By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    6 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    6 hours ago
    ಚಿತ್ರದುರ್ಗ ಶಾಖಾ ಕಾಲುವೆ
    ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
    7 hours ago
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    17 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    5 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    18 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    10 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    17 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    18 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    2 days ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    3 days ago
Reading: JDS ಸದಸ್ಯತ್ವ ನೋಂದಣಿಗೆ ತುರುವೇಕೆರೆ ಶಾಸಕ ಕೃಷ್ಣಪ್ಪ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

JDS ಸದಸ್ಯತ್ವ ನೋಂದಣಿಗೆ ತುರುವೇಕೆರೆ ಶಾಸಕ ಕೃಷ್ಣಪ್ಪ ಚಾಲನೆ

News Desk Chitradurga News
Last updated: 11 February 2025 19:27
News Desk Chitradurga News
2 years ago
Share
JDS ಸದಸ್ಯತ್ವ ನೋಂದಣಿ ಅಭಿಯಾನ
SHARE

CHITRADURG NEWS | 11 FEBRUARY 2025

ಚಿತ್ರದುರ್ಗ: ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ತುರುವೇಕೆರೆ ಶಾಸಕ ಕೃಷ್ಣಪ್ಪ ಚಾಲನೆ ನೀಡಿದರು.

Also Read: ನಿಧಿ ಆಸೆಗೆ ನರಬಲಿ | ಜಿಲ್ಲೆಯಲ್ಲಿ ನಡೆಯಿತು ಘೋರ ಕೃತ್ಯ

ನಂತರ ಮಾತನಾಡಿದ ತುರುವೇಕೆರೆ ಶಾಸಕ ಕೃಷ್ಣಪ್ಪ, ಯಾವುದೇ ಪಕ್ಷ ಸ್ಥಿರವಾಗಿ ನಿಲ್ಲಲು ಪಕ್ಷದ ಸದಸ್ಯತ್ವ ಅತಿ ಮುಖ್ಯವಾಗಿದೆ. ಸದಸ್ಯತ್ವ ಹೆಚ್ಚಾದಷ್ಟು ಪಕ್ಷ ಸಧೃಢವಾಗುತ್ತದೆ. ಈ ಹಿನ್ನಲೆಯಲ್ಲಿ ಪಕ್ಷದ ಸದಸ್ಯತ್ವಕ್ಕೆ ಹೆಚ್ಚಿನ ಒತ್ತು ನೀಡುಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಜನರ ಹತ್ತಿರ ಹೆಚ್ಚಿನ ಒಡನಾಟ ಇದ್ದವರು ಪಕ್ಷದ ಸದಸ್ಯತ್ವಕ್ಕೆ ಹೆಚ್ಚಿನ ಹೊಣೆಯನ್ನು ಹೊರಬೇಕಿದೆ. ಚುನಾವಣೆಯ ಸಮಯದಲ್ಲಿ ಹೊರಗಿನಿಂದ ತರುವದನ್ನು ಬಿಡಿ, ನಿಮ್ಮಲ್ಲೆ ಪಕ್ಷದ ಅಭ್ಯರ್ಥಿಗಳಿದ್ದರೆ ಹೂರಗಡೆಯಿಂದ ತರುವ ಪ್ರಯತ್ನ ಇರುವುದಿಲ್ಲ. ಪಕ್ಷ ಟಿಕೆಟ್ ನೀಡದಿದ್ದರೂ ಸಹಾ ಪಕ್ಷೇತರನಾಗಿ ಸ್ಪರ್ದೆ ಮಾಡುವ ಛಲ ಇರಬೇಕು ಅಗಾ ಪಕ್ಷದವರೇ ನಿಮ್ಮನ್ನು ಕರೆದು ಟಿಕೆಟ್ ನೀಡುತ್ತಾರೆ.

ಅಭ್ಯರ್ಥಿಯಾದವರು ಹೋರಾಟ ಮಾಡಬೇಕು, ಇಂದಿನ ಸಮಯದಲ್ಲಿ ಹಲವಾರು ಸಮಸ್ಯೆಗಳು ಇವೆ, ಅವುಗಳ ವಿರುದ್ದ ಹೋರಾಟ ಮಾಡುವುದರ ಮೂಲಕ ನಿಮ್ಮನ್ನು ನೀವು ಗುರುತಿಸಿಕೊಳ್ಳಿ.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 

ನಾನು ಸಹಾ ನಿಮ್ಮ ಜೊತೆಯಲ್ಲಿ ಇರುತ್ತೇನೆ. ದರಗಳು ಗಗನಕ್ಕೆ ಹೋಗಿವೆ, ರೈತರ ಬದುಕು ದುಸ್ತರವಾಗಿದೆ. ಇದರ ವಿರುದ್ದ ಹೋರಾಟ ಮಾಡುವುದರ ಮೂಲಕ ಜನರ ಗಮನವನ್ನು ಸೆಳೆಯಬೇಕಿದೆ. ಇದರ ಮೂಲಕ ನಾಯಕರಾಗಬೇಕಿದೆ.

