By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಘುರಾಮರೆಡ್ಡಿ
    ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
    16 minutes ago
    ಮುರುಘಾ ಮಠ
    ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
    3 hours ago
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    11 hours ago
    ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
    14 hours ago
    ROAD WIDENING MEATING AT DC OFFICE
    ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 day ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    7 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 day ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    12 hours ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    13 hours ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    2 days ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    2 days ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    3 days ago
Reading: ಚಳ್ಳಕೆರೆಯ ನಿವೃತ್ತ ಉಪನ್ಯಾಸಕಿಗೆ ‘ರಾಜಮಾತೆ’ ಬಿರುದು | ಗೌರವದ ಬೀಳ್ಕೊಡುಗೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಚಳ್ಳಕೆರೆ

ಚಳ್ಳಕೆರೆಯ ನಿವೃತ್ತ ಉಪನ್ಯಾಸಕಿಗೆ ‘ರಾಜಮಾತೆ’ ಬಿರುದು | ಗೌರವದ ಬೀಳ್ಕೊಡುಗೆ

News Desk Chitradurga News
Last updated: 2 August 2025 18:30
News Desk Chitradurga News
9 months ago
Share
Farewell ceremony at Challakere govt college
ಚಳ್ಳಕೆರೆ ಸರ್ಕಾರಿ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ
SHARE

CHITRADURGA NEWS | 02 AUGUST 2025

ಚಳ್ಳಕೆರೆ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಯೋನಿವೃತ್ತಿ, ಮುಂಬಡ್ತಿ ಹೊಂದಿದವರಿಗೆ ಬೀಳ್ಕೊಡುಗೆ ಹಾಗೂ ಕಾಲೇಜಿಗೆ ವರ್ಗಾವಣೆಯಾಗಿ ಬಂದಿರುವ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ |ಶನಿವಾರದ ಹತ್ತಿ ರೇಟ್ ಎಷ್ಟಿದೆ? 

ಕಾಲೇಜಿನಲ್ಲಿ ಸುಮಾರು 22 ವರ್ಷಗಳ ಕಾಲ ಭೌತಶಾಸ್ತ್ರ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಜಿ.ಟಿ ಪುಷ್ಪಲತಾ ವೀರೇಶ್ ರವರನ್ನು ಕಾಲೇಜ್ ವತಿಯಿಂದ ಸನ್ಮಾನಿಸಿ ” ರಾಜಮಾತೆ ” ಎಂಬ ಬಿರುದು ನೀಡಲಾಯಿತು.

ಈ ವೇಳೆ ಉಪನ್ಯಾಸಕಿ ಜಿ.ಟಿ ಪುಷ್ಪಲತಾ ಮಾತನಾಡಿ, ನನ್ನ ಉಪನ್ಯಾಸಕ ವೃತ್ತಿ ನನಗೆ ತೃಪ್ತಿ ತಂದಿದೆ. ಈ ಕಾಲೇಜು ನನಗೆ ಎಲ್ಲಾ ರೀತಿಯ ಗೌರವವನ್ನು ದೊರಕಿಸಿಕೊಟ್ಟಿದೆ. ನನ್ನ ಸೇವಾ ಅವಧಿಯಲ್ಲಿ ಪ್ರಾಮಾಣಿಕ ಕರ್ತವ್ಯ ನಿರ್ವಹಿಸಿ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಮತ್ತು ಫಲಿತಾಂಶ ಹೆಚ್ಚಿಸುವುದಕ್ಕೆ ಶ್ರಮಿಸಿದ್ದೇನೆ ಎಂದರು. 

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕ ಕೆ.ತಿಮ್ಮಯ್ಯ ಮಾತನಾಡಿ, ವೃತ್ತಿ ಜೀವನದಲ್ಲಿ ಸಾಕಷ್ಟು ಸವಾಲುಗಳಿವೆ ಆ ಸವಾಲುಗಳನ್ನು ಹೆದರಿಸಿದಾಗ ಮಾತ್ರ ನಾವು ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮುತ್ತೇವೆ ಅದರಲ್ಲಿ ಪುಷ್ಪಲತಾ ಸಹ ಒಬ್ಬರು ಎಂದರು. 

