By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
    5 hours ago
    ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
    ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
    5 hours ago
    ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
    ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
    7 hours ago
    ಸಹಜ ಕೃಷಿ ತರಬೇತಿ ಕಾರ್ಯಾಗಾರ
    ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
    8 hours ago
    ಶಾಲೆ ಸಂಸತ್ತಿನ ಚುನಾವಣೆ
    ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
    9 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    21 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    12 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    19 hours ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    20 hours ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    2 days ago
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    3 days ago
Reading: ಗಾಂಧಿ ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ | ಜಿಪಂ ಸಿಇಓ ಡಾ.ಆಕಾಶ್ ಮಹತ್ವದ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗಾಂಧಿ ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ | ಜಿಪಂ ಸಿಇಓ ಡಾ.ಆಕಾಶ್ ಮಹತ್ವದ ಸೂಚನೆ

News Desk Chitradurga News
Last updated: 3 September 2025 19:35
News Desk Chitradurga News
10 months ago
Share
ಜಿ.ಪಂ. ಸಿಇಓ ಡಾ.ಆಕಾಶ್
SHARE

CHITRADURGA NEWS | 03 SEPTEMBER 2025

ಚಿತ್ರದುರ್ಗ: ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ ಇತ್ಯಾದಿ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಮೂಡಿಸುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಸೆಪ್ಟಂಬರ್ 08 ರಂದು ಏಕಕಾಲಕ್ಕೆ ಜಿಲ್ಲೆಯಾದ್ಯಂತ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ವಿಭಾಗಗಳಲ್ಲಿ ಪ್ರತ್ಯೇಕವಾಗಿ 03 ವಿಭಾಗಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಬಗೆಹರಿಸಿ | ವಿದ್ಯಾರ್ಥಿಗಳ ಪ್ರತಿಭಟನೆ

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಸೇರಿದಂತೆ ಮೂರು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಆಯಾ ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು.

ಪ್ರತಿ ವಿಭಾಗಕ್ಕೂ ಪ್ರತ್ಯೇಕವಾಗಿ ಪ್ರಥಮ- ರೂ. 3000, ದ್ವಿತೀಯ- ರೂ. 2000 ಹಾಗೂ ತೃತೀಯ- ರೂ. 1000 ನಗದು ಬಹುಮಾನ ಇರುತ್ತದೆ. ಪ್ರಥಮ ಬಹುಮಾನ ಪಡೆದ ಪ್ರಬಂಧಗಳನ್ನು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಗೆ ಬೆಂಗಳೂರಿಗೆ ಕಳುಹಿಸಿಕೊಡಲಾಗುವುದು. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ- ರೂ. 31,000, ದ್ವಿತೀಯ- ರೂ. 21,000 ಹಾಗು ತೃತೀಯ- 11,000 ರೂ. ಬಹುಮಾನವಿರುತ್ತದೆ.

ಜಿಲ್ಲೆಯ ಎಲ್ಲ ತಾಲ್ಲೂಕುಗಳ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತಾಗಬೇಕು. ಸ್ಪರ್ಧೆಯ ಕುರಿತು ಸಾಕಷು ಮುಂಚಿತವಾಗಿ ವಿದ್ಯಾರ್ಥಿಗಳಿಗೆ ತಿಳಿಸಿ, ಅವರು ಸ್ಪರ್ಧೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಕ್ರಮ ವಹಿಸಬೇಕು.

