By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ ರೆಡ್ಡಿ ಮಾತನಾಡಿದರು,
    ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯಿಂದ ನೋವುಂಟಾಗಿದೆ | ರೆಡ್ಡಿ ಸಮುದಾಯ
    7 hours ago
    ಪತ್ರಿಕಾಗೋಷ್ಟಿಯಲ್ಲಿ ಕೀರ್ತಿ ಗಣೇಶ್ ಮಾತನಾಡಿದರು,
    ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿ ಕಾಂಗ್ರೆಸ್ ಆಗ್ರಹ
    7 hours ago
    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
    ಸ್ವಾಮಿ ವಿವೇಕಾನಂದ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
    7 hours ago
    ಅರ್ಜಿ ಅಹ್ವಾನ
    ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ | ಅರ್ಜಿ ಆಹ್ವಾನ
    13 hours ago
    ಕೂನಬೇವು ಶಾಲೆಯಲ್ಲಿ ಪರಿಸರ ದಿನಾಚರಣೆ
    ಕೂನಬೇವು ಶಾಲೆಯಲ್ಲಿ ಪರಿಸರ ದಿನಾಚರಣೆ | ಸಸಿ ನೆಟ್ಟ ಮಕ್ಕಳು
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    17 hours ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    4 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    4 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    5 hours ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    3 days ago
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    4 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    19 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    9 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    13 hours ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    4 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    4 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    18 hours ago
    Applying this mixture with almond oil will increase the radiance of the face
    ಬಾದಾಮಿ ಎಣ್ಣೆಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ಮುಖದ ಕಾಂತಿ ಹೆಚ್ಚಾಗುತ್ತದೆ
    19 hours ago
    Saying these things to your partner after marriage can ruin your relationship
    ಮದುವೆಯ ನಂತರ ನಿಮ್ಮ ಸಂಗಾತಿಗೆ ಈ ವಿಷಯಗಳನ್ನು ಹೇಳಿದರೆ ನಿಮ್ಮ ಸಂಬಂಧ ಹಾಳಾಗಬಹುದು
    2 days ago
    Lemon, salt
    ಈ 3 ವಸ್ತುಗಳನ್ನು ಅಪ್ಪಿತಪ್ಪಿಯೂ ನಿಮ್ಮ ಬಲಗೈಯಲ್ಲಿ ಮುಟ್ಟಬೇಡಿ, ಇದರಿಂದ ಬಡತನ ಸಮಸ್ಯೆ ಕಾಡುತ್ತದೆಯಂತೆ
    2 days ago
    cockroaches
    ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
    3 days ago
Reading: ಫಸಲ್ ಭೀಮಾ ಯೋಜನೆ | ನೋಂದಣಿ ಆರಂಭ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಫಸಲ್ ಭೀಮಾ ಯೋಜನೆ | ನೋಂದಣಿ ಆರಂಭ

News Desk Chitradurga News
Last updated: 1 July 2025 20:29
News Desk Chitradurga News
11 months ago
Share
ಬೆಳೆವಿಮೆ
ಬೆಳೆವಿಮೆ
SHARE

CHITRADURGA NEWS | 02 JULY 2025

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೊಳಿಸಿ ಅಧಿಸೂಚಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದೆ.

