By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: BREAKING NEWS ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು | ಗೋವಿಂದ ಕಾರಜೋಳ ಕೈ ಹಿಡಿದ ದುರ್ಗದ ಮತದಾರ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » BREAKING NEWS ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು | ಗೋವಿಂದ ಕಾರಜೋಳ ಕೈ ಹಿಡಿದ ದುರ್ಗದ ಮತದಾರ

ಮುಖ್ಯ ಸುದ್ದಿ

BREAKING NEWS ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು | ಗೋವಿಂದ ಕಾರಜೋಳ ಕೈ ಹಿಡಿದ ದುರ್ಗದ ಮತದಾರ

chitradurganews.com
Last updated: 4 June 2024 13:32
chitradurganews.com
1 year ago
Share
ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು
ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 JUNE 2024

ಚಿತ್ರದುರ್ಗ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ರೋಚಕ ಗೆಲುವು ಸಾಧಿಸಿದ್ದಾರೆ.

ಎರಡನೇ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಗೋವಿಂದ ಕಾರಜೋಳ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಮಣಿಸಿದ್ದಾರೆ. ಈ ಮೂಲಕ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನೂತನ ಸಂಸದರಾಗಿ ಆಯ್ಕೆಯಾಗಿದ್ದಾರೆ.

ತೀವ್ರ ಹಣಾಹಣಿ ಎದುರಿಸಿದ ಗೋವಿಂದ ಕಾರಜೋಳ 677041 ಮತ ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 630451 ಮತ ಪಡೆದುಕೊಂಡರು. ಬಿಜೆಪಿ ಬರೋಬ್ಬರಿ 46590 ಮತಗಳ ಅಂತರದಿಂದ ಗೆದ್ದು ಬೀಗಿದೆ.

ಇದೇ ಮೊದಲನೆ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಗೋವಿಂದ ಕಾರಜೋಳ ಚಿತ್ರದುರ್ಗದ ಮೂಲಕ ಲೋಕಸಭೆ ಪ್ರವೇಶ ಮಾಡುತ್ತಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 46590 ಮತಗಳನ್ನು ಪಡೆಯುವ ಮೂಲಕ ಸತತ ಎರಡನೇ ಅವಧಿಗೆ ಪರಾಭವಗೊಂಡಿದ್ದಾರೆ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPBN ChandrappaChitradurgacongressGovinda KarajolaLok Sabha Electionsvictoryಕಾಂಗ್ರೆಸ್ಗೆಲುವುಗೋವಿಂದ ಕಾರಜೋಳಚಿತ್ರದುರ್ಗಬಿ.ಎನ್.ಚಂದ್ರಪ್ಪಬಿಜೆಪಿಲೋಕಸಭಾ ಚುನಾವಣೆ
Share This Article
Facebook Email Print
Previous Article ಅಧಿಕೃತ ಫಲಿತಾಂಶ ಘೋಷಣೆ ಬಾಕಿ | ಬಿಜೆಪಿ ಕಾರ್ಯಕರ್ತರ ಸಂಭ್ರಮ
Next Article ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು ಕೋಟೆನಾಡಿನಲ್ಲಿ ಅರಳಿದ ಕಮಲ | ಗೆಲುವಿನ ಜಯಭೇರಿ ಬಾರಿಸಿದ ಗೋವಿಂದ ಕಾರಜೋಳ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up