CHITRADURGA NEWS | 19 OCTOBER 2024
ಹೊಳಲ್ಕೆರೆ: ತಾಲ್ಲೂಕಿನ ಮಲ್ಲಾಡಿಹಳ್ಳಿ ಸಮೀಪವಿರುವ ಕೆಂಗುಂಟೆ ಕೆರೆ ಭರ್ತಿ(Filling Kengunte Lakre)ಯಾಗಿ ಕೋಡಿ ಬಿದ್ದಿದ್ದು, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಎಲ್.ಬಿ.ರಾಜಪ್ಪ ಕೆಂಗುಂಟೆ ಶನಿವಾರ ಬಾಗಿನ ಅರ್ಪಿಸಿದರು.
ಕ್ಲಿಕ್ ಮಾಡಿ ಓದಿ: Heavy rain; ತಡರಾತ್ರಿ ಭಾರೀ ಮಳೆ | ತುಂಬಿ ಹರಿದ ಕೆರೆ, ಕಟ್ಟೆ | ತಳುಕು ಶಾಲೆ ಜಲಾವೃತ

ನಂತರ ಮಾತನಾಡಿದ ಅವರು, ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಕೆರೆ ಭರ್ತಿಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಸುತ್ತಮುತ್ತಲಿನ ಬೋರ್ ಗಳಲ್ಲಿ ನೀರಿನ ಮಟ್ಟ ಜಾಸ್ತಿಯಾಗಲಿದೆ, ಕೃಷಿ ಹಾಗೂ ಜಾನುವಾರುಗಳಿಗೆ ನೀರಿಗೆ ಸಮಸ್ಯೆಯಿಲ್ಲ ಎಂದು ಹೇಳಿದರು.
ಈ ವೇಳೆ ಎನ್.ಸಿ.ರಾಜಪ್ಪ, ಮಹೇಶ್ವರಪ್ಪ, ಮಲ್ಲಾಡಿಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ರವಿ, ಸುಧಾ, ನಿರ್ಮಲ, ರವಿ, ಶಿಲ್ಪ, ಹೇಮಾವತಿ, ಯಶೋಧ ಇದ್ದರು.
ಕ್ಲಿಕ್ ಮಾಡಿ ಓದಿ: Bsc Student: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ | ಇಡೀ ದಿನ ಏನೇನಾಯ್ತು | ಪೋಷಕರು ಹೇಳಿದ್ದೇನು

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