ಇದನ್ನೂ ಓದಿ: ಕೀಲು ನೋವಿನಿಂದ ಬಳಲುತ್ತಿರುವವರು ನಿಮ್ಮ ಆಹಾರದಲ್ಲಿ ಈ ಬದಲಾವಣೆಗಳನ್ನು ಮಾಡಿಕೊಳ್ಳಿ

ನನ್ನ ಅದೃಷ್ಟ ಆರಂಭ ಮತ್ತು ಮುಕ್ತಾಯದ ಕಾಲೇಜು ಅಂದರೆ ಅದು ಚಳ್ಳಕೆರೆ ಕಾಲೇಜು, ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಹತ್ತಿರವಾದಾಗ ಮಾತ್ರ ಫಲಿತಾಂಶ ಹೆಚ್ಚಾಗುತ್ತದೆ. ನಾನು ಈ ವರ್ಷ ಫಲಿತಾಂಶ ಹೆಚ್ಚಿಸುವುದಕ್ಕಾಗಿ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದೇನೆ. ಇಲಾಖೆ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದೇನೆ ಹಾಗಾಗಿ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಸಹಕರಿಸಬೇಕೆಂದು ತಿಳಿಸಿದರು.

ಪ್ರಾಚಾರ್ಯ ಗೋವಿಂದಪ್ಪ, ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್.ಲಕ್ಷ್ಮಣ, ಪ್ರಾಚಾರ್ಯರಾಗಿ ಅಧಿಕಾರ ವಹಿಸಿಕೊಂಡಿರುವ ಕೆ.ಎಚ್.ರಾಜು, ಪ್ರಾಚಾರ್ಯರಾಗಿ ಪದೋನ್ನತಿ ಹೊಂದಿದ ಕೆ.ಎನ್. ವಸಂತ್ ಕುಮಾರ್ ಮತ್ತು ಟಿ.ಲಲಿತಮ್ಮ ಮಾತನಾಡಿದರು.

ಈ ಸಂದರ್ಭದಲ್ಲಿ ಉಪ ನಿರ್ದೇಶಕರಾಗಿ ಮುಂಬಡ್ತಿ ಹೊಂದಿದ ಕೆ.ತಿಮ್ಮಯ್ಯ, ಪ್ರಾಚಾರ್ಯರುಗಳಾಗಿ ಮುಂಬಡ್ತಿ ಹೊಂದಿದ ಕೆ.ಎನ್.ವಸಂತ್ ಕುಮಾರ್, ಟಿ.ಲಲಿತಮ್ಮ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಕಾಲೇಜಿಗೆ ವರ್ಗಾವಣೆಯಾಗಿ ಬಂದಿರುವ ಪ್ರಾಂಶುಪಾಲ ಕೆ.ಹೆಚ್. ರಾಜು, ಉಪನ್ಯಾಸಕರುಗಳಾದ ಆಶಾ ರಾಣಿ, ಹನುಮಂತಪ್ಪ ಸಹೀದ ಬೇಗಂ ರವರುಗಳನ್ನು ಸ್ವಾಗತಿಸಲಾಯಿತು.

ಇದನ್ನೂ ಓದಿ: ಹೊಳಲ್ಕೆರೆ | ವಸತಿ, ನಿವೇಶ ರಹಿತ ಫಲಾನುಭವಿಗಳ ಆಯ್ಕೆಗೆ ಆಗಸ್ಟ್ 11 ರಿಂದ 22 ರವರೆಗೆ ಗ್ರಾಮಸಭೆ

ಪ್ರಾಚಾರ್ಯ ಭೀಮರೆಡ್ಡಿ, ಸರ್ಕಾರಿ ನೌಕರರ ಸಂಘದ ತಾಲೂಕು ಉಪಾಧ್ಯಕ್ಷ ಎಂ.ಶ್ರೀನಿವಾಸ್, ಕಾಲೇಜಿನ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯದರ್ಶಿ ಸಾಹಿತಿ ನಾಗರಾಜ್ ಬೆಳಗಟ್ಟ, ಯುವ ಸಂಸತ್ ಅಧ್ಯಕ್ಷ ಎಚ್.ಆರ್ ಜಬಿವುಲ್ಲ, ಎನ್ಎಸ್ಎಸ್ ಅಧಿಕಾರಿ ಶಾಂತಕುಮಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChallakereChitradurgaChitradurga newsFarewellGovernment Collegeಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಬೀಳ್ಕೊಡುಗೆಸರ್ಕಾರಿ ಕಾಲೇಜು
Share This Article
Facebook Email Print
Previous Article ಮಾರುಕಟ್ಟೆ ಧಾರಣೆ |ಶನಿವಾರದ ಹತ್ತಿ ರೇಟ್ ಎಷ್ಟಿದೆ? 
Next Article Awareness program on agricultural pump sets and water conservation ಕೃಷಿ ಪಂಪ್‍ಸೆಟ್ ಬಳಕೆಯಿಂದ ಇಂಧನ ಉಳಿತಾಯ | ಡಾ.ರಾಜಶೇಖರ್ ಭಾರ್ಕೆರ್
Leave a Comment

Leave a Reply Cancel reply

Your email address will not be published. Required fields are marked *

ರಘುರಾಮರೆಡ್ಡಿ
ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up