By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    15 minutes ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    12 hours ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    12 hours ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    12 hours ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    56 minutes ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 day ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 day ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    7 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    4 minutes ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 hour ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    1 day ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    1 day ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
Reading: drug addiction; ಮಾದಕ ವ್ಯಸನದಿಂದ ದೈಹಿಕ ಮತ್ತು ಮಾನಸಿಕ ಕಾಯಿಲೆ | ಆರೋಗ್ಯ ತಜ್ಞ ಡಾ.ಮಂಜುನಾಥ್ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

drug addiction; ಮಾದಕ ವ್ಯಸನದಿಂದ ದೈಹಿಕ ಮತ್ತು ಮಾನಸಿಕ ಕಾಯಿಲೆ | ಆರೋಗ್ಯ ತಜ್ಞ ಡಾ.ಮಂಜುನಾಥ್ 

News Desk Chitradurga News
Last updated: 31 August 2024 18:22
News Desk Chitradurga News
2 years ago
Share
ಮದ್ಯ ಮತ್ತು ಮಾದಕಗಳ ದುಷ್ಪರಿಣಾಮಗಳ ಕುರಿತು ಏರ್ಪಡಿಸಿದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಡಾ.ಮಂಜುನಾಥ್ ಉದ್ಘಾಟಿಸಿದರು 
ಮದ್ಯ ಮತ್ತು ಮಾದಕಗಳ ದುಷ್ಪರಿಣಾಮಗಳ ಕುರಿತು ಏರ್ಪಡಿಸಿದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಡಾ.ಮಂಜುನಾಥ್ ಉದ್ಘಾಟಿಸಿದರು 
SHARE

CHITRADURGA NEWS | 31 AUGUST 2024

ಚಿತ್ರದುರ್ಗ: ಮಾದಕ ವಸ್ತುಗಳ ವ್ಯಸನೆ(drug addiction)ಯಿಂದ ಹಲವಾರು ದೈಹಿಕ ಮತ್ತು ಮಾನಸಿಕ ಕಾಯಿಲೆಗಳು ಬರುವುದರಿಂದ ಉತ್ತಮ ಆರೋಗ್ಯದ ಹಿತದೃಷ್ಠಿಯಿಂದ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಮಾನಸಿಕ ಆರೋಗ್ಯ ತಜ್ಞ ಡಾ.ಮಂಜುನಾಥ್ ತಿಳಿಸಿದರು.

ಕ್ಲಿಕ್ ಮಾಡಿ ಓದಿ: Adike Market: ಅಡಿಕೆ ಧಾರಣೆ | ತಿಂಗಳಾಂತ್ಯಕ್ಕೆ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್

ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಡೇಟ್ ಚಾರಿಟೇಬಲ್ ಸೊಸೈಟಿ ಸಹಯೋಗದಲ್ಲಿ ವ್ಯಸನಮುಕ್ತ ದಿನಾಚರಣೆ ಅಂಗವಾಗಿ ಮದ್ಯ ಮತ್ತು ಮಾದಕಗಳ ದುಷ್ಪರಿಣಾಮಗಳ ಕುರಿತು ಏರ್ಪಡಿಸಿದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಮಾದಕ ವಸ್ತುಗಳಲ್ಲಿ ಮೆದುಳಿನಲ್ಲಿ ಕ್ಷಣಿಕ ಸುಖ ನೀಡುವ ಹಾರ್ಮೋನ್‍ನನ್ನು ಬಿಡುಗಡೆಗೊಳಿಸುವ ಹಾನಿಕಾರಕ ರಾಸಾಯನಿಕಗಳಿದ್ದು, ಇವುಗಳು ಮನುಷ್ಯನನ್ನು ಮಾದಕ ವಸ್ತುಗಳ ವ್ಯಸನಕ್ಕೆ ದಾಸನನ್ನಾಗಿ ಮಾಡಿಸುತ್ತವೆ.

 ಮಾದಕ ವ್ಯಸನದ ದಾಸರಾದರೆ ಬದುಕಿರುವಾಗಲೇ ನರಕಯಾತನೆ, ಚಿತ್ರಹಿಂಸೆ ಅನುಭವಿಸಬೇಕಾಗುತ್ತದೆ. ಮಾದಕ ವ್ಯಸನ ಕೇವಲ ವ್ಯಕ್ತಿಯನ್ನಷ್ಟೇ ಅಲ್ಲದೇ ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯವನ್ನೂ ಹಾಳು ಮಾಡುತ್ತದೆ ಎಂದು ಮಾನಸಿಕ ಆರೋಗ್ಯ ತಜ್ಞ ಡಾ.ಮಂಜುನಾಥ್ ಅಭಿಪ್ರಾಯಪಟ್ಟರು.

