ಕ್ರೈಂ ಸುದ್ದಿ
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ | ಇಬ್ಬರು ಸಾವು | ಮೂವರಿಗೆ ಗಾಯ

Published on
CHITRADURGA NEWS | APRIL 01 2025
ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕು ಮೊಮ್ಮಕ್ಕನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನೆಡೆದಿದೆ.
Also Read: ಖಾಲಿ ಹೊಟ್ಟೆಯಲ್ಲಿ ಈ 5 ಆಹಾರಗಳನ್ನು ಸೇವಿಸುತ್ತೀದ್ದೀರಾ…? ಹುಷಾರು!
ಕಾರಿನಲಿದ್ದ ಯಾದಗಿರಿ ಮೂಲದ ಮೌಲಾ(35), ರೆಹಮಾನ್(15) ಸ್ಥಳದಲ್ಲೇ ಸಾವನ್ನಪ್ಪಿದ್ದು, ಫಾತಿಮಾ ಬೇಗಂ, ಸಲೀಮಾ ಬೇಗಂ, ಸಮೀರ್ ರನ್ನು ಬಳ್ಳಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗಿದೆ.
ಬೆಂಗಳೂರಿಂದ ಯಾದಗಿರಿಗೆ ತೆರಳುವಾಗ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದಿದೆ.
Also Read: ನೀವು ಯಾವಾಗಲೂ ಯಂಗ್ ಆಗಿ ಕಾಣಬೇಕೇ…? ಈ ಆಹಾರಗಳನ್ನು ತಪ್ಪದೇ ಸೇವಿಸಿ ನೋಡಿ!
ಸ್ಥಳಕ್ಕೆ ಪಿಎಸ್ಐ ಮಹೇಶ್ ಹೊಸಪೇಟೆ ಭೇಟಿ ನೀಡಿ, ಪರಿಶೀಲನೆ ನೆಡೆಸಿದ್ದು, ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Reading
Related Topics:Bangalore, Car, Chitradurga, Chitradurga news, Chitradurga Updates, incident, Kannada Latest News, Kannada News, Molakalmuru, overturn, Yadagiri, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕಾರು, ಘಟನೆ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಪಲ್ಟಿ, ಬೆಂಗಳೂರು, ಮೊಳಕಾಲ್ಮುರು, ಯಾದಗಿರಿ

Click to comment