ಇಂದಿನ ದಿನಮಾನದಲ್ಲಿ ರಾಷ್ಟ್ರೀಯ ಪಕ್ಷಗಳ ಗತಿ ಏನಾಗಿದೆ ಎಂದು ನೋಡುತ್ತಿದ್ದೀರಾ. ಈ ಸಮಯದಲ್ಲಿ ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಇದರ ಲಾಭವನ್ನು ನಾವುಗಳು ಪಡೆಯಬೇಕಿದೆ. ಹೆಚ್ಚಿನ ರೀತಿಯಲ್ಲಿ ಸದಸ್ಯತ್ವ ಮಾಡುವುದರ ಮೂಲಕ ಪಕ್ಷವನ್ನು ಸಂಘಟಿಸಬೇಕಿದೆ. ಪ್ರತಿಯೊಂದು ಬೂತ್‍ನಲ್ಲಿಯೂ ಸಹಾ ಹಿರಿಯರಿಗೆ ಮಹಿಳೆಯರಿಗೆ ಯುವ ಜನಾಂಗಕ್ಕೆ ಅದ್ಯತೆ ನೀಡಿ.

ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಬಿಜೆಪಿಯೊಂದಿಗೆ ಮೃತ್ರಿಯನ್ನು ಮಾಡಿಕೊಳ್ಳಲಾಗಿದೆ ವಿನಃ ಮೀಲಿನವಾಗಿಲ್ಲ, ಮುಂಬರುವ ಜಿ.ಪಂ. ತಾ.ಪಂ. ಚುನಾವಣೆಯಲ್ಲಿ ನಮ್ಮ ಪಕ್ಷದಿಂದಲೂ ಸಹಾ ಇಷ್ಟು ಸೀಟುಗಳನ್ನು ನಮಗೆ ನೀಡಿ ಎಂದು ಕೇಳಬೇಕಾದರೆ ನಾವು ಬಲಿಷ್ಠರಾಗಿರಬೇಕಿದೆ.

Also Read: ಸೇವಂತಿಗೆ, ತೆಂಗು, ಅಡಿಕೆ ಬೆಳೆ | 3 ದಿನ ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ

ಈ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳಿದ್ದಾರೆ ಈ ಕ್ಷೇತ್ರವನ್ನು ನಮಗೆ ನೀಡಿ ಎಂಬ ಧೈರ್ಯ ನಮ್ಮಲ್ಲಿ ಬರಬೇಕಾದರೆ ನಾವು ಮುಂಚೆ ಪಕ್ಷದಿಂದ ಅಭ್ಯರ್ಥಿಗಳನ್ನು ಹುಡುಕಿಕೊಂಡು ತಯಾರಾಗಿ ಇರಬೇಕಿದೆ, ಇದಕ್ಕೆ ಈ ಸದಸ್ಯತ್ವ ಅನುಕೂಲವಾಗಲಿದೆ ಎಂದು ತಿಳಿಸಿದರು.

ತುಮಕೂರಿನ ಮಾಜಿ ಶಾಸಕ ಹೆಚ್.ನಿಂಗಪ್ಪ ಮಾತನಾಡಿ, ಇಂದಿನ ದಿನಮಾನದಲ್ಲಿ ಸದಸ್ಯತ್ವ ನೊಂದಾಣಿ ಮಾಡುವುದು ಅಗತ್ಯ ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಆರು ಕ್ಷೇತ್ರದಲ್ಲಿ ಪ್ರತಿಯೊಂದು ಬೂತ್ ಮಟ್ಟದಲ್ಲಿ 20 ಸದಸ್ಯತ್ವ ಮಾಡಿಸಿದಾಗ ಕ್ಷೇತ್ರದಲ್ಲಿ 5000 ಜನ ಸದಸ್ಯರಾಗುತ್ತಾರೆ.