ಮಾದಕ ವಸ್ತುಗಳಲ್ಲಿ ಮೆದುಳಿನಲ್ಲಿ ಕ್ಷಣಿಕ ಸುಖ ನೀಡುವ ಹಾರ್ಮೋನ್‍ನನ್ನು ಬಿಡುಗಡೆಗೊಳಿಸುವ ಹಾನಿಕಾರಕ ರಾಸಾಯನಿಕಗಳಿದ್ದು, ಇವುಗಳು ಮನುಷ್ಯನನ್ನು ಮಾದಕ ವಸ್ತುಗಳ ವ್ಯಸನಕ್ಕೆ ದಾಸನನ್ನಾಗಿ ಮಾಡಿಸುತ್ತವೆ. ಮಾದಕ ವಸ್ತುಗಳ ವ್ಯಸನೆಯಿಂದ ಹಲವಾರು ದೈಹಿಕ ಮತ್ತು ಮಾನಸಿಕ ಕಾಯಿಲೆಗಳು ಬರುವುದರಿಂದ ಉತ್ತಮ ಆರೋಗ್ಯದ ಹಿತದೃಷ್ಠಿಯಿಂದ ಮಾದಕ ವಸ್ತುಗಳಿಂದ ದೂರವಿರಬೇಕು.

ಕ್ಲಿಕ್ ಮಾಡಿ ಓದಿ: Kannada Story: ಬಿ.ಎಲ್.ವೇಣು ರಚಿಸಿರುವ ‘ಸುಡುಗಾಡು ಸಿದ್ಧನ ಪ್ರಸಂಗ ‘| ದಾವಣಗೆರೆ ವಿವಿ ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪಠ್ಯ

ವಿದ್ಯಾರ್ಥಿಗಳು ಮದ್ಯ ಮತ್ತು ಮಾದಕಗಳ ದುಷ್ಪರಿಣಾಮಗಳ ಬಗ್ಗೆ ಅರಿತುಕೊಂಡು, ತಮ್ಮ ಕುಟುಂಬ ಹಾಗೂ ಸಮಾಜಕ್ಕೆ ಸಂದೇಶವನ್ನು ತಲುಪಿಸುವ ಕಾರ್ಯ ಮಾಡಬೇಕು. ವಿದ್ಯಾರ್ಥಿ ದೆಸೆಯಲ್ಲಿ ದುಶ್ಚಟಗಳಿಗೆ ಒಳಗಾಗದೆ, ತಮ್ಮ ವಿಧ್ಯಾಭ್ಯಾಸ ಹಾಗೂ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನ ಕೇಂದ್ರೀಕರಿಸಬೇಕು ಎಂದು ತಿಳಿಸಿದರು.

ಡೇಟ್ ಚಾರಿಟೇಬಲ್ ಟ್ರಸ್ಟ್‍ನ ಗಾಯಿತ್ರಿ ಅವರು ಮಾತನಾಡಿ, ಕಾಲೇಜು ವಿದ್ಯಾರ್ಥಿಗಳು ಹದಿಹರೆಯ ವಿದ್ಯಾರ್ಥಿಗಳಾಗಿದ್ದು, ಇವರಲ್ಲಿ ಹೆಚ್ಚಿನ ಕುತೂಹಲ, ಅನುಕರಣೆ, ಸೆಳೆತ ಹೆಚ್ಚಾಗಿರುತ್ತದೆ. ಒಳ್ಳೆಯದು, ಕೆಟ್ಟದು ಎಂಬುವುದು ತಿಳಿಯದ ವಯಸ್ಸು. ಹಾಗಾಗಿ ನಿಮಗೆ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದು ಹೇಳಿದರು.

ಜಾಹೀರಾತುಗಳನ್ನು ನೋಡಿ ಪ್ರಭಾವಿತರಾಗಿ, ಕ್ಷಣಿಕ ಸುಖಕ್ಕೆ ಬಲಿಯಾಗಬೇಡಿ. ಕುತೂಹಲ, ಆಕರ್ಷಣೆಯಿಂದ ಶುರು ಮಾಡಿದ ಕ್ಷಣಿಕ ಕಾಲದ ಕಿಕ್ ಅದು ಹವ್ಯಾಸವಾಗಿ ಬದಲಾವಣೆಯಾಗುತ್ತದೆ. ಇದರಿಂದ ಮಾನಸಿಕ ಹಾಗೂ ದೈಹಿಕ, ಸಾಮಾಜಿಕವಾಗಿ ಬಹಳ ದೊಡ್ಡ ಪರಿಣಾಮ ಬೀರಲಿದೆ. ಹಾಗಾಗಿ ಯುವ ಜನತೆ ತಮ್ಮ ಮನಸ್ಸನ್ನು ಒಳ್ಳೆಯದರ ಕಡೆ ಗಮನಹರಿಸಬೇಕು. ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಹೆಚ್.ಬಿ.ನರಸಿಂಹಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ವ್ಯಾಸಂಗದ ಕಡೆ ಗಮನಹರಿಸಬೇಕು. ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಬಾರದು.