ಇದನ್ನೂ ಓದಿ: ಮರಣದ ನಂತರ ನೇತ್ರಾದಾನ ಮಾಡಿ ಅಂದರ ಬಾಳಿಗೆ ಬೆಳಕಾಗಿ | ಡಾ.ಅಶ್ವಿನಿ

ಪ್ರೌಢಶಾಲಾ ವಿಭಾಗದ ಸ್ಪರ್ಧೆ ವಿಷಯಗಳು ಇಂತಿದೆ. ಸ್ವಚ್ಛತೆಯ ಪಾಠ- ಗಾಂಧೀಜಿಯವರ ಸಂದೇಶ, ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ, ಗಾಂಧೀಜಿಯವರ ಸ್ವಾತಂತ್ರ್ಯದ ಕನಸು- ನನ್ನ ಕಲ್ಪನೆ. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 700 ರಿಂದ 800 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿನ ವಿಷಯಗಳು ಇಂತಿವೆ. ಅಸ್ಪøಶ್ಯತೆ ನಿವಾರಣೆಯಲ್ಲಿ ಗಾಂಧೀಜಿಯವರ ಹೊರಾಟ. ಇಂದಿನ ಸಮಾಜದಲ್ಲಿ ಸರ್ವೋದಯ ಮತ್ತು ಅಂತ್ಯೋದಯದ ಪ್ರಾಸಂಗಿಕತೆ. ಬದಲಾವಣೆ ನನ್ನಿಂದಲೇ ಆರಂಭ- ಗಾಂಧೀಜಿಯವರ ಪಾಠ. ಈ ವಿಷಯಗಳ ಪೈಕಿ ಯಾವುದಾದರೂ ಒಂದು ವಿಷಯ ಕುರಿತು 900 ರಿಂದ 1000 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿಷಯಗಳು ಇಂತಿದೆ. ಗಾಂಧೀಜಿ ಕಂಡ ನ್ಯಾಯಸಮ್ಮತ ರಾಜಕೀಯ ವ್ಯವಸ್ಥೆ. ಗಾಂಧೀಜಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್- ತತ್ವಗಳ ಹೋಲಿಕೆ. ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ-ಯುವಕರಿಗೆ ಗಾಂಧೀಜಿಯವರ ಪಾಠ. ಈ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 1400 ರಿಂದ 1500 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪ್ರಬಂಧ ಸ್ಪರ್ಧೆಗೆ ನಿಬಂಧನೆಗಳನ್ನು ವಿಧಿಸಲಾಗಿದ್ದು, ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈ ಬರಹದಲ್ಲಿ ಪ್ರಬಂಧ ಬರೆಯಬೇಕು. ಆಕರವಾಗಿ ಬಳಸಿದ ಪರಾಮರ್ಶನ / ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ / ಆಧಾರ ಗ್ರಂಥಗಳು/ ಮೊಬೈಲ್ ಗಳ ಬಳಕೆಗೆ ಅವಕಾಶ ಇರುವುದಿಲ್ಲ. ಪ್ರಬಂಧಕಾರರ ಹೆಸರು, ತರಗತಿ, ಕಾಲೇಜು ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ವಿವರಗಳನ್ನು ಪ್ರಬಂಧದಲ್ಲಿ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು.  

ಇದನ್ನೂ ಓದಿ: ಹರಿಹರ ಶಾಸಕ ಹರೀಶ್‍ ವಿರುದ್ಧ ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆ ಪ್ರತಿಭಟನೆ

ಪ್ರೌಢಶಾಲಾ ವಿಭಾಗದ ಸ್ಪರ್ಧೆಯಲ್ಲಿ ಅತ್ಯುತ್ತಮ 03 ಪ್ರಬಂಧದ ಫಲಿತಾಂಶವನ್ನು ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಇವರು. ಪದವಿಪೂರ್ವ ವಿಭಾಗದ ಫಲಿತಾಂಶವನ್ನು ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ವಿಭಾಗ, ಚಿತ್ರದುರ್ಗ ಇವರು ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದ ಫಲಿತಾಂಶವನ್ನು ಪ್ರಾಂಶುಪಾಲರು, ಸರ್ಕಾರಿ ಕಲಾ ಕಾಲೇಜು, ಚಿತ್ರದುರ್ಗ ಇವರು ಉತ್ತಮ ರೀತಿಯಲ್ಲಿ ಮೌಲ್ಯಮಾಪನ ಮಾಡಿಸಿ, ಸೆಪ್ಟಂಬರ್ 11 ರಂದು ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ಪ್ರಬಂಧದ ಪ್ರತಿಗಳು, ಪ್ರಬಂಧ ಏರ್ಪಡಿಸಿದ ಫೋಟೋಗಳು ಹಾಗೂ ಪ್ರತಿ ವಿಭಾಗದಲ್ಲೂ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡ ತಾಲ್ಲೂಕುವಾರು ವಿದ್ಯಾರ್ಥಿಗಳ ಸಂಖ್ಯೆಯ ವಿವರಗಳೊಂದಿಗೆ ಜಿಲ್ಲಾ ವಾರ್ತಾಧಿಕಾರಿಗಳು, ಚಿತ್ರದುರ್ಗ ಇವರಿಗೆ ಕಡ್ಡಾಯವಾಗಿ ತಲುಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಮುತುವರ್ಜಿಯಿಂದ ವ್ಯವಸ್ಥಿತ ರೀತಿಯಲ್ಲಿ ಜಿಲ್ಲೆಯಲ್ಲಿ ಆಯೋಜಿಸಬೇಕು. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಅವರು ಮನವಿ ಮಾಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsEssay competitionGandhiji Jayantiಗಾಂಧೀಜಿ ಜಯಂತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಬಂಧ ಸ್ಪರ್ಧೆ
Share This Article
Facebook Email Print
Previous Article ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಬಗೆಹರಿಸಿ | ವಿದ್ಯಾರ್ಥಿಗಳ ಪ್ರತಿಭಟನೆ
Next Article ಸಹಜ ಕೃಷಿ ಆನಂದಮಯ ಜೀವನಕ್ಕೆ ದಾರಿ ಕುರಿತು ಬಬ್ಬೂರು ಕೃಷಿ ಫಾರಂನಲ್ಲಿ ತರಬೇತಿ 
Leave a Comment

Leave a Reply Cancel reply

Your email address will not be published. Required fields are marked *

ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
ಮುಖ್ಯ ಸುದ್ದಿ
ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
ಮುಖ್ಯ ಸುದ್ದಿ
ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
ಮುಖ್ಯ ಸುದ್ದಿ
ಸಹಜ ಕೃಷಿ ತರಬೇತಿ ಕಾರ್ಯಾಗಾರ
ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up