By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
    5 hours ago
    ರಘುರಾಮರೆಡ್ಡಿ
    ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
    5 hours ago
    ಮುರುಘಾ ಮಠ
    ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
    8 hours ago
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    16 hours ago
    ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 day ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    4 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    19 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    12 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 day ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    17 hours ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    18 hours ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    2 days ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    2 days ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    3 days ago
Reading: ಜಿಲ್ಲಾ-ತಾಲೂಕು ಪಂಚಾಯಿತಿಗೆ ಸದ್ಯದಲ್ಲೇ ಚುನಾವಣೆ | ಮೀಸಲಾತಿ ನಿಗಧಿ | ಭರದ ಸಿದ್ಧತೆ ನಡೆಸುತ್ತಿರುವ ಚುನಾವಣಾ ಆಯೋಗ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲಾ-ತಾಲೂಕು ಪಂಚಾಯಿತಿಗೆ ಸದ್ಯದಲ್ಲೇ ಚುನಾವಣೆ | ಮೀಸಲಾತಿ ನಿಗಧಿ | ಭರದ ಸಿದ್ಧತೆ ನಡೆಸುತ್ತಿರುವ ಚುನಾವಣಾ ಆಯೋಗ

chitradurganews.com
Last updated: 21 December 2023 08:40
chitradurganews.com
2 years ago
Share
ಜಿಲ್ಲಾ ಪಂಚಾಯಿತಿ
ಜಿಲ್ಲಾ ಪಂಚಾಯಿತಿ
SHARE

ಚಿತ್ರದುರ್ಗ ನ್ಯೂಸ್.ಕಾಂ: ಕಳೆದ ಎರಡು ವರ್ಷಗಳಿಂದ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಯದೇ ಸ್ಥಳೀಯ ಸರ್ಕಾರ ಎಂದೇ ಗುರುತಿಸಿಕೊಂಡಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳು ನಿಶ್ಯಬ್ದವಾಗಿಬಿಟ್ಟಿವೆ.

ಶಾಸಕರನ್ನು ಬಿಟ್ಟರೆ ಆನಂತರದ ಸ್ಥಾನದಲ್ಲಿ ಸಿಗುತ್ತಿದ್ದವರು ಜಿಲ್ಲಾ ಪಂಚಾಯಿತಿ ಹಾಘೂ ತಾಲೂಕು ಪಂಚಾಯಿತಿ ಸದಸ್ಯರು. ಆದರೆ, ಮೀಸಲಾತಿ, ಗಡಿ ನಿಗಧಿ ಸೇರಿದಂತೆ ಹಲವು ಕಾರಣಗಳಿಗೆ ಕಳೆದ ಎರಡು ವರ್ಷಗಳಿಂದ ಚುನಾವಣೆ ಮುಂದೂಡುತ್ತಲೇ ಬರಲಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಟಿಕೇಟ್ ಕೇಳಿದ್ದೇನೆ | ಎಂ.ಸಿ.ರಘುಚಂದನ್

ಅಂತಿಮವಾಗಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ನಂತರ ನಿವೃತ್ತ ಐಎಎಸ್ ಅಧಿಕಾರಿ ಕಾಂಬ್ಳೆ ಆಯೋಗದ ಕ್ಷೇತ್ರ ಪುನರ್ ವಿಂಗಡಣೆ ವರದಿಯನ್ನು ಕೋರ್ಟ್‍ಗೆ ಸಲ್ಲಿಕೆ ಮಾಡಲಾಗಿದೆ.

ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಇತ್ತೀಚೆಗೆ ಹೈಕೋರ್ಟ್ ನಾಲ್ಕು ವಾರಗಳ ಗಡುವು ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಪಂಚಾಯತ್‍ರಾಜ್ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇತ್ತ ಚುನಾವಣಾ ಆಯೋಗ ಕೂಡಾ ಜಿಪಂ, ತಾಪಂ ಚುನಾವಣೆಗೆ ಭರದ ಸಿದ್ಧತೆ ಮಾಡಿಕೊಂಡಿದ್ದು, ಲೋಕಸಭೆಗೆ ಮೊದಲೇ ಬಹುತೇಕ ಈ ಚುನಾವಣೆ ನಡೆಯುವುದು ಪಕ್ಕಾ ಆಗಿದೆ.

