ಶಿವಗಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ | ಗಿರೀಶ್ ಮಾಧುರಿ ನೇತೃತ್ವದ ಗುಂಪಿಗೆ ಜಯ

ಗಿರೀಶ್ ಮಾಧುರಿ ನೇತೃತ್ವದ ಗುಂಪಿಗೆ ಜಯ

CHITRADURGA NEWS | 07 JANUARY 2025

ಹೊಳಲ್ಕೆರೆ: ತಾಲೂಕಿನ ಶಿವಗಂಗದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರುಗಳ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಸ್.ಆರ್.ಗಿರೀಶ್ ಮಾಧುರಿ ಗುಂಪಿಗೆ ಭರ್ಜರಿ ಜಯ ದೊರಕಿದೆ.

ಕ್ಲಿಕ್ ಮಾಡಿ ಓದಿ: ಮುಖ್ಯ ರಸ್ತೆ ಅಗಲೀಕರಣ ಫಿಕ್ಸ್ | 15 ದಿನಗಳಲ್ಲಿ ದಾಖಲೆ ಸಂಗ್ರಹಿಸಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಸಾಲಗಾರರಲ್ಲದ ಕ್ಷೇತ್ರದಿಂದ ಎಸ್.ಆರ್.ಗಿರೀಶ್-670, ಹೆಚ್.ಕುಬೇರಪ್ಪ-471, ಎ.ಎನ್.ಮೌನೇಶ್-466, ವೀರಭದ್ರಪ್ಪ ಯು.ಎಂ.-446, ಜಿ.ಶಶಿಧರ-481, ಮಹದೇವಪ್ಪ-533 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಮಹಿಳಾ ಮೀಸಲು ಕ್ಷೇತ್ರದಿಂದ ಮಮತ-526, ಸುಜಾತ ವಿ-507 ಮತಗಳನ್ನು ಪಡೆದಿದ್ದಾರೆ.

ಎಸ್.ಟಿ.ಮೀಸಲು ಕ್ಷೇತ್ರದಿಂದ ತಿಪ್ಪೇರುದ್ರಪ್ಪ ಡಿ-474, ಎಸ್ಸಿ ಮೀಸಲು ಕ್ಷೇತ್ರದಿಂದ ಮಹದೇವಪ್ಪ ಎಸ್-533 ಮತಗಳನ್ನು ಗಿಟ್ಟಿಸಿಕೊಂಡು ಜಯಶಾಲಿಗಳಾಗಿದ್ದಾರೆ.

ಕ್ಲಿಕ್ ಮಾಡಿ ಓದಿ: ವಿವಿ ಸಾಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗೀನ ಅರ್ಪಣೆ | ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಬಿ.ಸಿ.ಎಂ.ಬಿ. ಯಿಂದ ಯೋಗೇಶ್ ಹೆಚ್, ಬಿ.ಸಿ.ಎಂ.ಎ. ಯಿಂದ ಆರ್.ಕರಿಯಪ್ಪ, ಸಾಲಗಾರರಲ್ಲದ ಕ್ಷೇತ್ರದಿಂದ ಎಂ.ಬಸವರಾಜಪ್ಪ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರತಿಷ್ಠಿತ ಚುನಾವಣೆಯಲ್ಲಿ ಒಟ್ಟು 1001 ಮತಗಳಿದ್ದು, 930 ಮತಗಳು ಚಲಾವಣೆಯಾಗಿವೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version