮನೆ ಮಾಡಿತ್ತು. ನಿಗಧಿತ ಸಮಯಕ್ಕೆ ಶಾಲಾ-ಕಾಲೇಜುಗಳ ಸಿಬ್ಬಂದಿ ವಿದ್ಯಾರ್ಥಿಗಳು ಸಸಿ ನೆಟ್ಟು ಸಂಭ್ರಮಿಸಿದರು.

ಎಸ್‌ಜೆಎಂ ಆಡಳಿತ ಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ‘ಯಾವುದೇ ವಿಶೇಷ ದಿನಗಳನ್ನು ಯಾಂತ್ರಿಕವಾಗಿ ಆಚರಿಸುವುದು ಒಂದು ರೀತಿಯಾದರೆ, ಪರಿಣಾಮಕಾರಿಯಾಗಿ ಆಚರಿಸಿ ಅದನ್ನು ಸಮಾಜಕ್ಕೆ ಕೊಡುಗೆಯಾಗುವ ರೀತಿ ಅನುಷ್ಠಾನಕ್ಕೆ ತರುವುದು ಇನ್ನೊಂದು ಬಗೆ. ಏಳು ದಿನಗಳ ಸಸಿ ನೆಡುವ ಸಪ್ತಾಹ ಕೇವಲ ಆಚರಣೆಗೆ ಸೀಮಿತವಾಗಬಾರದು’ ಎಂದರು.

ಕ್ಲಿಕ್ ಮಾಡಿ ಓದಿ: ಪತ್ರಿಕೆ ವಿತರಕರ ನಡಿಗೆ ಕೋಟೆ ನಗರಿ ಕಡೆಗೆ | ಸೆಪ್ಟೆಂಬರ್‌ 8 ರಂದು ರಾಜ್ಯ ಸಮ್ಮೇಳನ

‘ಈ ಆಚರಣೆ ವಿದ್ಯಾರ್ಥಿ, ಯುವ ಸಮೂಹಕ್ಕೆ ಮಾದರಿಯಾಗಬೇಕು. ಸರ್ಕಾರದ ಯಾವುದೇ ಯೋಜನೆ ಕಾರ್ಯಗತವಾಗಿ ಫಲಪ್ರದವಾಗಲು ಸಾರ್ವಜನಿಕರ ಸಹಭಾಗಿತ್ವ ಮತ್ತು ಅನುಷ್ಠಾನ ಅಗತ್ಯ. ಕಾಲೇಜು ಆವರಣದಲ್ಲಿ ಕನಿಷ್ಠ ಒಂದು ಸಾವಿರ ಸಸಿ ನೆಡಲಾಗುತ್ತಿದೆ. ಇಲ್ಲಿರುವ ಎಲ್ಲ ಪ್ರಾಚಾರ್ಯರು ಮತ್ತು ಸಿಬ್ಬಂದಿ ಜವಾಬ್ದಾರಿ ತೆಗೆದುಕೊಳ್ಳಬೇಕು’ ಎಂದು ತಿಳಿಸಿದರು.

‘ಒಂದು ಸಾವಿರ ಸಸಿಗಳ ಪೋಷಣೆಯ ಜವಾಬ್ದಾರಿಯನ್ನು ಸಮಾನವಾಗಿ ಹಂಚಿಕೆ ಮಾಡಿಕೊಳ್ಳಬೇಕು. ಮುಖ್ಯಸ್ಥರು ಕಾಲೇಜಿನ ಒಳಗೆ ಹೆಜ್ಜೆ ಇಡುವ ಮುನ್ನ ಗಿಡಗಳನ್ನು ಒಮ್ಮೆ ನೋಡಿ ಆಮೇಲೆ ಒಳಗೆ ಹೋಗಬೇಕು’ ಎಂದು ಸಲಹೆ ನೀಡಿದರು.

