CHITRADURGA NEWS | 30 AUGUST 2024
ಚಿತ್ರದುರ್ಗ: ತಾಲ್ಲೂಕಿನ ಹಿರೇಗುಂಟನೂರು ಗ್ರಾಮದ ಶಕ್ತಿ ದೇವತೆ ದ್ಯಾಮಲಾಂಬ ದೇವಿಗೆ ಶ್ರಾವಣ ಮಾಸದ ನಾಲ್ಕನೇ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲಾಗಿದೆ.
ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ನಡೆದವು. ಬಳಿಕ ದೇವಿಯನ್ನು ನಾನಾ ರೀತಿಯ ಹೂವುಗಳಿಂದ ಅಲಂಕರಿಸಿ ಮಹಾಮಂಗಳಾರತಿ ಸಲ್ಲಿಸಲಾಯಿತು.
ಕ್ಲಿಕ್ ಮಾಡಿ ಓದಿ: ‘ಕೈ’ ಬಲಪಡಿಸಿದ ಜೆಡಿಎಸ್ | ಚಳ್ಳಕೆರೆ ನಗರಸಭೆ ಕಾಂಗ್ರೆಸ್ ತಕ್ಕೆಗೆ

ದೇವಸ್ಥಾನಕ್ಕೆ ಬರುವ ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ ಎಂದು ದೇವಸ್ಥಾನದ ಅರ್ಚಕ ಮಂಜುನಾಥ್ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