Also Read: ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌

ಗ್ರಾಮ ಪಂಚಾಯಿತಿ ಮಟ್ಟದ ವಿಮಾ ಘಟಕಕ್ಕೆ ಚಳ್ಳಕೆರೆ ತಾಲ್ಲೂಕಿಗೆ ಶೇಂಗಾ (ಮಳೆಯಾಶ್ರಿತ), ಚಿತ್ರದುರ್ಗ ತಾಲ್ಲೂಕಿಗೆ ಮುಸುಕಿನ ಜೋಳ (ಮಳೆಯಾಶ್ರಿತ) ಹಿರಿಯೂರು ತಾಲ್ಲೂಕಿಗೆ ನೆಲಗಡಲೆ (ಶೇಂಗಾ) (ಮಳೆಯಾಶ್ರಿತ) ಮತ್ತು ಸೂರ್ಯಕಾಂತಿ (ಮಳೆಯಾಶ್ರಿತ), ಹೊಳಲ್ಕೆರೆ ತಾಲ್ಲೂಕಿಗೆ ಮುಸುಕಿನ ಜೋಳ (ಮಳೆಯಾಶ್ರಿತ) ಮತ್ತು ರಾಗಿ (ಮಳೆಯಾಶ್ರಿತ) ಮೊಳಕಾಲ್ಮೂರು ತಾಲ್ಲೂಕಿಗೆ ನೆಲಗಡಲೆ (ಶೇಂಗಾ) (ಮಳೆಯಾಶ್ರಿತ), ಹೊಸದುರ್ಗ ತಾಲ್ಲೂಕಿಗೆ ರಾಗಿ (ಮಳೆಯಾಶ್ರಿತ) ಬೆಳೆಗಳನ್ನು ಮುಂಗಾರು ಹಂಗಾಮಿಗೆ ಬೆಳೆ ವಿಮೆಗೆ ಅಧಿಸೂಚನೆ ಮಾಡಲಾಗಿದೆ.

ಹೋಬಳಿ ಮಟ್ಟದ ವಿಮಾ ಘಟಕಗಳಿಗೆ ಹತ್ತಿ (ನೀರಾವರಿ), ಹತ್ತಿ (ಮಳೆಯಾಶ್ರಿತ), ಹೆಸರು (ಮಳೆಯಾಶ್ರಿತ) ಶೇಂಗಾ(ಮಳೆಯಾಶ್ರಿತ), ಶೇಂಗಾ (ನೀರಾವರಿ), ಹುರುಳಿ (ಮಳೆಯಾಶ್ರಿತ), ಮುಸುಕಿನ ಜೋಳ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ), ಈರುಳ್ಳಿ (ನೀರಾವರಿ), ಈರುಳ್ಳಿ (ಮಳೆಯಾಶ್ರಿತ), ಭತ್ರ (ನೀರಾವರಿ), ಸಜ್ಜೆ (ಮಳೆಯಾಶ್ರಿತ), ತೊಗರಿ (ಮಳೆಯಾಶ್ರಿತ), ರಾಗಿ (ನೀರಾವರಿ), ರಾಗಿ (ಮಳೆಯಾಶ್ರಿತ), ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ), ಸಾವೆ (ಮಳೆಯಾಶ್ರಿತ), ಎಳ್ಳು (ಮಳೆಯಾಶ್ರಿತ), ಜೋಳ (ನೀರಾವರಿ), ಜೋಳ (ಮಳೆಯಾಶ್ರಿತ), ಸೂರ್ಯಕಾಂತಿ (ನೀರಾವರಿ), ಸೂರ್ಯಕಾಂತಿ (ಮಳೆಯಾಶ್ರಿತ), ಟೊಮ್ಯಾಟೊ ಬೆಳೆಗಳಿಗೆ ವಿಮೆಗೆ ನೋಂದಾಯಿಸಲು ಅಧಿಸೂಚನೆ ಮಾಡಲಾಗಿದೆ.

(ತಮ್ಮ ಹೋಬಳಿ ಮಟ್ಟದ ಬೆಳೆಯ ವಿವರವನ್ನು ಸಂಬಂಧಪಟ್ಟ ಕೃಷಿ ಅಧಿಕಾರಿಗಳು ರೈತ ಸಂಪರ್ಕಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಕೋರಿದೆ)

Also Read: SSLC ಪರೀಕ್ಷೆ-3 | ಜುಲೈ 5 ರಿಂದ ಆರಂಭ | ಜಿಲ್ಲೆಯಲ್ಲಿ 24 ಪರೀಕ್ಷಾ ಕೇಂದ್ರ | 7453 ವಿದ್ಯಾರ್ಥಿಗಳು

ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ಆಸಕ್ತ ರೈತರು ಬೆಳೆ ವಿಮೆಗೆ ನೋಂದಣಿ ಮಾಡಲು ಹೆಸರು (ಮಳೆಯಾಶ್ರಿತ), ಮತ್ತು ಈರುಳ್ಳಿ (ನೀರಾವರಿ), ಬೆಳೆಗಳಿಗೆ ದಿನಾಂಕ:15-07-2025 ಮತ್ತು ಹತ್ತಿ (ನೀರಾವರಿ) ಹತ್ತಿ (ಮಳೆಯಾಶ್ರಿತ), ಶೇಂಗಾ (ನೀರಾವರಿ), ಶೇಂಗಾ (ಮಳೆಯಾಶ್ರಿತ), ಹುರುಳಿ (ಮಳೆಯಾಶ್ರಿತ), ಮೆಕ್ಕೆಜೋಳ (ನೀರಾವರಿ), ಮೆಕ್ಕೆಜೋಳ (ಮಳೆಯಾಶ್ರಿತ), ಈರುಳ್ಳಿ (ಮಳೆಯಾಶ್ರಿತ), ಸಜ್ಜೆ (ಮಳೆಯಾಶ್ರಿತ), ತೊಗರಿ (ಮಳೆಯಾಶ್ರಿತ), ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ), ಸಾವೆ (ಮಳೆಯಾಶ್ರಿತ), ಎಳ್ಳು (ಮಳೆಯಾಶ್ರಿತ), ಜೋಳ (ಮಳೆಯಾಶ್ರಿತ), ಜೋಳ (ನೀರಾವರಿ), ಸೂರ್ಯಕಾಂತಿ (ನೀರಾವರಿ), ಸೂರ್ಯಕಾಂತಿ (ಮಳೆಯಾಶ್ರಿತ), ಟೊಮ್ಯಾಟೊ ಬೆಳೆಗಳಿಗೆ ದಿನಾಂಕ: 31-07-2025ರಂದು ಹಾಗೂ ನವಣೆ (ಮಳೆಯಾಶ್ರಿತ) ಭತ್ತ (ನೀರಾವರಿ), ರಾಗಿ (ಮಳೆಯಾಶ್ರಿತ), ರಾಗಿ (ನೀರಾವರಿ) ಬೆಳೆಗಳಿಗೆ ದಿನಾಂಕ:16-08-2025 ಕೊನೆಯ ದಿನಾಂಕವಾಗಿರುತ್ತದೆ.

ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿಯಲ್ಲಿ ಒಳಪಡಿಸಲಾಗುವುದು. ತದನಂತರ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಚೆ ಪಡದೇ ಇದ್ದಲ್ಲಿ, ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.

ಆರ್ಥಿಕ ಸಂಸ್ಥೆಗಳು/ಬ್ಯಾಂಕ್/ಸಾರ್ವಜನಿಕ ಸೇವಾ ಕೇಂದ್ರ (Common Service Centers)ಗಳಲ್ಲಿ ರೈತರನ್ನು ಬೆಳೆ ವಿಮೆಗೆ ನೋಂದಾಯಿಸಿದಾಗ ಬೆಳೆ ವಿಮೆ ಪ್ರಸ್ತಾವನೆಯನ್ನು ಹಾಗೂ ವಿಮಾಕಂತನ್ನು ನಿಗಧಿತ ಸಮಯದೊಳಗೆ ನಿಯಮಾನುಸಾರ ಅನುಷ್ಟಾನ ವಿಮಾ ಸಂಸ್ಥೆಗಳಿಗೆ ವರ್ಗಾಯಿಸಲು ಕ್ರಮಕೈಗೊಳ್ಳತಕ್ಕದ್ದು, ನೋಂದಣಿ ಪ್ರಕ್ರಿಯೆಯ ಹಂತದಲ್ಲಿ ಮೇಲೆ ತಿಳಿಸಿದ ಸಂಸ್ಥೆಗಳ ನಿರ್ಲಕ್ಷದಿಂದ ಯಾವುದೇ ಲೋಪ ದೋಷಗಳು ಉಂಟಾದಲ್ಲಿ ಅದರಿಂಗಾಗುವ ಬೆಳೆ ವಿಮೆ ಪರಿಹಾರ ವ್ಯಾಜ್ಯಗಳಿಗೆ ಸಂಬಂಧಿಸಿದ ಸಂಸ್ಥೆಗಳೆ ನೇರ ಹೊಣೆಗಾರರಾಗಿರುತ್ತಾರೆ.