ಬಂದೇ ಬಿಟ್ಟಿತು ಜಿಲ್ಲಾವಾರು ಮೀಸಲಾತಿ ಪಟ್ಟಿ:

ಇದೆಲ್ಲದರ ನಡುವೆ ಪ್ರತಿ ಜಿಲ್ಲೆಯಲ್ಲಿರುವ ಒಟ್ಟು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ, ಇದರಲ್ಲಿ ಶೇ.50 ರಷ್ಟು ಮಹಿಳೆಯರಿಗೆ ಮೀಸಲಿಟ್ಟು, ಆನಂತರ ಜಿಲ್ಲೆಯಲ್ಲಿ ಇಂತಿಂಥ ಸಮುದಾಯಕ್ಕೆ ಇಷ್ಟು ಸ್ಥಾನಗಳು ಎನ್ನುವ ಮೀಸಲಾತಿ ನಿಗಧಿ ಮಾಡಿ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.

ಇದನ್ನೂ ಓದಿ: ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಲು 2 ಡಜನ್ ಆಕಾಂಕ್ಷಿಗಳು

2023 ಡಿಸೆಂಬರ್ 19ರ ರಾಜ್ಯಪತ್ರದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಒಟ್ಟು ಸ್ಥಾನ, ಅದರಲ್ಲಿ ಯಾವ ವರ್ಗಕ್ಕೆ ಎಷ್ಟು ಸ್ಥಾನಗಳು ಮೀಸಲು ಎನ್ನುವ ಅಧಿಕೃತ ಪಟ್ಟಿ ಹೊರಬಿದ್ದಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಯಾವ ವರ್ಗಕ್ಕೆ ಎಷ್ಟು ಸ್ಥಾನ:

ಚಿತ್ರದುರ್ಗ ಜಿಲ್ಲಾ ಪಂಚಾಯಿತಿಗೆ ಒಟ್ಟು ಸದಸ್ಯ ಸ್ಥಾನ 37 ಇದ್ದು, ಇದರಲ್ಲಿ ಶೇ.50 ರಷ್ಟು ಮಹಿಳೆಯರಿಗೆ ಮೀಸಲು ಅಂದರೆ, 19 ಸ್ಥಾನಗಳಿಗೆ ಮಹಿಳಾ ಮೀಸಲಾತಿ ಇದೆ.

ಒಟ್ಟು 37 ಸ್ಥಾನಗಳ ಪೈಕಿ ಅನುಸೂಚಿತ ಜಾತಿಗೆ 9 ಸದಸ್ಯ ಸ್ಥಾನಗಳನ್ನು ನಿಗಧಿ ಮಾಡಿದೆ. ಈ 9 ಸ್ಥಾನಗಳಲ್ಲಿ ಮಹಿಳೆಗೆ 5 ಸ್ಥಾನ ಮೀಸಲಾಗಿವೆ. ಅನುಸೂಚಿತ ಪಂಗಡಕ್ಕೆ 7 ಸದಸ್ಯ ಸ್ಥಾನಗಳನ್ನು ಮೀಸಲಿಟ್ಟಿದ್ದು ಇದರಲ್ಲಿ ಮಹಿಳೆಗೆ 4 ಸ್ಥಾನಗಳು ನಿಗಧಿಯಾಗಿವೆ. ಹಿಂದುಳಿದ ವರ್ಗ ‘ಅ’ 2 ಸದಸ್ಯ ಸ್ಥಾನಗಳಿದ್ದು, ಇದರಲ್ಲಿ 1 ಸ್ಥಾನ ಮಹಿಳಾ ಮೀಸಲು. ಉಳಿದ 19 ಸ್ಥಾನಗಳು ಸಾಮಾನ್ಯ ವರ್ಗಕ್ಕೆ ಮೀಸಲಾಗಿವೆ. ಇದರಲ್ಲಿ 9 ಸದಸ್ಯ ಸ್ಥಾನಗಳು ಮಹಿಳಾ ಮೀಸಲಾತಿಗೆ ಒಳಪಟ್ಟಿವೆ.

ಜಿಲ್ಲೆಯ ಒಟ್ಟು ಸದಸ್ಯ ಸ್ಥಾನಗಳಲ್ಲಿ ಪರಿಶಿಷ್ಟ ಜಾತಿ, ಪಂಗಡ, ಸಾಮಾನ್ಯ ಹಾಗೂ ಪ್ರವರ್ಗಕ್ಕೆ ಸ್ಥಾನಗಳನ್ನು ನಿಗಧಿ ಮಾಡಲಾಗಿದೆ. ಇದರಲ್ಲಿ ಯಾವ ಕ್ಷೇತ್ರಕ್ಕೆ ಯಾವ ಮೀಸಲಾತಿ ಎನ್ನುವುದು ಇನ್ನೂ ನಿಗಧಿಯಾಗಿಲ್ಲ.