ದುಶ್ಚಟಗಳಿಗೆ ಬಲಿಯಾದವರ ಬದುಕು ನಿಜಕ್ಕೂ ನರಕಯಾತನೆಯ ಪರಿಸ್ಥಿತಿಯಾಗಿದೆ. ನನ್ನ ಅಂತಿಮ ದಿನದವರೆಗೂ ಮಾದಕ ವಸ್ತುಗಳಿಗೆ ದಾಸರಾಗುವುದಿಲ್ಲ ಎಂದು ವಿದ್ಯಾರ್ಥಿಗಳು ಶಪಥ ಮಾಡಬೇಕು ಎಂದು ತಿಳಿಸಿದ ಅವರು, ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಕುಟುಂಬ ಹಾಗೂ ನೆರೆಹೊರೆಯವರೆಗೂ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಕ್ಲಿಕ್ ಮಾಡಿ ಓದಿ: Scholarship; ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾತನಾಡಿ, ದೇಶ ವಿದೇಶಗಳಲ್ಲಿ ಸಂಚರಿಸಿ, ಜನರಲ್ಲಿನ ದುಶ್ಚಟಗಳನ್ನು ತಮ್ಮ ಜೋಳಿಗೆಯಲ್ಲಿ ಭೀಕ್ಷೆಯ ರೂಪದಲ್ಲಿ ಸಂಗ್ರಹಿಸಿ, ವ್ಯಸನಮುಕ್ತ ಸಮಾಜಕ್ಕೆ ಶ್ರಮಿಸಿದ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನವನ್ನು ಸರ್ಕಾರದ ವತಿಯಿಂದ ವ್ಯಸನಮುಕ್ತ ದಿನಾಚರಣೆಯನ್ನಾಗಿ ಕಳೆದ ಆಗಸ್ಟ್ 01ರಂದು ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಮಟ್ಟಗಳಲ್ಲಿಯೂ ಆಚರಿಸಲಾಗಿದೆ.

ಯುವ ಜನತೆಗೆ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದ್ದು, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ, ದುಶ್ಚಟಗಳಿಂದ ದೂರವಿರಿ ಎಂದು ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬಾಲಕರ ಸರ್ಕಾರಿ ಕಲಾ ಕಾಲೇಜಿನ ಉಪನ್ಯಾಸಕರಾದ ರಾಘು, ಚನ್ನಬಸಪ್ಪ, ಡಾ.ಗುರುನಾಥ್, ಶಶಿಧರ್ ಸೇರಿದಂತೆ ಪಿಯು ವಿದ್ಯಾರ್ಥಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AddictionChitradurgaChitradurga newsdiseaseDr. ManjunathKannada Latest Newsmentalnarcoticphysicalಕನ್ನಡ ಲೇಟೆಸ್ಟ್ ನ್ಯೂಸ್ಕಾಯಿಲೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಮಂಜುನಾಥ್ದೈಹಿಕಮಾದಕಮಾನಸಿಕವ್ಯಸನ
Share This Article
Facebook Email Print
Previous Article jobs in chitradurga news Application: ಗ್ರಾಮ ಸಹಾಯಕರ ಹುದ್ದೆ | ಅರ್ಜಿ ಸಲ್ಲಿಕೆ ಅವಧಿ ಸೆ.9 ರವರೆಗೆ ವಿಸ್ತರಣೆ
Next Article ಡಿ.ತಿಪ್ಪೇಸ್ವಾಮಿ Army; ಸೇನೆಯಿಂದ ನಿವೃತ್ತಿಯಾಗಿ ಬರುತ್ತಿರುವ ಯೋಧನ ಸ್ವಾಗತಕ್ಕೆ‌ ಅದ್ದೂರಿ ಸಿದ್ಧತೆ 
Leave a Comment

Leave a Reply Cancel reply

Your email address will not be published. Required fields are marked *

Women's breasts
ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
Life Style
ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
Dina Bhavishya
Pineapple
ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up