CHITRADURGA NEWS | 27 OCTOBER 2024
ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಶಾಖೆಯ ನಿರ್ದೇಶಕರ ಚುನಾವಣೆ ನವೆಂಬರ್ 16 ರಂದು ನಡೆಯಲಿದೆ.
ಕ್ಲಿಕ್ ಮಾಡಿ ಓದಿ: ಹೆತ್ತ ತಂದೆಯನ್ನೇ ಕೊಂದ ಪಾಪಿ ಪುತ್ರ

2024-29ನೇ ಅವಧಿಯ ಚಿತ್ರದುರ್ಗ ಜಿಲ್ಲಾ ಶಾಖೆಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಚುನಾವಣೆಗೆ ಅಕ್ಟೋಬರ್ 28 ರಿಂದ ನವೆಂಬರ್ 7ರ ವರೆಗೆ ನಾಮಪತ್ರ ಸಲ್ಲಿಕೆ, ನವೆಂಬರ್ 8 ರಂದು ನಾಮಪತ್ರ ಪರಿಶೀಲನೆ, ನವೆಂಬರ್ 11 ರಂದು ಉಮೇದುವಾರಿಕೆಯನ್ನು ವಾಪಸ್ ಪಡೆಯುವುದು.
ನವೆಂಬರ್ 16 ರಂದು ಚಿತ್ರದುರ್ಗದ ಸೆಂಟ್ ಜೋಸೆಫ್ ಕಾನ್ವೆಂಟ್ ನಲ್ಲಿ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರಗೆ ಮತದಾನ ನಡೆಯಲಿದೆ.
ಕ್ಲಿಕ್ ಮಾಡಿ ಓದಿ: ಹೊಳಲ್ಕೆರೆಯಲ್ಲಿ ಅದ್ದೂರಿ ವಾಲ್ಮೀಕಿ ಜಯಂತ್ಯುತ್ಸವ ಆಚರಣೆ | ಶಾಸಕ ಎಂ.ಚಂದ್ರಪ್ಪ, ಪ್ರಸನ್ನಾನಂದ ಶ್ರೀ ಭಾಗೀ
ಇದೇ ದಿನ ಮತದಾನ ಮುಗಿದ ನಂತರ ಫಲಿತಾಂಶ ಪ್ರಕಟಣೆ ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಡಿ.ಟಿ.ಜಗನ್ನಾಥ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
