By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರೈತರ ಧರಣಿ | ತಾತ್ಕಾಲಿಕ ಸ್ಥಗಿತ | ಕಾರ್ಯಧ್ಯಕ್ಷ ಈಚಘಟ್ಟ ಸಿದ್ದವೀರಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರೈತರ ಧರಣಿ | ತಾತ್ಕಾಲಿಕ ಸ್ಥಗಿತ | ಕಾರ್ಯಧ್ಯಕ್ಷ ಈಚಘಟ್ಟ ಸಿದ್ದವೀರಪ್ಪ

ಮುಖ್ಯ ಸುದ್ದಿ

ರೈತರ ಧರಣಿ | ತಾತ್ಕಾಲಿಕ ಸ್ಥಗಿತ | ಕಾರ್ಯಧ್ಯಕ್ಷ ಈಚಘಟ್ಟ ಸಿದ್ದವೀರಪ್ಪ

News Desk Chitradurga News
Last updated: 8 March 2024 12:33
News Desk Chitradurga News
1 year ago
Share
ನಗರದ ಜಿ.ಪಂ. ಮುಂಭಾಗದಲ್ಲಿ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ ಹಾಗೂ ರೈತರು 
ನಗರದ ಜಿ.ಪಂ. ಮುಂಭಾಗದಲ್ಲಿ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ ಹಾಗೂ ರೈತರು 
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 08 MARCH 2024

ಚಿತ್ರದುರ್ಗ : ಭದ್ರ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಮಂಜೂರು ಮಾಡಿರುವ 5300 ಕೋಟಿ ರೂಗಳನ್ನು ಬಿಡುಗಡೆಗೊಳಿಸುವಂತೆ ಕಳೆದ 33 ದಿನಗಳಿಂದ ಜಿಲ್ಲಾ ಪಂಚಾಯತ್ ಎದುರು ನಡೆಸುತ್ತಿದ್ದ ಧರಣಿಯನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ ತಿಳಿಸಿದರು.

ಇದನ್ನೂ ಓದಿ: ಡಿಸಿಎಂ ಅಂದ್ರೆ ಡಮ್ಮಿ ಸಿಎಂ | ಯತೀಂದ್ರ ಶ್ಯಾಡೋ ಸಿಎಂ | ಪ್ರಿಯಾಂಕ ಖರ್ಗೆ ಸೂಪರ್ ಸಿಎಂ | ಗೋವಾ ಸಿಎಂ ಏನೆಲ್ಲಾ ಹೇಳಿದ್ರು ಗೊತ್ತಾ

ನಗರದ ಜಿ.ಪಂ. ಮುಂಭಾಗದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1974 ರಲ್ಲಿದ್ದಂತ ಬರಗಾಲ ಈಗ ಮತ್ತೆ ಎದುರಾಗಿದೆ, ಭದ್ರ ಮೇಲ್ದಂಡೆ ವಿಚಾರವಾಗಿ ಸರ್ಕಾರದ ಗಮನ ಸೆಳೆಯುತ್ತಲೇ ಬರುತ್ತಿದ್ದೇವೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜವಾಬ್ದಾರಿಯಿಂದ ನಡೆದುಕೊಂಡಿದ್ದರೆ ಇಷ್ಟೊತ್ತಿಗೆ ಜಿಲ್ಲೆಗೆ ನೀರು ಹರಿಯುತ್ತಿತ್ತು, ಕೆರೆಗಳು ತುಂಬಿರುತ್ತಿದ್ದವು ನೀರಾವರಿ, ಯೋಜನೆಯನ್ನು ಪೂರ್ಣಗೊಳಿಸುವಂತೆ ಕೇಂದ್ರ ಸಚಿವ ನಾರಾಯಣ ಸ್ವಾಮಿಗೆ ಮನವಿ ಕೊಟ್ಟಿದ್ದೇವೆ.

