CHITRADURGA NEWS | 25 JULY 2024
ಚಿತ್ರದುರ್ಗ: ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಇದನ್ನೂ ಓದಿ: Accident: ಲಾರಿ ಡಿಕ್ಕಿ ಹೆದ್ದಾರಿ ತಡೆಗೋಡೆ ಕುಸಿತ | ಚಾಲಕ ಮೃತ
ನಗರದಲ್ಲಿರುವ ಮಾಜಿ ಶಾಸಕರ ಮನೆಗೆ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತೆರಳಿ ಕೇಕ್ ಕತ್ತರಿಸುವ ಮೂಲಕ ಶುಭ ಹಾರೈಸಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಮಾಜಿ ನಗರ ಅಭಿವೃದ್ಧಿ ಅಧ್ಯಕ್ಷ ಜಿಟಿ ಸುರೇಶ್, ಶಿವಣ್ಣಚಾರ್, ನವೀನ್ ಚಾಲುಕ್ಯ, ಮೋಹನ್, ನಾಗರಾಜ್ ಬೇದ್ರೆ, ಚಲವಾದಿ ತಿಪ್ಪೇಸ್ವಾಮಿ, ಶೈಲಜಾ ರೆಡ್ಡಿ, ಮಂಜುಳಮ್ಮ, ಕವಿತಾ, ಶೀಲಾ, ಶಂಭು ಪರಶುರಾಮ್ ಅಭಿನಂದಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number