CHITRADURGA NEWS | 01 FEBRUARY 2026
ಚಿತ್ರದುರ್ಗ: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬೆಂಗಳೂರಿನಲ್ಲಿ ಚುನಾವಣೆ ನಡೆಯಿತು.
ಇದನ್ನೂ ಓದಿ: ಉದ್ಯೋಗ ಮೇಳಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ | ಶಾಸಕ ಟಿ.ರಘುಮೂರ್ತಿ
ಈ ಚುನಾವಣೆಯಲ್ಲಿ ಪ್ರದರ್ಶಕ ವಲಯದಿಂದ ಕಾರ್ಯಕಾರಿ ಸಮಿತಿಗೆ ಸ್ಪರ್ಧಿಸಿದ್ದ ಚಲನಚಿತ್ರ ಪ್ರದರ್ಶಕರು ಮತ್ತು ವಿತರಕರು ಚಿತ್ರದುರ್ಗದ ಶಂಕರ್ ಟಾಕೀಸ್ನ ಜಿ.ಪಿ.ಕುಮಾರ್ ಜಯಶಾಲಿಯಾಗಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