ತಾಲೂಕು ಪಂಚಾಯಿತಿ ಮೀಸಲಾತಿಗಳ ವಿವರ:

ಇನ್ನೂ ಜಿಲ್ಲಾ ಪಂಚಾಯಿತಿ ಜೊತೆ ಜೊತೆಗೆ ನಡೆಯುವ ತಾಲೂಕು ಪಂಚಾಯಿತಿ ಚುನಾವಣೆಗೂ ಮೀಸಲಾತಿ ನಿಗಧಿಯಾಗಿದೆ.

ಚಿತ್ರದುರ್ಗ ಜಿಲ್ಲೆಯ 6 ತಾಲೂಕು ಪಂಚಾಯಿತಿಗಳಿಗೆ ಒಟ್ಟು 125 ಸದಸ್ಯ ಸ್ಥಾನಗಳು ನಿಗಧಿಯಾಗಿದ್ದು, ಇದರಲ್ಲಿ 65 ಸದಸ್ಯ ಸ್ಥಾನಗಳು ಮಹಿಳೆಗೆ ಮೀಸಲಾಗಿವೆ.

ಇದನ್ನೂ ಓದಿ: ಅಖಾಡಕ್ಕಿಳಿದ ಆರ್.ಬಿ.ತಿಮ್ಮಾಪುರ ಅಂಡ್ ಸನ್

ಯಾವ ತಾಲೂಕಿಗೆ ಎಷ್ಟು ಸ್ಥಾನ, ಯಾರಿಗೆ ಎಷ್ಟು ಮೀಸಲು:

ಮೊಳಕಾಲ್ಮೂರು ತಾಲೂಕಿಗೆ ಒಟ್ಟು 13 ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳಿದ್ದು, ಇದರಲ್ಲಿ 7 ಮಹಿಳೆಗೆ ಮೀಸಲಾಗಿವೆ. ಅನುಸೂಚಿತ ಜಾತಿಗೆ 2 ಸ್ಥಾನಗಳಿದ್ದು, 1 ಮಹಿಳೆಗೆ, ಅನುಸೂಚಿತ ಪಂಗಡಕ್ಕೆ 4 ಸ್ಥಾನಗಳಿದ್ದು, 2 ಮಹಿಳಾ ಮೀಸಲು. ಸಾಮಾನ್ಯ ವರ್ಗಕ್ಕೆ 7 ಸ್ಥಾನಗಳ ಪೈಕಿ 4 ಮಹಿಳಾ ಮೀಸಲಾತಿ ಪಡೆದುಕೊಂಡಿವೆ.

ಹೊಳಲ್ಕೆರೆ ತಾಲೂಕು ಪಂಚಾಯಿತಿಯ 19 ಸದಸ್ಯ ಸ್ಥಾನಗಳಲ್ಲಿ 10 ಮಹಿಳೆಗೆ. ಅನುಸೂಚಿತ ಜಾತಿಗೆ 5 ನಿಗಧಿಯಾಗಿದ್ದು, 3 ಮಹಿಳಾ ಮೀಸಲು. ಅನುಸೂಚಿತ ಪಂಗಡಕ್ಕೆ 2 ಸ್ಥಾನ, ಇದರಲ್ಲಿ 1 ಮಹಿಳೆಗೆ, ಹಿಂದುಳಿದ ವರ್ಗ ‘ಅ’ 2 ಸ್ಥಾನ ಇದರಲ್ಲಿ 1 ಮಹಿಳಾ ಮೀಸಲು. 10 ಸ್ಥಾನಗಳು ಸಾಮಾನ್ಯವಾಗಿದ್ದು, 5 ಮಹಿಳಾ ಮೀಸಲು.

ಹೊಸದುರ್ಗ ತಾಲೂಕು ಪಂಚಾಯಿತಿಗೆ 21 ಸದಸ್ಯ ಸ್ಥಾನಗಳಿದ್ದು, ಇದರಲ್ಲಿ ಅನುಸೂಚಿತ ಜಾತಿಗೆ 5, ಇದರಲ್ಲಿ 3 ಮಹಿಳಾ ಮೀಸಲು. ಅನುಸೂಚಿತ ಪಂಗಡಕ್ಕೆ 1 ಸ್ಥಾನವಿದ್ದು, ಅದು ಮಹಿಳೆಗೆ ಮೀಸಲಾಗಿದೆ. ಹಿಂದುಳಿದ ವರ್ಗ ‘ಅ’ಗೆ 2 ಸ್ಥಾನ, 1 ಮಹಿಳಾ ಮೀಸಲು, ಹಿಂದುಳಿದ ವರ್ಗ ‘ಬ’ 1 ಸ್ಥಾನವಿದ್ದು, ಅದು ಮಹಿಳಾ ಮೀಸಲು ಉಳಿದ 11 ಸ್ಥಾನಗಳು ಸಾಮಾನ್ಯ ವರ್ಗಕ್ಕೆ, ಇದರಲ್ಲಿ 5 ಮಹಿಳೆಯರಿಗೆ.