ಇದನ್ನೂ ಓದಿ: ರೋಗಿಗಳಿಗೆ ಸಿಹಿ ಸುದ್ದಿ ನೀಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಆಡಳಿತಾತ್ಮಕ ಹಾಗೂ ಕಾನೂನು ಸಮಸ್ಯೆಗಳನ್ನು ಬಗೆಹರಿಸಿ ಮಳೆಗಾಲ ಮುಗಿಯುವುದರೊಳಗೆ ನೀರಾವರಿ ಯೋಜನೆಯನ್ನು ಮುಗಿಸಬೇಕು, ಚುನಾವಣೆ ಘೋಷಣೆಯಾದ ಒಂದು ವಾರದ ವರೆಗೆ ನೋಡುತ್ತೇವೆ, ನಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸದಿದ್ದರೆ, ಈ ಬಾರಿ ಪಾರ್ಲಿಮೆಂಟ್ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಜಿಲ್ಲೆಯಾದ್ಯಂತ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಚನ್ನಗಿರಿ ಅಡಿಕೆ ಮಾರುಕಟ್ಟೆಯಲ್ಲಿ ರಾಶಿ ಬೆಲೆ 159 ರೂ. ಹೆಚ್ಚಳ

ಇಲ್ಲಿವರೆಗೂ ನಮ್ಮ ಧರಣಿಗೆ ರೂ. 2,18,900 ಹಣ ಬಂದಿದೆ, ಇದರಲ್ಲಿ ರೂ.1,84,547 ಖರ್ಚಾಗಿದೆ, ರೂ. 34,353 ಉಳಿದಿರುವುದನ್ನು ಮುಂದಿನ ಹೋರಾಟಕ್ಕೆ ಬಳಸುತ್ತೇವೆ. 14 ಪ್ಯಾಕೆಟ್ ಅಕ್ಕಿ ಕೂಡ ಮಿಕ್ಕಿದೆ, ಕೆಲವರು ಅವಲಕ್ಕಿ, ಎಣ್ಣೆ ಕೊಟ್ಟಿದ್ದಾರೆ. ನಮಗೆ ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಡಿ.ಎಸ್ ಹಳ್ಳಿ, ರೈತ ಮುಖಂಡರುಗಳಾದ ಆರ್. ಬಿ. ನಿಜಲಿಂಗಪ್ಪ, ಅಪರಿಸನಹಳ್ಳಿ ಬಸವರಾಜಪ್ಪ, ಮಂಜುನಾಥ್, ರಾಜಶೇಖರ್, ಸತೀಶ್, ಮಲ್ಲೇಶ್, ತಿಪ್ಪೇಸ್ವಾಮಿ, ನಿರಂಜನ್ ಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaFarmers' strikeSiddhaveerappa of EchaghattaTemporary shutdownಈಚಘಟ್ಟದ ಸಿದ್ಧವೀರಪ್ಪಚಿತ್ರದುರ್ಗತಾತ್ಕಾಲಿಕ ಸ್ಥಗಿತರೈತರ ಧರಣಿ
Share This Article
Facebook Email Print
Previous Article ಬಿಜೆಪಿ ಬೂತ್ ಪ್ರಮುಖರ ಸಭೆ ಡಿಸಿಎಂ ಅಂದ್ರೆ ಡಮ್ಮಿ ಸಿಎಂ | ಯತೀಂದ್ರ ಶ್ಯಾಡೋ ಸಿಎಂ | ಪ್ರಿಯಾಂಕ ಖರ್ಗೆ ಸೂಪರ್ ಸಿಎಂ | ಗೋವಾ ಸಿಎಂ ಏನೆಲ್ಲಾ ಹೇಳಿದ್ರು ಗೊತ್ತಾ
Next Article ಸನ್ಮಾನ ಸಮಾರಂಭದಲ್ಲಿ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ  ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು| ಡಿಡಿಪಿಐ ಕೆ. ರವಿಶಂಕರ್ ರೆಡ್ಡಿ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up