By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವಿದ್ಯುತ್ ವ್ಯತ್ಯಯ | ತ್ರೈಮಾಸಿಕ ನಿರ್ವಹಣಾ ಕಾಮಗಾರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವಿದ್ಯುತ್ ವ್ಯತ್ಯಯ | ತ್ರೈಮಾಸಿಕ ನಿರ್ವಹಣಾ ಕಾಮಗಾರಿ

ಮುಖ್ಯ ಸುದ್ದಿ

ವಿದ್ಯುತ್ ವ್ಯತ್ಯಯ | ತ್ರೈಮಾಸಿಕ ನಿರ್ವಹಣಾ ಕಾಮಗಾರಿ

News Desk Chitradurga News
Last updated: 12 June 2024 09:54
News Desk Chitradurga News
1 year ago
Share
Power Cut chitradurga News (3)
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 12 JUNE 2024
ಚಿತ್ರದುರ್ಗ:‌ ಹಿರಿಯೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಜೂನ್‌ 13 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಕ್ಲಿಕ್ ಮಾಡಿ ಓದಿ: ನಟ ದರ್ಶನ್‍ಗೆ ನನ್ನ ಮಗನಿಗೆ ಬಂದ ಸ್ಥಿತಿ ಬರಲಿ

ಭರಮಗಿರಿ, ಸೋಮೇರಹಳ್ಳಿ, ಪರಮೇನಹಳ್ಳಿ, ಉಡುವಳ್ಳಿ, ಹುಲುಗಲಕುಂಟೆ, ಹಾಲುಮಾದೇನಹಳ್ಳಿ, ರಂಗಾಪುರ, ವೀರವ್ವನಾಗತಿಹಳ್ಳಿ, ಮಾವಿನಮಡು, ಪಿಲ್ಲಾಲಿ, ದಿಂಡಾವರ, ಅರಿಶಿಣಗುಂಡಿ, ಗೋಕುಲನಗರ, ಬ್ಯಾರಮಡು, ಕುರುಬರಹಳ್ಳಿ, ಲಕ್ಕಿಹಳ್ಳಿ, ವಿವಿ ಪುರ, ಎವಿ ಕೊಟ್ಟಿಗೆ, ಗೋಗುದ್ದು, ಭೂತಯ್ಯನಹಟ್ಟಿ, ಕೂನಿಕೆರೆ, ಶಿವಪುರ, ಕೂನಿಕೆರೆ ಕಾವಲು, ಕಾಟನಹಟ್ಟಿ, ಬೀರೇನಹಳ್ಳಿ, ಬ್ಯಾಡರಹಳ್ಳಿ, ಕುಂದಲಗುರ, ಕೋಡಿಹಳ್ಳಿ, ಉಪ್ಪಳಗೆರೆ, ಪಿಟ್ಲಾಲಿ, ಆಲೂರು, ಆರನಕಟ್ಟೆ, ಲಕ್ಷ್ಮೀಪುರ ಹಾಗೂ ಸುತ್ತಮುತ್ತಲ ಪ್ರದೇಶದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪೀರ್‌ಸಾಬ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaMaintenancePower VariationQuarterlyWorksಕಾಮಗಾರಿಚಿತ್ರದುರ್ಗತ್ರೈಮಾಸಿಕನಿರ್ವಹಣೆವಿದ್ಯುತ್ ವ್ಯತ್ಯಯ
Share This Article
Facebook Email Print
Previous Article ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ರೈತ ಜಿಲ್ಲೆಯಲ್ಲಿ ಕೃಷಿ ಖುಷಿ | 25 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ, 35 ಸಾವಿರ ಮೆಟ್ರಿಕ್ ಟನ್ ಬಿತ್ತನೆ ಬೀಜ ಲಭ್ಯ 
Next Article ಜಗಳ ಬಿಡಿಸಲು ಹೋದ ವ್ಯಕ್ತಿ ಕಪಾಳಕ್ಕೆ ಹೊಡೆತ | ಸ್ಥಳದಲ್ಲೇ ಸಾವು
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up