Also Read: ಹೊಸದುರ್ಗಕ್ಕೆ ನೀರು ಹರಿಸಲು IISC ಗ್ರೀನ್‌ ಸಿಗ್ನಲ್‌ | ನಾಲೆ, ಜಲಾಶಯಕ್ಕೆ ತೊಂದರೆ ಇಲ್ಲ

ಆಸಕ್ತ ರೈತರು ತಮ್ಮ ವ್ಯಾಪ್ತಿಯ ಬ್ಯಾಂಕುಗಳಲ್ಲಿ ಹಾಗೂ ಅನುಮೋದಿತ ಸಾರ್ವಜನಿಕ ಸೇವಾ ಕೇಂದ್ರಗಳಲ್ಲೂ ವಿಮೆಗೆ ನೋಂದಣಿ ಮಾಡಬಹುದಾಗಿದೆ. ಚಿತ್ರದುರ್ಗ ಜಿಲ್ಲೆಗೆ Oriental General Insurance Company,, ಅನುಷ್ಟಾನ ಸಂಸ್ಥೆಯಾಗಿರುತ್ತದೆ. ರೈತರು ನೋಂದಾಣಿಗಾಗಿ ಕಡ್ಡಾಯವಾಗಿ FRUITS ID (FID) ಹೊಂದಿರಬೇಕು.

ಆಸಕ್ತ ರೈತ ಬಾಂದವರು ನಿಗಧಿತ ದಿನಾಂಕದೊಳಗೆ ಬೆಳೆ ವಿಮೆಗೆ ನೋಂದಾವಣೆ ಮಾಡಲು ವಿನಂತಿಸಿದೆ. ಅಂತಿಮ ಸಮಯದಲ್ಲಿ ಜನದಟ್ಟಣೆಯಿಂದಾಗಿ ನೋಂದಾಣಿಯಲ್ಲಿ ತಪ್ಪುಗಳು ಸಂಭವಿಸಿ, ವಿಮೆ ಪರಿಹಾರ ಬಾರದಿರುವ ಸಂಭವವಿರುತ್ತದೆ. ಇದಕ್ಕೆ ಅವಕಾಶ ಕೊಡದೇ ಸಕಾಲದಲ್ಲಿ ನೋಂದಾವಣೆ ಮಾಡಲು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatescottonCropFasal Bhima YojanaGroundnutIrrigationKannada Latest NewsKannada NewsMaizeMonsoon SeasonRegistrationಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನೀರಾವರಿನೋಂದಣಿಫಸಲ್ ಭೀಮಾ ಯೋಜನೆಬೆಳೆಮುಂಗಾರು ಹಂಗಾಮುಮೆಕ್ಕೆಜೋಳಶೇಂಗಾಹತ್ತಿ
Share This Article
Facebook Email Print
Previous Article ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
Next Article ಅರ್ಜಿ ಅಹ್ವಾನ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ | ಅರ್ಜಿ ಅಹ್ವಾನ 
Leave a Comment

Leave a Reply Cancel reply

Your email address will not be published. Required fields are marked *

ARECANUT RATE
ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
ಅಡಕೆ ಧಾರಣೆ
ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ ರೆಡ್ಡಿ ಮಾತನಾಡಿದರು,
ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯಿಂದ ನೋವುಂಟಾಗಿದೆ | ರೆಡ್ಡಿ ಸಮುದಾಯ
ಮುಖ್ಯ ಸುದ್ದಿ
ಪತ್ರಿಕಾಗೋಷ್ಟಿಯಲ್ಲಿ ಕೀರ್ತಿ ಗಣೇಶ್ ಮಾತನಾಡಿದರು,
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿ ಕಾಂಗ್ರೆಸ್ ಆಗ್ರಹ
ಮುಖ್ಯ ಸುದ್ದಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
ಸ್ವಾಮಿ ವಿವೇಕಾನಂದ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up