By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ | ಇಂದು ಎರೆಡು ನಾಮಪತ್ರ ಸಲ್ಲಿಕೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ | ಇಂದು ಎರೆಡು ನಾಮಪತ್ರ ಸಲ್ಲಿಕೆ 

ಮುಖ್ಯ ಸುದ್ದಿ

ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ | ಇಂದು ಎರೆಡು ನಾಮಪತ್ರ ಸಲ್ಲಿಕೆ 

News Desk Chitradurga News
Last updated: 2 January 2025 19:55
News Desk Chitradurga News
6 months ago
Share
Pld Bank Election
ನಾಮಪತ್ರ ಸಲ್ಲಿಕೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 02 JANUARY 2025

ಚಿತ್ರದುರ್ಗ: ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್‍ಗೆ ಜ.12 ರಂದು ನಿರ್ದೇಶಕರುಗಳ ಆಯ್ಕೆಗೆ ಚುನಾವಣೆ ನಡೆಯಲಿದೆ.

ಕ್ಲಿಕ್ ಮಾಡಿ ಓದಿ: ಮಕ್ಕಳ ಕಳ್ಳತನಕ್ಕೆ ಯತ್ನ | ಓಮಿನಿಯಲ್ಲಿ ಬಂದ ನಾಲ್ವರಿಂದ ಕೃತ್ಯ | ನಡು ದಾರಿಯಲ್ಲೇ ಮಕ್ಕಳನ್ನು ಬಿಟ್ಟು ಎಸ್ಕೇಪ್

ಇಂದು ಸಾಲಗಾರರಲ್ಲದೆ ಕ್ಷೇತ್ರದಿಂದ ಜಾಲಿಕಟ್ಟೆಯ ಸಿ.ರುದ್ರಪ್ಪ, ಸಾಲಗಾರರ ಕ್ಷೇತ್ರದಿಂದ ಎಂ.ಶಶಿಧರ್ ನಾಮಪತ್ರವನ್ನು ಸಲ್ಲಿಸಿದರು.

ಈ ಬ್ಯಾಂಕ್‍ನಲ್ಲಿ ಸಾಲಗಾರರ ಕ್ಷೇತ್ರದಿಂದ 14 ಜನರ ನಿರ್ದೆಶಕ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು, ಇದರಲ್ಲಿ ಸಾಮಾನ್ಯ ಕ್ಷೇತ್ರದಲ್ಲಿ 07, ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ 01, ಪರಿಶಿಷ್ಠ ಪಂಗಡದ ಮಿಸಲು ಸ್ಥಾನ 01ಕ್ಕೆ, ಮಹಿಳಾ ಮೀಸಲು ಸ್ಥಾನ 02, ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಸ್ಥಾನ 01ಕ್ಕೆ, ಹಿಂದುಳಿದ ವರ್ಗ ಪ್ರವರ್ಗ ಬಿ ಮೀಸಲು ಸ್ಥಾನ 01 ಕ್ಕೆ ಹಾಗೂ ಸಾಲಗಾರರಲ್ಲದ ಕ್ಷೇತ್ರಕ್ಕೆ 01 ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಸಾಲಗಾರ ಕ್ಷೇತ್ರದಲ್ಲಿ ಕಸಬಾ ಹೋಬಳಿಯಲ್ಲಿ 05, ಭರಮಸಾಗರ ಹೋಬಳಿಯಲ್ಲಿ 03, ತುರುವನೂರು ಹೋಬಳಿ 03, ಹಿರೇಗುಂಟನೂರು ಹೋಬಳಿಯಲ್ಲಿ 02 ಹಾಗೂ ಸಾಲಗಾರರಲ್ಲದೆ ಕ್ಷೇತ್ರಕ್ಕೆ ಚಿತ್ರದುರ್ಗ ತಾಲ್ಲೂಕು ಪೂರ್ಣವಾಗಿದ್ದು ಇದಕ್ಕೆ 01 ಸ್ಥಾನವನ್ನು ನೀಡಲಾಗಿದೆ, ಇದಕ್ಕೆಲ್ಲಾ ಪೂರ್ಣವಾಗಿ 369 ಮತದಾರರಿದ್ದಾರೆ.

ಕ್ಲಿಕ್ ಮಾಡಿ ಓದಿ: ಪ್ಯಾಸೆಂಜರ್ ಆಟೋ ಪಲ್ಟಿ | 9 ಮಂದಿಗೆ ಗಾಯ

ಈ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೇ ಈಗಾಗಲೇ ಪ್ರಾರಂಭವಾಗಿದ್ದು, ಜ.4ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ಜ.05 ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದ್ದು, ಜ.06 ನಾಮಪತ್ರ ಹಿಂಪಡೆಯಲು ಕೂನೆಯ ದಿನವಾಗಿದೆ. ಜ.8 ರಂದು ಮಾದರಿ ಮತ ಪತ್ರ ಪ್ರಕಟಣೆ, ಜ.12 ರಂದು ಬೆಳಿಗ್ಗ 9 ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು ಚುನಾವಣೆ ಮುಗಿದ ನಂತರ ಮತಗಳ ಎಣಿಕೆ ಕಾರ್ಯ ನಡೆದು ಫಲಿತಾಂಶವನ್ನು ಘೋಷಿಸಲಾಗುವುದು.

ಈ ಸಂದರ್ಭದಲ್ಲಿ ಶಶಿಧರ್, ಶಿವಾನಂದ, ನಾಗರಾಜ್, ಲಿಂಗಬಸಪ್ಪ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesElectionElection of DirectorsKannada Latest NewsKannada Newsnomination paperPLD Bankಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚುನಾವಣೆನಾಮಪತ್ರನಿರ್ದೇಶಕರುಗಳ ಆಯ್ಕೆಪಿಎಲ್ ಡಿ ಬ್ಯಾಂಕ್
Share This Article
Facebook Email Print
Previous Article Abbinahole police station ಮಕ್ಕಳ ಕಳ್ಳತನಕ್ಕೆ ಯತ್ನ | ಓಮಿನಿಯಲ್ಲಿ ಬಂದ ನಾಲ್ವರಿಂದ ಕೃತ್ಯ | ನಡು ದಾರಿಯಲ್ಲೇ ಮಕ್ಕಳನ್ನು ಬಿಟ್ಟು ಎಸ್ಕೇಪ್
Next Article Shivalingananda Shri ಕಬೀರಾನಂದ ಮಠದಲ್ಲಿ 95ನೇ ಶಿವನಾಮ ಸಪ್ತಾಹ | ಜ.4 ರಂದು ಪೂರ್ವಭಾವಿ ಸಭೆ 
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up