ಇದೇ ರೀತಿ 6 ಕ್ಷೇತ್ರದಿಂದ 30,000 ಜನ ಪಕ್ಷದ ಸದಸ್ಯರಾಗುತ್ತಾರೆ. ತಳ ಮಟ್ಟದಿಂದ ಪಕ್ಷವನ್ನು ಸಂಘಟಿಸಿದರೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಆರು ಕ್ಷೇತ್ರವನ್ನು ಗೆಲ್ಲಬಹುದಾಗಿದೆ. ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಹಲವಾರು ಜನ ಜಿ.ಪಂ. ತಾ.ಪಂ. ಚುನಾವಣೆಯ ಬಗ್ಗೆ ಹಿನ್ನಡೆ ಸಾಧಿಸಿದ್ದಾರೆ. ನಾವು ಎಲ್ಲಿ ಬಲಿಷ್ಠವಾಗಿರುತ್ತೇವೆ ಅಲ್ಲಿ ಬೆಲೆ ಸಿಗುತ್ತದೆ ಎಲ್ಲಿ ಕನಿಷ್ಠವಾಗಿರುತ್ತೇನೆ ಅಲ್ಲಿ ಹಿನ್ನಡೆಯಲ್ಲಿ ಸಾಧಿಸಲಾಗುತ್ತದೆ ಎಂದರು.

ಜಿಲ್ಲಾ ಜೆ.ಡಿ.ಎಸ್ ಘಟಕದ ಅಧ್ಯಕ್ಷರಾದ ಎಂ.ಜಯಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Also Read: ಒಂದು ಲೋಡ್ ಯೂರಿಯಾ ವಶಕ್ಕೆ | 12.74 ಲಕ್ಷ ಮೊತ್ತದ ಗೊಬ್ಬರ ಅಕ್ರಮ ಸಾಗಾಣೆ

ಈ ಸಂದರ್ಭದಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದಡಿ ತಾಲ್ಲೂಕುವಾರು ಅಧ್ಯಕ್ಷರುಗಳಿಗೆ ಸದಸ್ಯತ್ವದ ರಸೀದಿ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.

ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್, ಜಿಲ್ಲಾ ಜೆಡಿಎಸ್ ಘಟಕದ ಮಾಜಿ ಅಧ್ಯಕ್ಷ ಡಿ.ಯಶೋಧರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿನಾಯಕ ವಿಧಾನಸಭಾ ಪರಾಜಿತ ಅಭ್ಯರ್ಥಿಗಳಾದ ರವೀಂದ್ರಪ್ಪ, ವೀರಭದ್ರಪ್ಪ, ಜಿಲ್ಲಾ ಘಟಕದ ಕಾರ್ಯಧ್ಯಕ್ಷ ಜಿ.ಬಿ. ಶೇಖರ್, ತಾಲ್ಲೂಕು ಘಟಕದ ಅಧ್ಯಕ್ಷ ಸಣ್ಣತಿಮ್ಮಪ್ಪ, ಹನುಮಂತರಾಯಪ್ಪ, ಕರಿಬಸಪ್ಪ, ಗಣೇಶಮೂರ್ತಿ, ಪರಮೇಶ್ವರಪ್ಪ, ಪಿ.ತಿಪ್ಪೇಸ್ವಾಮಿ, ವಿವಿಧ ಘಟಕಗಳ ಅಧ್ಯಕ್ಷರಾದ ಲಿಂಗರಾಜ್, ಪ್ರತಾಪ್ ಜೋಗಿ, ಪರಮೇಶ್ ಅಬ್ಬು, ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CampaignChitradurgaChitradurga newsChitradurga UpdatesJDSKannada Latest NewsKannada NewsMembership RegistrationTuruvekere MLA Krishnappaಅಭಿಯಾನಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜೆಡಿಎಸ್ತುರುವೇಕೆರೆ ಶಾಸಕ ಕೃಷ್ಣಪ್ಪಸದಸ್ಯತ್ವ ನೋಂದಣಿ
Share This Article
Facebook Email Print
Previous Article Amith Sha Met Govind Karajola ಅಮಿತ್ ಶಾ ಭೇಟಿಯಾದ ಗೋವಿಂದ ಕಾರಜೋಳ | ಭದ್ರಾ ಮೇಲ್ದಂಡೆ ಯೋಜನೆ ಕುರಿತು ಚರ್ಚೆ
Next Article arecanut price list Arecanut Rate | ರಾಜ್ಯದ ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
ಮುಖ್ಯ ಸುದ್ದಿ
ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
ಮುಖ್ಯ ಸುದ್ದಿ
ಚಿತ್ರದುರ್ಗ ಶಾಖಾ ಕಾಲುವೆ
ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up