CHITRADURGA NEWS | 28 JANUARY 2025
ಚಿತ್ರದುರ್ಗ: ಬಿಜೆಪಿ ಸಂಘಟನಾ ಪರ್ವದ ಮುಂದುವರೆದ ಭಾಗವಾಗಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ನಾಯಕನಹಟ್ಟಿ, ಚಳ್ಳಕೆರೆ ಮಂಡಲಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತೆ ಹೆಚ್ಚಳ
ಜಿಲ್ಲಾ ಚುನಾವಣಾಧಿಕಾರಿ ಅಣಬೇರು ಜೀವನ್ಮೂರ್ತಿ ಅವರ ಲಿಖಿತ ಆದೇಶದಂತೆ ಮೊಳಕಾಲ್ಮೂರು ಮಂಡಲ ಅಧ್ಯಕ್ಷರಾಗಿ ಕೆ.ಟಿ.ರಾಮರೆಡ್ಡಿ, ನಾಯಕನಹಟ್ಟಿ ಎಂ.ಮಲ್ಲೇಶ್, ಚಳ್ಳಕೆರೆ ಮಂಡಲಾಧ್ಯಕ್ಷರಾಗಿ ಬಿ.ಎಂ.ಸುರೇಶ್ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧ್ಯಕ್ಷ ಎ.ಮುರುಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮುಖ್ಯ ಸುದ್ದಿ ಬಿಜೆಪಿಗೆ ನೂತನ ಮಂಡಲ ಅಧ್ಯಕ್ಷರ ಆಯ್ಕೆ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