ದಾವಣಗೆರೆ ವಿರಕ್ತ ಮಠ ಹಾಗೂ ಶಿವಯೋಗಾಶ್ರಮದ ಬಸವಪ್ರಭು ಸ್ವಾಮೀಜಿ ಮಾತನಾಡಿ,‘ಬೀದರ್‌, ಗುಲ್ಬರ್ಗ, ಬಳ್ಳಾರಿ, ರಾಯಚೂರು ಭಾಗದಲ್ಲಿ ಅತಿಯಾದ ತಾಪಮಾನ ಆಗುತ್ತದೆ ಅಂತ ತಿಳಿದಿದ್ದ ಮಧ್ಯ ಕರ್ನಾಟಕದವರಿಗೆ ಈ ಬಾರಿ ಬಿಸಿಲಿನ ಅನುಭವ ಆಗಿದೆ. ನಾವು ದಿನದ 24 ಗಂಟೆಯೂ ಸಹ ಪರಿಸರ ಜಾಗೃತಿ ಅಭಿಯಾನದ ಕಡೆಗೆ ಮುಖ ಮಾಡಿದರು ಕಡಿಮೆ ಎನ್ನುವ ಸ್ಥಿತಿ ನಿರ್ಮಾಣವಾಗಿದೆ’ ಎಂದರು.

muruga matta 1
ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯ, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಸಿಬ್ಬಂದಿ

‘ಅಭಿವೃದ್ಧಿ ಹೆಸರಲ್ಲಿ ಪರಿಸರ ಹಾಳು ಮಾಡುವಂತಹ ಕ್ರಮಕ್ಕೆ ಕಡಿವಾಣ ಹಾಕಿ ಪರಿಸರಕ್ಕೆ ಪೂರಕವಾದ ವಾತಾವರಣ ಸೃಷ್ಟಿಸುವತ್ತ ನಮ್ಮ ಚಿತ್ತ ಹರಿಯಬೇಕು .ಆಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯ’ ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿ | ಜಿಪಂ ಸಿಇಒ ಎಸ್‌.ಜೆ.ಸೋಮಶೇಖರ್‌ ಸೂಚನೆ

ಶಿವಶರಣ ಮಾದರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮಿಜಿ ಮಾತನಾಡಿ, ‘ಈ ಪರಿಸರ ದಿನ ಆಗಲಿ ಅಥವಾ ವನಮಹೋತ್ಸವ ಆಗಿರಬಹುದು, ಎಲ್ಲರ ಸಹಭಾಗಿತ್ವದಿಂದ ನಡೆಯಬೇಕು. ಈಗಿನ ಪರಿಸರದ ಗರಿಷ್ಠ ತಾಪಮಾನ ಕೇವಲ ನಮ್ಮ ದೇಶಕ್ಕಷ್ಟೇ ಅಲ್ಲ, ಇಡೀ ಜಗತ್ತನ್ನು ಆವರಿಸಿದೆ. ಇದರ ವ್ಯತ್ಯಯದಿಂದ ಋತುಮಾನ ಆಧರಿಸಿ ಬರಬೇಕಾದ ಮಳೆಗಳು ಹದ ತಪ್ಪಿ ಅಲ್ಲಿ ಬರಬೇಕಾದ ಮಳೆ ಇಲ್ಲಿ, ಇಲ್ಲಿ ಬರುವ ಮಳೆ ಮತ್ತೆಲ್ಲೋ ಬರುವಂತಹ ವಾತಾವರಣ ಸೃಷ್ಟಿ ಆಗಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಅಭಿವೃದ್ಧಿ ಹೆಸರಲ್ಲಿ ನಗರೀಕರಣ ಹೆಚ್ಚಾಗಿದೆ. ಅಮೂಲ್ಯ ಸಸ್ಯ ಸಂಪತ್ತು ಹಾಳಾಗಿ ಕಾಂಕ್ರೀಟ್ ಕಾಡು ತಲೆ ಎತ್ತಿ ಬೆಳೆದಿರುವುದು ಅನಾರೋಗ್ಯಕರ ಬೆಳವಣಿಗೆಗೆ ಒಂದು ನಿದರ್ಶನ. ಒಂದು ವರದಿಯ ಸಮೀಕ್ಷೆ ಪ್ರಕಾರ ರೈತರು ತಮ್ಮ ಹೊಲದಲ್ಲಿನ ಬದುವಿನಲ್ಲಿ ಇರುವ ಸುಮಾರು 50 ಲಕ್ಷಕ್ಕೂ ಹೆಚ್ಚು ಗಿಡಮರಗಳನ್ನು ಕಡಿದು ಹಾಕಿರುವ ಘಟನೆ ಆತಂಕ’ ಎಂದು ವಿಷಾದಿಸಿದರು.