ಚಿತ್ರದುರ್ಗ ತಾಲೂಕು ಪಂಚಾಯಿತಿಗೆ 24 ಸದಸ್ಯ ಸ್ಥಾನ, ಅನುಸೂಚಿತ ಜಾತಿಗೆ 7, ಇದರಲ್ಲಿ 4 ಮಹಿಳೆಗೆ, ಅನುಸೂಚಿತ ಪಂಗಡಕ್ಕೆ 5 ಸ್ಥಾನ, 3 ಮಹಿಳೆಗೆ. ಸಾಮಾನ್ಯ ವರ್ಗಕ್ಕೆ 12 ಸ್ಥಾನಗಳಿದ್ದು, 5 ಮಹಿಳಾ ಮೀಸಲಾತಿ ಇವೆ.

ಚಳ್ಳಕೆರೆ ತಾಲೂಕು ಪಂಚಾಯಿತಿಯ 25 ಸ್ಥಾನಗಳಲ್ಲಿ ಅನುಸೂಚಿತ ಜಾತಿಗೆ 5, 3 ಮಹಿಳೆಗೆ, ಅನುಸೂಚಿತ ಪಂಗಡಕ್ಕೆ 7, ಇದರಲ್ಲಿ 4 ಮಹಿಳೆಗೆ. ಸಾಮಾನ್ಯ ವರ್ಗಕ್ಕೆ 13 ಸ್ಥಾನಗಳಿದ್ದು, 6 ಮಹಿಳಾ ಮೀಸಲು.

ಹಿರಿಯೂರು ತಾಲೂಕುಗೆ 23 ಸದಸ್ಯ ಸ್ಥಾನಗಳಿದ್ದು, ಅನುಸೂಚಿತ ಜಾತಿಗೆ 6 ಸ್ಥಾನ, ಅನುಸೂಚಿತ ಪಂಗಡಕ್ಕೆ 2 ಸ್ಥಾನ, ಇದರಲ್ಲಿ 1 ಮಹಿಳಾ ಮೀಸಲು, ಹಿಂದುಳಿದ ವರ್ಗ ‘ಅ’ 2 ಸ್ಥಾನಗಳಿದ್ದು, 1 ಮಹಿಳಾ ಮೀಸಲು. ಹಿಂದುಳಿದ ವರ್ಗ ‘ಬ’ 1 ಸ್ಥಾನವಿದ್ದು, ಅದೂ ಮಹಿಳಾ ಮೀಸಲಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChallakereChitradurgaElectionHiriyurHolalkereHosadurgaMolakalmuruReservationTaluk PanchayatZilla Panchayatಚಳ್ಳಕೆರೆಚಿತ್ರದುರ್ಗಚುನಾವಣೆಜಿಲ್ಲಾ ಪಂಚಾಯಿತಿತಾಲೂಕು ಪಂಚಾಯಿತಿಮೀಸಲಾತಿಮೊಳಕಾಲ್ಮೂರುಹಿರಿಯೂರುಹೊಸದುರ್ಗಹೊಳಲ್ಕೆರೆ
Share This Article
Facebook Email Print
Previous Article ಸಮಗ್ರ ಚಾಂಪಿಯನ್ ಪ್ರಶಸ್ತಿ ಮುಡಿಗೇರಿಸಿಕೊಂಡ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಾಂಪಿಯನ್ | ಹೊನ್ನಾಳಿ ಎಸ್‍ಎಂಎಸ್ ವಿದ್ಯಾರ್ಥಿನಿಯರ ಮೇಲುಗೈ
Next Article FIR ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ; ಯುವಕನ ವಿರುದ್ಧ ಪೋಕ್ಸೊ ಕೇಸ್
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
ಅಡಕೆ ಧಾರಣೆ
ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
ಮುಖ್ಯ ಸುದ್ದಿ
ರಘುರಾಮರೆಡ್ಡಿ
ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up