By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Navodaya School: 9 ಮತ್ತು 11ನೇ ತರಗತಿ ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಅವಧಿ ವಿಸ್ತರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Navodaya School: 9 ಮತ್ತು 11ನೇ ತರಗತಿ ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಅವಧಿ ವಿಸ್ತರಣೆ

ಹಿರಿಯೂರು

Navodaya School: 9 ಮತ್ತು 11ನೇ ತರಗತಿ ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಅವಧಿ ವಿಸ್ತರಣೆ

News Desk Chitradurga News
Last updated: 30 October 2024 20:09
News Desk Chitradurga News
8 months ago
Share
ನವೋದಯ ಶಾಲೆ, ಉಡುವಳ್ಳಿ,
ನವೋದಯ ಶಾಲೆ, ಉಡುವಳ್ಳಿ,
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 30 OCTOBER 2024

ಹಿರಿಯೂರು: ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ(Navodaya School)ದಲ್ಲಿ 2025-26ನೇ ಸಾಲಿಗೆ 9 ಮತ್ತು 11ನೇ ತರಗತಿ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಡಳಿತಾತ್ಮ ಕಾರಣಗಳಿಂದ ನ.9 ವರೆಗೆ ವಿಸ್ತರಿಸಲಾಗಿದೆ.

ಕ್ಲಿಕ್ ಮಾಡಿ ಓದಿ: ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ದೀಪಾವಳಿ ಪೂಜಾ ಸಾಮಗ್ರಿ ಮಾರಾಟ

9ನೇ ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು 8 ತರಗತಿಯಲ್ಲಿ ಓದುತ್ತಿದ್ದು, 2010 ಮೇ 01 ರಿಂದ 2012 ಜುಲೈ 31 ಓಳಗೆ ಜನಿಸಿರಬೇಕು. 11 ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಓದುತ್ತಿದ್ದು, 2008 ಜೂನ್ 1 ರಿಂದ 2010ರ ಜುಲೈ 31ರ ನಡುವೆ ಜನಿಸಿರಬೇಕು. ಅಭ್ಯರ್ಥಿಗಳು ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು.

ವೆಬ್‌ಸೈಟ್ https://cbsietms.nic.in/2024/nvsix/restrationclassIX/registrationclassIX ಹಾಗೂ https://cbsietms.nic.in/2024/nvsix/restrationclassXI/registrationclassXI ನಲ್ಲಿ ಅರ್ಜಿ ಸಲ್ಲಸಬಹುದು.

ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್

ಆಯ್ಕೆ ಪರೀಕ್ಷೆಯ ವಸ್ತು ವಿಷಯ, ಮಾನದಂಡಗಳಿಗೆ ನವೋದಯ ವಿದ್ಯಾಲಯ ಸಮಿತಿ ಅಧಿಸೂಚನೆಯನ್ನು ವೀಕ್ಷಿಸುವಂತೆ ಪ್ರಾಚಾರ್ಯ ಡೇನಿಯಲ್ ರತನ್‌ಕುಮಾರ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ApplicationChitradurgaChitradurga newsChitradurga UpdatesEntryexpansionHiriyurKannada NewsNavodaya Schoolಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನವೋದಯ ಶಾಲೆಪ್ರವೇಶವಿಸ್ತರಣೆಹಿರಿಯೂರು
Share This Article
Facebook Email Print
Previous Article ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಮೂಲಭೂತ ಸೌಕರ್ಯ ಒದಗಿಸಿ, ಶುಲ್ಕ ನಿಗದಿಪಡಿಸಿ | ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚನೆ  Onake Obavwa Stadium: ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಮೂಲಭೂತ ಸೌಕರ್ಯ ಒದಗಿಸಿ, ಶುಲ್ಕ ನಿಗದಿಪಡಿಸಿ | ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚನೆ 
Next Article ಸೈನಿಕರು ಮತ್ತು ಮಾಜಿ ಸೈನಿಕರಿಗೆ ಉದ್ಯೋಗ ನೇಮಕಾತಿ | ಆನ್‌ಲೈನ್ ತರಬೇತಿಗೆ ಅರ್ಜಿ ಅಹ್ವಾನ 
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up