‘ಗಿಡ ಮರ ಪೋಷಣೆ ಮಾಡೋದು ಮನುಷ್ಯನ ಒಳಿತಿಗಾಗಿ. ಆದರೆ ಗಿಡ ಮರಗಳ ಉಪಯೋಗಕ್ಕೆ ಅಲ್ಲ ಎಂಬುದನ್ನು ಅರಿತು ನಾವು ಆರೋಗ್ಯಕರ ಪರಿಸರದತ್ತ ಹೆಜ್ಜೆ ಹಾಕಬೇಕಾಗಿದೆ. ಈ ಪರಿಸರ ಕಾಳಜಿಯ ಕಾರ್ಯಕ್ರಮಗಳು ಕೇವಲ ಸಾಂಕೇತಿಕವಾಗಿರದೇ ಅದು ಪ್ರತಿಯೊಬ್ಬರ ಮನೆ ಮತ್ತು ಮನಸ್ಸಿನಲ್ಲಿ ಪ್ರಕೃತಿ ಧರ್ಮದ ಪಾಲನೆಯ ಧರ್ಮ ಆದಾಗ ಮಾತ್ರ ಅದಕ್ಕೆ ಅರ್ಥ ಬರುತ್ತದೆ’ ಎಂದು ಹೇಳಿದರು.

ಮುರುಘಾಮಠದ ಖಾಸಾ ಗುರುಮಠಕಲ್‌ನ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ, ಆಡಳಿತ ಮಂಡಳಿಯ ಲೆಕ್ಕ ಪರಿಶೋಧನಾ ಸಮಿತಿ ಸದಸ್ಯ ಎಸ್‌.ಎನ್‌.ಚಂದ್ರಶೇಖರ್, ಪ್ರಾಂಶುಪಾಲರಾದ ಪಿ.ಬಿ.ಭರತ್‌, ನಾಗರಾಜ್‌, ಸವಿತಾ, ಎಸ್‌.ವಿ.ರವಿಶಂಕರ್‌, ಬೋರಯ್ಯ, ಅಧೀಕ್ಷಕ ಪ್ರಕಾಶ್‌, ಎಚ್‌ಡಿಎಫ್‌ಸಿ ಬ್ಯಾಂಕಿನ ಮುಖ್ಯಸ್ಥ ಕೆ.ಪ್ರಕಾಶ್‌ ಗಡಿಯಾರ್‌ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChiefInstituteKannada NewsMuruga MathWeeklyಕನ್ನಡ ನ್ಯೂಸ್ಮುಖ್ಯಸ್ಥರುಮುರುಘಾಮಠಸಪ್ತಾಹಸಂಸ್ಥೆ
Share This Article
Facebook Email Print
Previous Article prabha malikarjuna ಶಿಕ್ಷಣ ಕ್ಷೇತ್ರದ ಸಮಸ್ಯೆ ಪರಿಹರಿಸಲು ಶ್ರೀನಿವಾಸ್ ಸಮರ್ಥರು | ಡಾ.ಪ್ರಭಾ ಮಲ್ಲಿಕಾರ್ಜುನ್
Next Article mlc election ಶಿಕ್ಷಕರ ಧ್ವನಿಯಾದ ನಾರಾಯಣಸ್ವಾಮಿ | ಮಾಜಿ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ
Leave a Comment

Leave a Reply Cancel reply

Your email address will not be published. Required fields are marked *

ನಿರ್ದೆಶಕರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಚಿತ್ರದುರ್ಗ ತಾಲೂಕಿನ ಶಾಲೆಗಳ ಅಭಿವೃದ್ಧಿಗೆ 44 ಕೋಟಿ ಪ್ರಸ್ತಾವನೆ | ಶಾಸಕ ವೀರೇಂದ್ರ ಪಪ್ಪಿ 
ಮುಖ್ಯ ಸುದ್ದಿ
ಎನ್.ಶಿವಕುಮಾರ್
ಕರ್ನಾಟಕ ರಾಜ್ಯ ವಕೀಲರ ಪರಿಷತ್ ಗೆ ಎನ್.ಶಿವಕುಮಾರ್ ಆಯ್ಕೆ
ಮುಖ್ಯ ಸುದ್ದಿ
teeth
ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
Life Style
heart disease
ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up